AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್ ಜೋಡೋ ಯಾತ್ರೆಗೆ ಕೊಂಚ ಬ್ರೇಕ್​! ನಾಗರಹೊಳೆ ಅಭಯಾರಣ್ಯದಲ್ಲಿ ಸೋನಿಯಾ, ರಾಹುಲ್ ಗಾಂಧಿ ಮಸ್ತ್​​ ಸಫಾರಿ: ಇಲ್ಲಿವೆ ಫೋಟೋಸ್

ದಸರಾ ಹಬ್ಬ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆಗೆ ಕೊಂಚ್ ಬ್ರೇಕ್​ ಹಾಕಿದ್ದು, ರಾಹುಲ್ ಗಾಂಧಿ ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿ ಮಾಡಿ ರಿಲ್ಯಾಕ್ಸ್ ಆಗಿದ್ದಾರೆ.

TV9 Web
| Edited By: |

Updated on:Oct 05, 2022 | 8:19 PM

Share
ನಿತ್ಯದ ರಾಜಕೀಯ ಜಂಜಾಟದಿಂದ ದೂರವಾಗಿ ಸೋನಿಯಾ ಗಾಂಧಿ ಹಾಗೂ ಪುತ್ರ ರಾಹುಲ್ ಗಾಂಧಿ ನಾಗರಹೊಳೆ ಅಭಯಾರಣ್ಯ ಸುತ್ತಿದ್ದಾರೆ.

ನಿತ್ಯದ ರಾಜಕೀಯ ಜಂಜಾಟದಿಂದ ದೂರವಾಗಿ ಸೋನಿಯಾ ಗಾಂಧಿ ಹಾಗೂ ಪುತ್ರ ರಾಹುಲ್ ಗಾಂಧಿ ನಾಗರಹೊಳೆ ಅಭಯಾರಣ್ಯ ಸುತ್ತಿದ್ದಾರೆ.

1 / 5
ದಸರಾ ಹಬ್ಬ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆಗೆ ಕೊಂಚ್ ಬ್ರೇಕ್​ ಹಾಕಿದ್ದು, ರಾಹುಲ್ ಗಾಂಧಿ ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿ ಮಾಡಿ ರಿಲ್ಯಾಕ್ಸ್ ಆಗಿದ್ದಾರೆ.

ದಸರಾ ಹಬ್ಬ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆಗೆ ಕೊಂಚ್ ಬ್ರೇಕ್​ ಹಾಕಿದ್ದು, ರಾಹುಲ್ ಗಾಂಧಿ ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿ ಮಾಡಿ ರಿಲ್ಯಾಕ್ಸ್ ಆಗಿದ್ದಾರೆ.

2 / 5
ಮೈಸೂರು ಜಿಲ್ಲೆ H.D.ಕೋಟೆ ತಾಲೂಕಿನ ಕಬಿನಿ ಬಳಿಯ ಆರೆಂಜ್ ಕೌಂಟಿ ರೆಸಾರ್ಟ್‌ನಲ್ಲಿ ನಿನ್ನೆ ವಾಸ್ತವ್ಯ ಹೂಡಿರುವ ಸೋನಿಯಾ, ರಾಹುಲ್‌ಗಾಂಧಿ ನಾಗರಹೊಳೆ ಅಭಯಾರಣ್ಯದಲ್ಲಿ 3 ಗಂಟೆ ಕಾಲ ಸಫಾರಿ ಮಾಡಿ ಎಂಜಾಯ್ ಮಾಡಿದ್ದಾರೆ.

ಮೈಸೂರು ಜಿಲ್ಲೆ H.D.ಕೋಟೆ ತಾಲೂಕಿನ ಕಬಿನಿ ಬಳಿಯ ಆರೆಂಜ್ ಕೌಂಟಿ ರೆಸಾರ್ಟ್‌ನಲ್ಲಿ ನಿನ್ನೆ ವಾಸ್ತವ್ಯ ಹೂಡಿರುವ ಸೋನಿಯಾ, ರಾಹುಲ್‌ಗಾಂಧಿ ನಾಗರಹೊಳೆ ಅಭಯಾರಣ್ಯದಲ್ಲಿ 3 ಗಂಟೆ ಕಾಲ ಸಫಾರಿ ಮಾಡಿ ಎಂಜಾಯ್ ಮಾಡಿದ್ದಾರೆ.

3 / 5
ಆರೆಂಜ್ ಕೌಂಟಿ ರೆಸಾರ್ಟ್​ನಲ್ಲಿ ಸಾಫರಿ, ಬೋಟ್ ಡ್ರೈವ್ ಹೀಗೆ ಪ್ರತ್ಯೇಕ ಪ್ಯಾಕೇಜ್​ಗಳಿವೆ. ಈ ಹಿಂದೆ ಇದೇ ರೆಸಾರ್ಟ್​ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ರಾಂತಿ ಪಡೆದಿದ್ದರು.

ಆರೆಂಜ್ ಕೌಂಟಿ ರೆಸಾರ್ಟ್​ನಲ್ಲಿ ಸಾಫರಿ, ಬೋಟ್ ಡ್ರೈವ್ ಹೀಗೆ ಪ್ರತ್ಯೇಕ ಪ್ಯಾಕೇಜ್​ಗಳಿವೆ. ಈ ಹಿಂದೆ ಇದೇ ರೆಸಾರ್ಟ್​ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ರಾಂತಿ ಪಡೆದಿದ್ದರು.

4 / 5
ಸೆಪ್ಟೆಂಬರ್ 6ರಿಂದ ಮಂಡ್ಯದಲ್ಲಿ ಆರಂಭವಾಗಲಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಹೆಜ್ಜೆ ಹಾಕುವ ಸಾಧ್ಯತೆಗಳಿವೆ.

ಸೆಪ್ಟೆಂಬರ್ 6ರಿಂದ ಮಂಡ್ಯದಲ್ಲಿ ಆರಂಭವಾಗಲಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಹೆಜ್ಜೆ ಹಾಕುವ ಸಾಧ್ಯತೆಗಳಿವೆ.

5 / 5

Published On - 8:15 pm, Wed, 5 October 22

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ