ಭಾರತ್ ಜೋಡೋ ಯಾತ್ರೆಗೆ ಕೊಂಚ ಬ್ರೇಕ್! ನಾಗರಹೊಳೆ ಅಭಯಾರಣ್ಯದಲ್ಲಿ ಸೋನಿಯಾ, ರಾಹುಲ್ ಗಾಂಧಿ ಮಸ್ತ್ ಸಫಾರಿ: ಇಲ್ಲಿವೆ ಫೋಟೋಸ್
ದಸರಾ ಹಬ್ಬ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆಗೆ ಕೊಂಚ್ ಬ್ರೇಕ್ ಹಾಕಿದ್ದು, ರಾಹುಲ್ ಗಾಂಧಿ ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿ ಮಾಡಿ ರಿಲ್ಯಾಕ್ಸ್ ಆಗಿದ್ದಾರೆ.
Updated on:Oct 05, 2022 | 8:19 PM
Share

ನಿತ್ಯದ ರಾಜಕೀಯ ಜಂಜಾಟದಿಂದ ದೂರವಾಗಿ ಸೋನಿಯಾ ಗಾಂಧಿ ಹಾಗೂ ಪುತ್ರ ರಾಹುಲ್ ಗಾಂಧಿ ನಾಗರಹೊಳೆ ಅಭಯಾರಣ್ಯ ಸುತ್ತಿದ್ದಾರೆ.

ದಸರಾ ಹಬ್ಬ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆಗೆ ಕೊಂಚ್ ಬ್ರೇಕ್ ಹಾಕಿದ್ದು, ರಾಹುಲ್ ಗಾಂಧಿ ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿ ಮಾಡಿ ರಿಲ್ಯಾಕ್ಸ್ ಆಗಿದ್ದಾರೆ.

ಮೈಸೂರು ಜಿಲ್ಲೆ H.D.ಕೋಟೆ ತಾಲೂಕಿನ ಕಬಿನಿ ಬಳಿಯ ಆರೆಂಜ್ ಕೌಂಟಿ ರೆಸಾರ್ಟ್ನಲ್ಲಿ ನಿನ್ನೆ ವಾಸ್ತವ್ಯ ಹೂಡಿರುವ ಸೋನಿಯಾ, ರಾಹುಲ್ಗಾಂಧಿ ನಾಗರಹೊಳೆ ಅಭಯಾರಣ್ಯದಲ್ಲಿ 3 ಗಂಟೆ ಕಾಲ ಸಫಾರಿ ಮಾಡಿ ಎಂಜಾಯ್ ಮಾಡಿದ್ದಾರೆ.

ಆರೆಂಜ್ ಕೌಂಟಿ ರೆಸಾರ್ಟ್ನಲ್ಲಿ ಸಾಫರಿ, ಬೋಟ್ ಡ್ರೈವ್ ಹೀಗೆ ಪ್ರತ್ಯೇಕ ಪ್ಯಾಕೇಜ್ಗಳಿವೆ. ಈ ಹಿಂದೆ ಇದೇ ರೆಸಾರ್ಟ್ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ರಾಂತಿ ಪಡೆದಿದ್ದರು.

ಸೆಪ್ಟೆಂಬರ್ 6ರಿಂದ ಮಂಡ್ಯದಲ್ಲಿ ಆರಂಭವಾಗಲಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಹೆಜ್ಜೆ ಹಾಕುವ ಸಾಧ್ಯತೆಗಳಿವೆ.
Published On - 8:15 pm, Wed, 5 October 22
Related Photo Gallery
ದಿನ ಭವಿಷ್ಯ: ಈ ರಾಶಿಯವರು ಏನೇ ಮಾಡಿದರೂ ಅದು ಅಲ್ಪವೆನ್ನುವಂತೆ ಅನಿಸುವುದು..
ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಆರ್ಜಿ ಕರ್ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಕೊಡಿಸಿ ಎಂದು ವಿಧಾನಸಭೆಯಲ್ಲಿ ಕಣ್ಣೀರಿಟ್ಟ ಬಿಜೆಪಿ ಶಾಸಕಿ
ಉತ್ತರ ಕನ್ನಡದಲ್ಲಿ 5 ದಿನ ಆರೆಂಜ್ ಅಲರ್ಟ್
ಪೋಲೆಂಡ್ ರಾಯಭಾರಿ ನಿಯೋಗದಿಂದ ಸಿಎಂ ಡಿಕೆಶಿ ಭೇಟಿ
ಮುದ್ದಿನ ನಾಯಿ ಮರಿಯೊಟ್ಟಿಗೆ ರಶ್ಮಿಕಾ ಮಂದಣ್ಣ ಆಟ: ವಿಡಿಯೋ
ಮುಮ್ಮಡಿ ಶ್ರೀಗಳ ಪಾದುಕೆ ಮುಟ್ಟಿ ಡಿಕೆಶಿ ಕಣ್ಣೀರು
ರಸ್ತೆ ದಾಟುತ್ತಿದ್ದ ಚಿರತೆ ಕಂಡು ಸವಾರರು ಕಂಗಾಲು!




