ಭಾರತ್ ಜೋಡೋ ಯಾತ್ರೆಗೆ ಕೊಂಚ ಬ್ರೇಕ್! ನಾಗರಹೊಳೆ ಅಭಯಾರಣ್ಯದಲ್ಲಿ ಸೋನಿಯಾ, ರಾಹುಲ್ ಗಾಂಧಿ ಮಸ್ತ್ ಸಫಾರಿ: ಇಲ್ಲಿವೆ ಫೋಟೋಸ್
ದಸರಾ ಹಬ್ಬ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆಗೆ ಕೊಂಚ್ ಬ್ರೇಕ್ ಹಾಕಿದ್ದು, ರಾಹುಲ್ ಗಾಂಧಿ ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿ ಮಾಡಿ ರಿಲ್ಯಾಕ್ಸ್ ಆಗಿದ್ದಾರೆ.
Updated on:Oct 05, 2022 | 8:19 PM
Share

ನಿತ್ಯದ ರಾಜಕೀಯ ಜಂಜಾಟದಿಂದ ದೂರವಾಗಿ ಸೋನಿಯಾ ಗಾಂಧಿ ಹಾಗೂ ಪುತ್ರ ರಾಹುಲ್ ಗಾಂಧಿ ನಾಗರಹೊಳೆ ಅಭಯಾರಣ್ಯ ಸುತ್ತಿದ್ದಾರೆ.

ದಸರಾ ಹಬ್ಬ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆಗೆ ಕೊಂಚ್ ಬ್ರೇಕ್ ಹಾಕಿದ್ದು, ರಾಹುಲ್ ಗಾಂಧಿ ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿ ಮಾಡಿ ರಿಲ್ಯಾಕ್ಸ್ ಆಗಿದ್ದಾರೆ.

ಮೈಸೂರು ಜಿಲ್ಲೆ H.D.ಕೋಟೆ ತಾಲೂಕಿನ ಕಬಿನಿ ಬಳಿಯ ಆರೆಂಜ್ ಕೌಂಟಿ ರೆಸಾರ್ಟ್ನಲ್ಲಿ ನಿನ್ನೆ ವಾಸ್ತವ್ಯ ಹೂಡಿರುವ ಸೋನಿಯಾ, ರಾಹುಲ್ಗಾಂಧಿ ನಾಗರಹೊಳೆ ಅಭಯಾರಣ್ಯದಲ್ಲಿ 3 ಗಂಟೆ ಕಾಲ ಸಫಾರಿ ಮಾಡಿ ಎಂಜಾಯ್ ಮಾಡಿದ್ದಾರೆ.

ಆರೆಂಜ್ ಕೌಂಟಿ ರೆಸಾರ್ಟ್ನಲ್ಲಿ ಸಾಫರಿ, ಬೋಟ್ ಡ್ರೈವ್ ಹೀಗೆ ಪ್ರತ್ಯೇಕ ಪ್ಯಾಕೇಜ್ಗಳಿವೆ. ಈ ಹಿಂದೆ ಇದೇ ರೆಸಾರ್ಟ್ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ರಾಂತಿ ಪಡೆದಿದ್ದರು.

ಸೆಪ್ಟೆಂಬರ್ 6ರಿಂದ ಮಂಡ್ಯದಲ್ಲಿ ಆರಂಭವಾಗಲಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಹೆಜ್ಜೆ ಹಾಕುವ ಸಾಧ್ಯತೆಗಳಿವೆ.
Published On - 8:15 pm, Wed, 5 October 22
ಪ್ರಧಾನಿ ಮೋದಿಗಾಗಿ ಹಾಡು ಹಾಡಿದ ಅಸ್ಸಾಂ ಚಹಾ ತೋಟದ ಕಾರ್ಮಿಕರು
‘ಕತ್ತರಿಗುಪ್ಪೆಯಲ್ಲಿ ನಾನು ಚುನಾವಣೆಗೆ ನಿಲ್ಲಬಹುದು’: ಉಪೇಂದ್ರ
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್ಟ್ಯಾಗ್ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
