ಭಾರತ್ ಜೋಡೋ ಯಾತ್ರೆಗೆ ಕೊಂಚ ಬ್ರೇಕ್! ನಾಗರಹೊಳೆ ಅಭಯಾರಣ್ಯದಲ್ಲಿ ಸೋನಿಯಾ, ರಾಹುಲ್ ಗಾಂಧಿ ಮಸ್ತ್ ಸಫಾರಿ: ಇಲ್ಲಿವೆ ಫೋಟೋಸ್
ದಸರಾ ಹಬ್ಬ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆಗೆ ಕೊಂಚ್ ಬ್ರೇಕ್ ಹಾಕಿದ್ದು, ರಾಹುಲ್ ಗಾಂಧಿ ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿ ಮಾಡಿ ರಿಲ್ಯಾಕ್ಸ್ ಆಗಿದ್ದಾರೆ.
Updated on:Oct 05, 2022 | 8:19 PM
Share

ನಿತ್ಯದ ರಾಜಕೀಯ ಜಂಜಾಟದಿಂದ ದೂರವಾಗಿ ಸೋನಿಯಾ ಗಾಂಧಿ ಹಾಗೂ ಪುತ್ರ ರಾಹುಲ್ ಗಾಂಧಿ ನಾಗರಹೊಳೆ ಅಭಯಾರಣ್ಯ ಸುತ್ತಿದ್ದಾರೆ.

ದಸರಾ ಹಬ್ಬ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆಗೆ ಕೊಂಚ್ ಬ್ರೇಕ್ ಹಾಕಿದ್ದು, ರಾಹುಲ್ ಗಾಂಧಿ ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿ ಮಾಡಿ ರಿಲ್ಯಾಕ್ಸ್ ಆಗಿದ್ದಾರೆ.

ಮೈಸೂರು ಜಿಲ್ಲೆ H.D.ಕೋಟೆ ತಾಲೂಕಿನ ಕಬಿನಿ ಬಳಿಯ ಆರೆಂಜ್ ಕೌಂಟಿ ರೆಸಾರ್ಟ್ನಲ್ಲಿ ನಿನ್ನೆ ವಾಸ್ತವ್ಯ ಹೂಡಿರುವ ಸೋನಿಯಾ, ರಾಹುಲ್ಗಾಂಧಿ ನಾಗರಹೊಳೆ ಅಭಯಾರಣ್ಯದಲ್ಲಿ 3 ಗಂಟೆ ಕಾಲ ಸಫಾರಿ ಮಾಡಿ ಎಂಜಾಯ್ ಮಾಡಿದ್ದಾರೆ.

ಆರೆಂಜ್ ಕೌಂಟಿ ರೆಸಾರ್ಟ್ನಲ್ಲಿ ಸಾಫರಿ, ಬೋಟ್ ಡ್ರೈವ್ ಹೀಗೆ ಪ್ರತ್ಯೇಕ ಪ್ಯಾಕೇಜ್ಗಳಿವೆ. ಈ ಹಿಂದೆ ಇದೇ ರೆಸಾರ್ಟ್ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ರಾಂತಿ ಪಡೆದಿದ್ದರು.

ಸೆಪ್ಟೆಂಬರ್ 6ರಿಂದ ಮಂಡ್ಯದಲ್ಲಿ ಆರಂಭವಾಗಲಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಹೆಜ್ಜೆ ಹಾಕುವ ಸಾಧ್ಯತೆಗಳಿವೆ.
Published On - 8:15 pm, Wed, 5 October 22
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಬಾಣಂತಿ ಹಾಗೂ ನವಜಾತ ಶಿಶು ಸಾವು ಆರೋಪ!
ಬಾಡಿಗೆ ಹೆಚ್ಚು ಮಾಡಿ ಸಂಕಷ್ಟಕ್ಕೆ ಸಿಲುಕಿದ ಬೆಂಗಳೂರಿನ ಮನೆ ಮಾಲೀಕರು
‘ಟಾಕ್ಸಿಕ್’ ಟೀಸರ್ ಡೈಲಾಗ್ ಮೂಲಕ ‘ಧುರಂಧರ್ 2’ಗೆ ಎಚ್ಚರಿಕೆ ಕೊಟ್ಟ ಯಶ್
ಮಕ್ಕಳು ಮಾತನಾಡುವಾಗ ತೊದಲುತ್ತಿದ್ದಾರಾ? ಜ್ಯೋತಿಷ್ಯ ಪರಿಹಾರ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
