AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್ ಜೋಡೋ ಯಾತ್ರೆಗೆ ಕೊಂಚ ಬ್ರೇಕ್​! ನಾಗರಹೊಳೆ ಅಭಯಾರಣ್ಯದಲ್ಲಿ ಸೋನಿಯಾ, ರಾಹುಲ್ ಗಾಂಧಿ ಮಸ್ತ್​​ ಸಫಾರಿ: ಇಲ್ಲಿವೆ ಫೋಟೋಸ್

ದಸರಾ ಹಬ್ಬ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆಗೆ ಕೊಂಚ್ ಬ್ರೇಕ್​ ಹಾಕಿದ್ದು, ರಾಹುಲ್ ಗಾಂಧಿ ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿ ಮಾಡಿ ರಿಲ್ಯಾಕ್ಸ್ ಆಗಿದ್ದಾರೆ.

TV9 Web
| Edited By: |

Updated on:Oct 05, 2022 | 8:19 PM

Share
ನಿತ್ಯದ ರಾಜಕೀಯ ಜಂಜಾಟದಿಂದ ದೂರವಾಗಿ ಸೋನಿಯಾ ಗಾಂಧಿ ಹಾಗೂ ಪುತ್ರ ರಾಹುಲ್ ಗಾಂಧಿ ನಾಗರಹೊಳೆ ಅಭಯಾರಣ್ಯ ಸುತ್ತಿದ್ದಾರೆ.

ನಿತ್ಯದ ರಾಜಕೀಯ ಜಂಜಾಟದಿಂದ ದೂರವಾಗಿ ಸೋನಿಯಾ ಗಾಂಧಿ ಹಾಗೂ ಪುತ್ರ ರಾಹುಲ್ ಗಾಂಧಿ ನಾಗರಹೊಳೆ ಅಭಯಾರಣ್ಯ ಸುತ್ತಿದ್ದಾರೆ.

1 / 5
ದಸರಾ ಹಬ್ಬ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆಗೆ ಕೊಂಚ್ ಬ್ರೇಕ್​ ಹಾಕಿದ್ದು, ರಾಹುಲ್ ಗಾಂಧಿ ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿ ಮಾಡಿ ರಿಲ್ಯಾಕ್ಸ್ ಆಗಿದ್ದಾರೆ.

ದಸರಾ ಹಬ್ಬ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆಗೆ ಕೊಂಚ್ ಬ್ರೇಕ್​ ಹಾಕಿದ್ದು, ರಾಹುಲ್ ಗಾಂಧಿ ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿ ಮಾಡಿ ರಿಲ್ಯಾಕ್ಸ್ ಆಗಿದ್ದಾರೆ.

2 / 5
ಮೈಸೂರು ಜಿಲ್ಲೆ H.D.ಕೋಟೆ ತಾಲೂಕಿನ ಕಬಿನಿ ಬಳಿಯ ಆರೆಂಜ್ ಕೌಂಟಿ ರೆಸಾರ್ಟ್‌ನಲ್ಲಿ ನಿನ್ನೆ ವಾಸ್ತವ್ಯ ಹೂಡಿರುವ ಸೋನಿಯಾ, ರಾಹುಲ್‌ಗಾಂಧಿ ನಾಗರಹೊಳೆ ಅಭಯಾರಣ್ಯದಲ್ಲಿ 3 ಗಂಟೆ ಕಾಲ ಸಫಾರಿ ಮಾಡಿ ಎಂಜಾಯ್ ಮಾಡಿದ್ದಾರೆ.

ಮೈಸೂರು ಜಿಲ್ಲೆ H.D.ಕೋಟೆ ತಾಲೂಕಿನ ಕಬಿನಿ ಬಳಿಯ ಆರೆಂಜ್ ಕೌಂಟಿ ರೆಸಾರ್ಟ್‌ನಲ್ಲಿ ನಿನ್ನೆ ವಾಸ್ತವ್ಯ ಹೂಡಿರುವ ಸೋನಿಯಾ, ರಾಹುಲ್‌ಗಾಂಧಿ ನಾಗರಹೊಳೆ ಅಭಯಾರಣ್ಯದಲ್ಲಿ 3 ಗಂಟೆ ಕಾಲ ಸಫಾರಿ ಮಾಡಿ ಎಂಜಾಯ್ ಮಾಡಿದ್ದಾರೆ.

3 / 5
ಆರೆಂಜ್ ಕೌಂಟಿ ರೆಸಾರ್ಟ್​ನಲ್ಲಿ ಸಾಫರಿ, ಬೋಟ್ ಡ್ರೈವ್ ಹೀಗೆ ಪ್ರತ್ಯೇಕ ಪ್ಯಾಕೇಜ್​ಗಳಿವೆ. ಈ ಹಿಂದೆ ಇದೇ ರೆಸಾರ್ಟ್​ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ರಾಂತಿ ಪಡೆದಿದ್ದರು.

ಆರೆಂಜ್ ಕೌಂಟಿ ರೆಸಾರ್ಟ್​ನಲ್ಲಿ ಸಾಫರಿ, ಬೋಟ್ ಡ್ರೈವ್ ಹೀಗೆ ಪ್ರತ್ಯೇಕ ಪ್ಯಾಕೇಜ್​ಗಳಿವೆ. ಈ ಹಿಂದೆ ಇದೇ ರೆಸಾರ್ಟ್​ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ರಾಂತಿ ಪಡೆದಿದ್ದರು.

4 / 5
ಸೆಪ್ಟೆಂಬರ್ 6ರಿಂದ ಮಂಡ್ಯದಲ್ಲಿ ಆರಂಭವಾಗಲಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಹೆಜ್ಜೆ ಹಾಕುವ ಸಾಧ್ಯತೆಗಳಿವೆ.

ಸೆಪ್ಟೆಂಬರ್ 6ರಿಂದ ಮಂಡ್ಯದಲ್ಲಿ ಆರಂಭವಾಗಲಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಹೆಜ್ಜೆ ಹಾಕುವ ಸಾಧ್ಯತೆಗಳಿವೆ.

5 / 5

Published On - 8:15 pm, Wed, 5 October 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ