AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್ ಜೋಡೋ ಯಾತ್ರೆಗೆ ಕೊಂಚ ಬ್ರೇಕ್​! ನಾಗರಹೊಳೆ ಅಭಯಾರಣ್ಯದಲ್ಲಿ ಸೋನಿಯಾ, ರಾಹುಲ್ ಗಾಂಧಿ ಮಸ್ತ್​​ ಸಫಾರಿ: ಇಲ್ಲಿವೆ ಫೋಟೋಸ್

ದಸರಾ ಹಬ್ಬ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆಗೆ ಕೊಂಚ್ ಬ್ರೇಕ್​ ಹಾಕಿದ್ದು, ರಾಹುಲ್ ಗಾಂಧಿ ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿ ಮಾಡಿ ರಿಲ್ಯಾಕ್ಸ್ ಆಗಿದ್ದಾರೆ.

TV9 Web
| Edited By: |

Updated on:Oct 05, 2022 | 8:19 PM

Share
ನಿತ್ಯದ ರಾಜಕೀಯ ಜಂಜಾಟದಿಂದ ದೂರವಾಗಿ ಸೋನಿಯಾ ಗಾಂಧಿ ಹಾಗೂ ಪುತ್ರ ರಾಹುಲ್ ಗಾಂಧಿ ನಾಗರಹೊಳೆ ಅಭಯಾರಣ್ಯ ಸುತ್ತಿದ್ದಾರೆ.

ನಿತ್ಯದ ರಾಜಕೀಯ ಜಂಜಾಟದಿಂದ ದೂರವಾಗಿ ಸೋನಿಯಾ ಗಾಂಧಿ ಹಾಗೂ ಪುತ್ರ ರಾಹುಲ್ ಗಾಂಧಿ ನಾಗರಹೊಳೆ ಅಭಯಾರಣ್ಯ ಸುತ್ತಿದ್ದಾರೆ.

1 / 5
ದಸರಾ ಹಬ್ಬ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆಗೆ ಕೊಂಚ್ ಬ್ರೇಕ್​ ಹಾಕಿದ್ದು, ರಾಹುಲ್ ಗಾಂಧಿ ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿ ಮಾಡಿ ರಿಲ್ಯಾಕ್ಸ್ ಆಗಿದ್ದಾರೆ.

ದಸರಾ ಹಬ್ಬ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆಗೆ ಕೊಂಚ್ ಬ್ರೇಕ್​ ಹಾಕಿದ್ದು, ರಾಹುಲ್ ಗಾಂಧಿ ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿ ಮಾಡಿ ರಿಲ್ಯಾಕ್ಸ್ ಆಗಿದ್ದಾರೆ.

2 / 5
ಮೈಸೂರು ಜಿಲ್ಲೆ H.D.ಕೋಟೆ ತಾಲೂಕಿನ ಕಬಿನಿ ಬಳಿಯ ಆರೆಂಜ್ ಕೌಂಟಿ ರೆಸಾರ್ಟ್‌ನಲ್ಲಿ ನಿನ್ನೆ ವಾಸ್ತವ್ಯ ಹೂಡಿರುವ ಸೋನಿಯಾ, ರಾಹುಲ್‌ಗಾಂಧಿ ನಾಗರಹೊಳೆ ಅಭಯಾರಣ್ಯದಲ್ಲಿ 3 ಗಂಟೆ ಕಾಲ ಸಫಾರಿ ಮಾಡಿ ಎಂಜಾಯ್ ಮಾಡಿದ್ದಾರೆ.

ಮೈಸೂರು ಜಿಲ್ಲೆ H.D.ಕೋಟೆ ತಾಲೂಕಿನ ಕಬಿನಿ ಬಳಿಯ ಆರೆಂಜ್ ಕೌಂಟಿ ರೆಸಾರ್ಟ್‌ನಲ್ಲಿ ನಿನ್ನೆ ವಾಸ್ತವ್ಯ ಹೂಡಿರುವ ಸೋನಿಯಾ, ರಾಹುಲ್‌ಗಾಂಧಿ ನಾಗರಹೊಳೆ ಅಭಯಾರಣ್ಯದಲ್ಲಿ 3 ಗಂಟೆ ಕಾಲ ಸಫಾರಿ ಮಾಡಿ ಎಂಜಾಯ್ ಮಾಡಿದ್ದಾರೆ.

3 / 5
ಆರೆಂಜ್ ಕೌಂಟಿ ರೆಸಾರ್ಟ್​ನಲ್ಲಿ ಸಾಫರಿ, ಬೋಟ್ ಡ್ರೈವ್ ಹೀಗೆ ಪ್ರತ್ಯೇಕ ಪ್ಯಾಕೇಜ್​ಗಳಿವೆ. ಈ ಹಿಂದೆ ಇದೇ ರೆಸಾರ್ಟ್​ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ರಾಂತಿ ಪಡೆದಿದ್ದರು.

ಆರೆಂಜ್ ಕೌಂಟಿ ರೆಸಾರ್ಟ್​ನಲ್ಲಿ ಸಾಫರಿ, ಬೋಟ್ ಡ್ರೈವ್ ಹೀಗೆ ಪ್ರತ್ಯೇಕ ಪ್ಯಾಕೇಜ್​ಗಳಿವೆ. ಈ ಹಿಂದೆ ಇದೇ ರೆಸಾರ್ಟ್​ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ರಾಂತಿ ಪಡೆದಿದ್ದರು.

4 / 5
ಸೆಪ್ಟೆಂಬರ್ 6ರಿಂದ ಮಂಡ್ಯದಲ್ಲಿ ಆರಂಭವಾಗಲಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಹೆಜ್ಜೆ ಹಾಕುವ ಸಾಧ್ಯತೆಗಳಿವೆ.

ಸೆಪ್ಟೆಂಬರ್ 6ರಿಂದ ಮಂಡ್ಯದಲ್ಲಿ ಆರಂಭವಾಗಲಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಹೆಜ್ಜೆ ಹಾಕುವ ಸಾಧ್ಯತೆಗಳಿವೆ.

5 / 5

Published On - 8:15 pm, Wed, 5 October 22

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?