AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್ ಜೋಡೋ ಯಾತ್ರೆಗೆ ಕೊಂಚ ಬ್ರೇಕ್​! ನಾಗರಹೊಳೆ ಅಭಯಾರಣ್ಯದಲ್ಲಿ ಸೋನಿಯಾ, ರಾಹುಲ್ ಗಾಂಧಿ ಮಸ್ತ್​​ ಸಫಾರಿ: ಇಲ್ಲಿವೆ ಫೋಟೋಸ್

ದಸರಾ ಹಬ್ಬ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆಗೆ ಕೊಂಚ್ ಬ್ರೇಕ್​ ಹಾಕಿದ್ದು, ರಾಹುಲ್ ಗಾಂಧಿ ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿ ಮಾಡಿ ರಿಲ್ಯಾಕ್ಸ್ ಆಗಿದ್ದಾರೆ.

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Oct 05, 2022 | 8:19 PM

ನಿತ್ಯದ ರಾಜಕೀಯ ಜಂಜಾಟದಿಂದ ದೂರವಾಗಿ ಸೋನಿಯಾ ಗಾಂಧಿ ಹಾಗೂ ಪುತ್ರ ರಾಹುಲ್ ಗಾಂಧಿ ನಾಗರಹೊಳೆ ಅಭಯಾರಣ್ಯ ಸುತ್ತಿದ್ದಾರೆ.

ನಿತ್ಯದ ರಾಜಕೀಯ ಜಂಜಾಟದಿಂದ ದೂರವಾಗಿ ಸೋನಿಯಾ ಗಾಂಧಿ ಹಾಗೂ ಪುತ್ರ ರಾಹುಲ್ ಗಾಂಧಿ ನಾಗರಹೊಳೆ ಅಭಯಾರಣ್ಯ ಸುತ್ತಿದ್ದಾರೆ.

1 / 5
ದಸರಾ ಹಬ್ಬ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆಗೆ ಕೊಂಚ್ ಬ್ರೇಕ್​ ಹಾಕಿದ್ದು, ರಾಹುಲ್ ಗಾಂಧಿ ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿ ಮಾಡಿ ರಿಲ್ಯಾಕ್ಸ್ ಆಗಿದ್ದಾರೆ.

ದಸರಾ ಹಬ್ಬ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆಗೆ ಕೊಂಚ್ ಬ್ರೇಕ್​ ಹಾಕಿದ್ದು, ರಾಹುಲ್ ಗಾಂಧಿ ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿ ಮಾಡಿ ರಿಲ್ಯಾಕ್ಸ್ ಆಗಿದ್ದಾರೆ.

2 / 5
ಮೈಸೂರು ಜಿಲ್ಲೆ H.D.ಕೋಟೆ ತಾಲೂಕಿನ ಕಬಿನಿ ಬಳಿಯ ಆರೆಂಜ್ ಕೌಂಟಿ ರೆಸಾರ್ಟ್‌ನಲ್ಲಿ ನಿನ್ನೆ ವಾಸ್ತವ್ಯ ಹೂಡಿರುವ ಸೋನಿಯಾ, ರಾಹುಲ್‌ಗಾಂಧಿ ನಾಗರಹೊಳೆ ಅಭಯಾರಣ್ಯದಲ್ಲಿ 3 ಗಂಟೆ ಕಾಲ ಸಫಾರಿ ಮಾಡಿ ಎಂಜಾಯ್ ಮಾಡಿದ್ದಾರೆ.

ಮೈಸೂರು ಜಿಲ್ಲೆ H.D.ಕೋಟೆ ತಾಲೂಕಿನ ಕಬಿನಿ ಬಳಿಯ ಆರೆಂಜ್ ಕೌಂಟಿ ರೆಸಾರ್ಟ್‌ನಲ್ಲಿ ನಿನ್ನೆ ವಾಸ್ತವ್ಯ ಹೂಡಿರುವ ಸೋನಿಯಾ, ರಾಹುಲ್‌ಗಾಂಧಿ ನಾಗರಹೊಳೆ ಅಭಯಾರಣ್ಯದಲ್ಲಿ 3 ಗಂಟೆ ಕಾಲ ಸಫಾರಿ ಮಾಡಿ ಎಂಜಾಯ್ ಮಾಡಿದ್ದಾರೆ.

3 / 5
ಆರೆಂಜ್ ಕೌಂಟಿ ರೆಸಾರ್ಟ್​ನಲ್ಲಿ ಸಾಫರಿ, ಬೋಟ್ ಡ್ರೈವ್ ಹೀಗೆ ಪ್ರತ್ಯೇಕ ಪ್ಯಾಕೇಜ್​ಗಳಿವೆ. ಈ ಹಿಂದೆ ಇದೇ ರೆಸಾರ್ಟ್​ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ರಾಂತಿ ಪಡೆದಿದ್ದರು.

ಆರೆಂಜ್ ಕೌಂಟಿ ರೆಸಾರ್ಟ್​ನಲ್ಲಿ ಸಾಫರಿ, ಬೋಟ್ ಡ್ರೈವ್ ಹೀಗೆ ಪ್ರತ್ಯೇಕ ಪ್ಯಾಕೇಜ್​ಗಳಿವೆ. ಈ ಹಿಂದೆ ಇದೇ ರೆಸಾರ್ಟ್​ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ರಾಂತಿ ಪಡೆದಿದ್ದರು.

4 / 5
ಸೆಪ್ಟೆಂಬರ್ 6ರಿಂದ ಮಂಡ್ಯದಲ್ಲಿ ಆರಂಭವಾಗಲಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಹೆಜ್ಜೆ ಹಾಕುವ ಸಾಧ್ಯತೆಗಳಿವೆ.

ಸೆಪ್ಟೆಂಬರ್ 6ರಿಂದ ಮಂಡ್ಯದಲ್ಲಿ ಆರಂಭವಾಗಲಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಹೆಜ್ಜೆ ಹಾಕುವ ಸಾಧ್ಯತೆಗಳಿವೆ.

5 / 5

Published On - 8:15 pm, Wed, 5 October 22

Follow us
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್