- Kannada News Photo gallery Rahul Gandhi visited a peanut field during the Bharat Jodo Yatra: Here are the photos
ಭಾರತ್ ಜೋಡೋ ಯಾತ್ರೆ ವೇಳೆ ಶೇಂಗಾ ಹೊಲಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ: ಇಲ್ಲಿವೆ ಫೋಟೋಸ್
ಚತ್ರದುರ್ಗ ಜಿಲ್ಲೆಯ ಚಳ್ಳಕೆರೆ ಹೊರವಲಯದಿಂದ ಭಾರತ್ ಜೋಡೋ ಯಾತ್ರೆ ಆರಂಭವಾಗಿದ್ದು, ರಾಹುಲ್ ಗಾಂಧಿ ಎಂದಿನಂತೆ ಇಂದು ಕೂಡ ಫುಲ್ ಜೋಶ್ನಲ್ಲಿ ಹೆಜ್ಜೆಹಾಕಿದರು. ಈ ವೇಳೆ ಶೇಂಗಾ ಹೊಲಕ್ಕೆ ಭೇಟಿ ನೀಡಿದರು.
Updated on: Oct 13, 2022 | 7:11 PM

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಹೊರವಲಯದಿಂದ ಭಾರತ್ ಜೋಡೋ ಯಾತ್ರೆ ಆರಂಭವಾಗಿದ್ದು, ರಾಹುಲ್ ಗಾಂಧಿ ಎಂದಿನಂತೆ ಇಂದು ಕೂಡ ಫುಲ್ ಜೋಶ್ನಲ್ಲಿ ಹೆಜ್ಜೆಹಾಕಿದರು. ಈ ವೇಳೆ ಶೇಂಗಾ ಹೊಲಕ್ಕೆ ಭೇಟಿ ನೀಡಿದರು.

ಶೇಂಗಾ ಹೊಲಕ್ಕೆ ತೆರಳಿ ರೈತರೊಂದಿಗೆ ಮತಾನಾಡುತ್ತಿರುವ ರಾಹುಲ್ ಗಾಂಧಿ.

ಶೇಂಗಾ ಗಿಡದ ಬಗ್ಗೆ ರೈತರಿಂದ ರಾಹುಲ್ ಗಾಂಧಿ ಮಾಹಿತಿ ಪಡೆದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಾಥ್ ನೀಡಿದರು.

ದೇಶಕ್ಕೆ ಅನ್ನ ನೀಡುವ ಅನ್ನದಾತರಿಂದ ಬಿಜೆಪಿ ಹಣ ಸಂಗ್ರಹಿಸುತ್ತಿದ್ದರೆ, ಭಾರತ್ ಜೋಡೋ ಯಾತ್ರೆ ರೈತರ ಪರ ಧ್ವನಿ ಎತ್ತುತ್ತಿದೆ. ರೈತರ ಜೊತೆ ಇದ್ದೆವು, ಇದ್ದೇವೆ ಮತ್ತು ಇರುತ್ತೇವೆ ಎಂದು ರಾಹುಲ್ ಗಾಂಧಿ ಟ್ವೀಟರ್ನಲ್ಲಿ ಬರೆದುಕೊಂಡಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಮರಳಹಳ್ಳಿಯಲ್ಲಿ ರಾಹುಲ್ ಗಾಂಧಿ ನೀರಿನ ಟ್ಯಾಂಕ್ ಹತ್ತಿದ್ದರು. ಗ್ರಾಮಸ್ಥರು, ಕಾರ್ಯಕರ್ತರು ಖುಷ್ ಆಗಿದ್ದು, ರಾಹುಲ್ ಪರ ಘೋಷಣೆ ಕೂಗಿ, ಶಿಳ್ಳೆ ಹಾಕಿದರು.
Related Photo Gallery
ಐತಿಹಾಸಿಕ ಸದಾಶಿವಗಡ ಕೊಟೆಯ ಮೇಲೆ ಜಂಗಲ್ ಲಾಡ್ಜ್ ಕಣ್ಣು: ಸ್ಥಳೀಯರ ವಿರೋಧ

‘ಕರ್ಮ ಸರಿ ಮಾಡುತ್ತದೆ’; ಸಮಂತಾ ಜೊತೆ ಡೇಟ್ ಮಾಡ್ತಿರೋ ಪತಿಗೆ ಪತ್ನಿ ಟಾಂಗ್

ಮುಂಬೈ ಇಂಡಿಯನ್ಸ್ ಸೋಲುತ್ತಿದ್ದಂತೆ ನೋವಿನಿಂದ ಕುಗ್ಗಿ ಹೋದ ಪಾಂಡ್ಯ

ಕರ್ನಾಟಕದಾದ್ಯಂತ ಕೊಂಚ ಬಿಡುವು ಪಡೆದ ಮಳೆರಾಯ, ಜೂನ್ 8ರವರೆಗೂ ಸಾಧಾರಣ ಮಳೆ

‘ಥಗ್ ಲೈಫ್’ ಚಿತ್ರಕ್ಕಿಂದು ನಿರ್ಣಾಯಕ ದಿನ; ಸಿನಿಮಾ ಪ್ರದರ್ಶನ ಅನುಮಾನ

Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ

ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!

ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ

ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್

ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್ಗೆ ಕರೆ ಕೊಡ್ತಿವಿ: ವಾಟಾಳ್

ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು

ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ

ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ

ಕಮಲ್ ಹಾಸನ್ ವಿವಾದ, ಬಂದ್ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ

ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
