- Kannada News Photo gallery Rahul Gandhi visited a peanut field during the Bharat Jodo Yatra: Here are the photos
ಭಾರತ್ ಜೋಡೋ ಯಾತ್ರೆ ವೇಳೆ ಶೇಂಗಾ ಹೊಲಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ: ಇಲ್ಲಿವೆ ಫೋಟೋಸ್
ಚತ್ರದುರ್ಗ ಜಿಲ್ಲೆಯ ಚಳ್ಳಕೆರೆ ಹೊರವಲಯದಿಂದ ಭಾರತ್ ಜೋಡೋ ಯಾತ್ರೆ ಆರಂಭವಾಗಿದ್ದು, ರಾಹುಲ್ ಗಾಂಧಿ ಎಂದಿನಂತೆ ಇಂದು ಕೂಡ ಫುಲ್ ಜೋಶ್ನಲ್ಲಿ ಹೆಜ್ಜೆಹಾಕಿದರು. ಈ ವೇಳೆ ಶೇಂಗಾ ಹೊಲಕ್ಕೆ ಭೇಟಿ ನೀಡಿದರು.
Updated on: Oct 13, 2022 | 7:11 PM
Share

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಹೊರವಲಯದಿಂದ ಭಾರತ್ ಜೋಡೋ ಯಾತ್ರೆ ಆರಂಭವಾಗಿದ್ದು, ರಾಹುಲ್ ಗಾಂಧಿ ಎಂದಿನಂತೆ ಇಂದು ಕೂಡ ಫುಲ್ ಜೋಶ್ನಲ್ಲಿ ಹೆಜ್ಜೆಹಾಕಿದರು. ಈ ವೇಳೆ ಶೇಂಗಾ ಹೊಲಕ್ಕೆ ಭೇಟಿ ನೀಡಿದರು.

ಶೇಂಗಾ ಹೊಲಕ್ಕೆ ತೆರಳಿ ರೈತರೊಂದಿಗೆ ಮತಾನಾಡುತ್ತಿರುವ ರಾಹುಲ್ ಗಾಂಧಿ.

ಶೇಂಗಾ ಗಿಡದ ಬಗ್ಗೆ ರೈತರಿಂದ ರಾಹುಲ್ ಗಾಂಧಿ ಮಾಹಿತಿ ಪಡೆದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಾಥ್ ನೀಡಿದರು.

ದೇಶಕ್ಕೆ ಅನ್ನ ನೀಡುವ ಅನ್ನದಾತರಿಂದ ಬಿಜೆಪಿ ಹಣ ಸಂಗ್ರಹಿಸುತ್ತಿದ್ದರೆ, ಭಾರತ್ ಜೋಡೋ ಯಾತ್ರೆ ರೈತರ ಪರ ಧ್ವನಿ ಎತ್ತುತ್ತಿದೆ. ರೈತರ ಜೊತೆ ಇದ್ದೆವು, ಇದ್ದೇವೆ ಮತ್ತು ಇರುತ್ತೇವೆ ಎಂದು ರಾಹುಲ್ ಗಾಂಧಿ ಟ್ವೀಟರ್ನಲ್ಲಿ ಬರೆದುಕೊಂಡಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಮರಳಹಳ್ಳಿಯಲ್ಲಿ ರಾಹುಲ್ ಗಾಂಧಿ ನೀರಿನ ಟ್ಯಾಂಕ್ ಹತ್ತಿದ್ದರು. ಗ್ರಾಮಸ್ಥರು, ಕಾರ್ಯಕರ್ತರು ಖುಷ್ ಆಗಿದ್ದು, ರಾಹುಲ್ ಪರ ಘೋಷಣೆ ಕೂಗಿ, ಶಿಳ್ಳೆ ಹಾಕಿದರು.
Related Photo Gallery
ಪುದುಚೇರಿ ಲೆ. ಗವರ್ನರ್ ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ರಂಗಸಾಮಿ
ಬೆಂಗಳೂರು-ಚನ್ನಪಟ್ಟಣ ಮದ್ಯೆ BMTC ಎಸಿ ಬಸ್: ಇಲ್ಲಿದೆ ಸ್ಟಾಪ್, ಟಿಕೆಟ್ ದರ
51 ಎಸೆತಗಳಲ್ಲಿ ಒಂದೇ ಒಂದು ರನ್ ಗಳಿಸಿದ ಡೆಲ್ಲಿ ಕ್ಯಾಪಿಟಲ್ಸ್
ಐಪಿಎಲ್ನಲ್ಲಿ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ದಾಟಿದ ರಾಹುಲ್
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಪಶ್ಚಿಮ ಬಂಗಾಳ ಸಿಎಂ ಆಗಿ ಸುವೇಂದು ನಾಳೆ ಪ್ರಮಾಣ
ಎಷ್ಟು ಚೆನ್ನಾಗಿ ಹಾಡುತ್ತಾರೆ ‘ಕೃಷ್ಣಂ ಪ್ರಣಯ ಸಖಿ’ ನಟಿ ಮಾಳವಿಕಾ
ಸ್ಕೂಬಾ ಡೈವಿಂಗ್ ಮಾಡಿದ ನಟಿ ಅಮೃತಾ ಐಯ್ಯಂಗಾರ್: ವಿಡಿಯೋ ನೋಡಿ
ಉದ್ಯಮಿಯಾಗಿ ಗೆದ್ದ ಪ್ರಶಸ್ತಿಯ ಖುಷಿಯಿಂದ ಪ್ರದರ್ಶಿಸಿದ ನಟಿ ಕೃತಿ
ಬಾವಿಗೆ ಬಿದ್ದಿದ್ದ ಕರುವಿನ ರಕ್ಷಣೆ; ವಿಡಿಯೋ ವೈರಲ್
ಆ್ಯಕ್ಸಲ್ ತುಂಡಾಗಿ ಸಾರಿಗೆ ಬಸ್ ಪಲ್ಟಿ: ವಿದ್ಯಾರ್ಥಿ ಸಾವು




