AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್ ಜೋಡೋ ಯಾತ್ರೆ ವೇಳೆ ಶೇಂಗಾ ಹೊಲಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ: ಇಲ್ಲಿವೆ ಫೋಟೋಸ್

ಚತ್ರದುರ್ಗ ಜಿಲ್ಲೆಯ ಚಳ್ಳಕೆರೆ ಹೊರವಲಯದಿಂದ ಭಾರತ್ ಜೋಡೋ ಯಾತ್ರೆ ಆರಂಭವಾಗಿದ್ದು, ರಾಹುಲ್ ಗಾಂಧಿ ಎಂದಿನಂತೆ ಇಂದು ಕೂಡ ಫುಲ್ ಜೋಶ್​ನಲ್ಲಿ ಹೆಜ್ಜೆಹಾಕಿದರು. ಈ ವೇಳೆ ಶೇಂಗಾ ಹೊಲಕ್ಕೆ ಭೇಟಿ ನೀಡಿದರು.

TV9 Web
| Edited By: |

Updated on: Oct 13, 2022 | 7:11 PM

Share
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಹೊರವಲಯದಿಂದ ಭಾರತ್ ಜೋಡೋ ಯಾತ್ರೆ ಆರಂಭವಾಗಿದ್ದು, ರಾಹುಲ್ ಗಾಂಧಿ ಎಂದಿನಂತೆ ಇಂದು ಕೂಡ ಫುಲ್ ಜೋಶ್​ನಲ್ಲಿ ಹೆಜ್ಜೆಹಾಕಿದರು. ಈ ವೇಳೆ ಶೇಂಗಾ ಹೊಲಕ್ಕೆ ಭೇಟಿ ನೀಡಿದರು.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಹೊರವಲಯದಿಂದ ಭಾರತ್ ಜೋಡೋ ಯಾತ್ರೆ ಆರಂಭವಾಗಿದ್ದು, ರಾಹುಲ್ ಗಾಂಧಿ ಎಂದಿನಂತೆ ಇಂದು ಕೂಡ ಫುಲ್ ಜೋಶ್​ನಲ್ಲಿ ಹೆಜ್ಜೆಹಾಕಿದರು. ಈ ವೇಳೆ ಶೇಂಗಾ ಹೊಲಕ್ಕೆ ಭೇಟಿ ನೀಡಿದರು.

1 / 5
ಶೇಂಗಾ ಹೊಲಕ್ಕೆ ತೆರಳಿ ರೈತರೊಂದಿಗೆ ಮತಾನಾಡುತ್ತಿರುವ ರಾಹುಲ್ ಗಾಂಧಿ.

ಶೇಂಗಾ ಹೊಲಕ್ಕೆ ತೆರಳಿ ರೈತರೊಂದಿಗೆ ಮತಾನಾಡುತ್ತಿರುವ ರಾಹುಲ್ ಗಾಂಧಿ.

2 / 5
ಶೇಂಗಾ ಗಿಡದ ಬಗ್ಗೆ ರೈತರಿಂದ ರಾಹುಲ್ ಗಾಂಧಿ ಮಾಹಿತಿ ಪಡೆದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಾಥ್ ನೀಡಿದರು.

ಶೇಂಗಾ ಗಿಡದ ಬಗ್ಗೆ ರೈತರಿಂದ ರಾಹುಲ್ ಗಾಂಧಿ ಮಾಹಿತಿ ಪಡೆದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಾಥ್ ನೀಡಿದರು.

3 / 5
ದೇಶಕ್ಕೆ ಅನ್ನ ನೀಡುವ ಅನ್ನದಾತರಿಂದ ಬಿಜೆಪಿ ಹಣ ಸಂಗ್ರಹಿಸುತ್ತಿದ್ದರೆ, ಭಾರತ್ ಜೋಡೋ ಯಾತ್ರೆ ರೈತರ ಪರ ಧ್ವನಿ ಎತ್ತುತ್ತಿದೆ. ರೈತರ ಜೊತೆ ಇದ್ದೆವು, ಇದ್ದೇವೆ ಮತ್ತು ಇರುತ್ತೇವೆ ಎಂದು ರಾಹುಲ್ ಗಾಂಧಿ ಟ್ವೀಟರ್​ನಲ್ಲಿ ಬರೆದುಕೊಂಡಿದ್ದಾರೆ.

ದೇಶಕ್ಕೆ ಅನ್ನ ನೀಡುವ ಅನ್ನದಾತರಿಂದ ಬಿಜೆಪಿ ಹಣ ಸಂಗ್ರಹಿಸುತ್ತಿದ್ದರೆ, ಭಾರತ್ ಜೋಡೋ ಯಾತ್ರೆ ರೈತರ ಪರ ಧ್ವನಿ ಎತ್ತುತ್ತಿದೆ. ರೈತರ ಜೊತೆ ಇದ್ದೆವು, ಇದ್ದೇವೆ ಮತ್ತು ಇರುತ್ತೇವೆ ಎಂದು ರಾಹುಲ್ ಗಾಂಧಿ ಟ್ವೀಟರ್​ನಲ್ಲಿ ಬರೆದುಕೊಂಡಿದ್ದಾರೆ.

4 / 5
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಮರಳಹಳ್ಳಿಯಲ್ಲಿ ರಾಹುಲ್ ಗಾಂಧಿ ನೀರಿನ​ ಟ್ಯಾಂಕ್ ಹತ್ತಿದ್ದರು. ಗ್ರಾಮಸ್ಥರು, ಕಾರ್ಯಕರ್ತರು ಖುಷ್ ಆಗಿದ್ದು, ರಾಹುಲ್ ಪರ ಘೋಷಣೆ ಕೂಗಿ, ಶಿಳ್ಳೆ ಹಾಕಿದರು.​

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಮರಳಹಳ್ಳಿಯಲ್ಲಿ ರಾಹುಲ್ ಗಾಂಧಿ ನೀರಿನ​ ಟ್ಯಾಂಕ್ ಹತ್ತಿದ್ದರು. ಗ್ರಾಮಸ್ಥರು, ಕಾರ್ಯಕರ್ತರು ಖುಷ್ ಆಗಿದ್ದು, ರಾಹುಲ್ ಪರ ಘೋಷಣೆ ಕೂಗಿ, ಶಿಳ್ಳೆ ಹಾಕಿದರು.​

5 / 5
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ