AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್ ಜೋಡೋ ಯಾತ್ರೆ ವೇಳೆ ಶೇಂಗಾ ಹೊಲಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ: ಇಲ್ಲಿವೆ ಫೋಟೋಸ್

ಚತ್ರದುರ್ಗ ಜಿಲ್ಲೆಯ ಚಳ್ಳಕೆರೆ ಹೊರವಲಯದಿಂದ ಭಾರತ್ ಜೋಡೋ ಯಾತ್ರೆ ಆರಂಭವಾಗಿದ್ದು, ರಾಹುಲ್ ಗಾಂಧಿ ಎಂದಿನಂತೆ ಇಂದು ಕೂಡ ಫುಲ್ ಜೋಶ್​ನಲ್ಲಿ ಹೆಜ್ಜೆಹಾಕಿದರು. ಈ ವೇಳೆ ಶೇಂಗಾ ಹೊಲಕ್ಕೆ ಭೇಟಿ ನೀಡಿದರು.

TV9 Web
| Edited By: |

Updated on: Oct 13, 2022 | 7:11 PM

Share
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಹೊರವಲಯದಿಂದ ಭಾರತ್ ಜೋಡೋ ಯಾತ್ರೆ ಆರಂಭವಾಗಿದ್ದು, ರಾಹುಲ್ ಗಾಂಧಿ ಎಂದಿನಂತೆ ಇಂದು ಕೂಡ ಫುಲ್ ಜೋಶ್​ನಲ್ಲಿ ಹೆಜ್ಜೆಹಾಕಿದರು. ಈ ವೇಳೆ ಶೇಂಗಾ ಹೊಲಕ್ಕೆ ಭೇಟಿ ನೀಡಿದರು.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಹೊರವಲಯದಿಂದ ಭಾರತ್ ಜೋಡೋ ಯಾತ್ರೆ ಆರಂಭವಾಗಿದ್ದು, ರಾಹುಲ್ ಗಾಂಧಿ ಎಂದಿನಂತೆ ಇಂದು ಕೂಡ ಫುಲ್ ಜೋಶ್​ನಲ್ಲಿ ಹೆಜ್ಜೆಹಾಕಿದರು. ಈ ವೇಳೆ ಶೇಂಗಾ ಹೊಲಕ್ಕೆ ಭೇಟಿ ನೀಡಿದರು.

1 / 5
ಶೇಂಗಾ ಹೊಲಕ್ಕೆ ತೆರಳಿ ರೈತರೊಂದಿಗೆ ಮತಾನಾಡುತ್ತಿರುವ ರಾಹುಲ್ ಗಾಂಧಿ.

ಶೇಂಗಾ ಹೊಲಕ್ಕೆ ತೆರಳಿ ರೈತರೊಂದಿಗೆ ಮತಾನಾಡುತ್ತಿರುವ ರಾಹುಲ್ ಗಾಂಧಿ.

2 / 5
ಶೇಂಗಾ ಗಿಡದ ಬಗ್ಗೆ ರೈತರಿಂದ ರಾಹುಲ್ ಗಾಂಧಿ ಮಾಹಿತಿ ಪಡೆದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಾಥ್ ನೀಡಿದರು.

ಶೇಂಗಾ ಗಿಡದ ಬಗ್ಗೆ ರೈತರಿಂದ ರಾಹುಲ್ ಗಾಂಧಿ ಮಾಹಿತಿ ಪಡೆದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಾಥ್ ನೀಡಿದರು.

3 / 5
ದೇಶಕ್ಕೆ ಅನ್ನ ನೀಡುವ ಅನ್ನದಾತರಿಂದ ಬಿಜೆಪಿ ಹಣ ಸಂಗ್ರಹಿಸುತ್ತಿದ್ದರೆ, ಭಾರತ್ ಜೋಡೋ ಯಾತ್ರೆ ರೈತರ ಪರ ಧ್ವನಿ ಎತ್ತುತ್ತಿದೆ. ರೈತರ ಜೊತೆ ಇದ್ದೆವು, ಇದ್ದೇವೆ ಮತ್ತು ಇರುತ್ತೇವೆ ಎಂದು ರಾಹುಲ್ ಗಾಂಧಿ ಟ್ವೀಟರ್​ನಲ್ಲಿ ಬರೆದುಕೊಂಡಿದ್ದಾರೆ.

ದೇಶಕ್ಕೆ ಅನ್ನ ನೀಡುವ ಅನ್ನದಾತರಿಂದ ಬಿಜೆಪಿ ಹಣ ಸಂಗ್ರಹಿಸುತ್ತಿದ್ದರೆ, ಭಾರತ್ ಜೋಡೋ ಯಾತ್ರೆ ರೈತರ ಪರ ಧ್ವನಿ ಎತ್ತುತ್ತಿದೆ. ರೈತರ ಜೊತೆ ಇದ್ದೆವು, ಇದ್ದೇವೆ ಮತ್ತು ಇರುತ್ತೇವೆ ಎಂದು ರಾಹುಲ್ ಗಾಂಧಿ ಟ್ವೀಟರ್​ನಲ್ಲಿ ಬರೆದುಕೊಂಡಿದ್ದಾರೆ.

4 / 5
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಮರಳಹಳ್ಳಿಯಲ್ಲಿ ರಾಹುಲ್ ಗಾಂಧಿ ನೀರಿನ​ ಟ್ಯಾಂಕ್ ಹತ್ತಿದ್ದರು. ಗ್ರಾಮಸ್ಥರು, ಕಾರ್ಯಕರ್ತರು ಖುಷ್ ಆಗಿದ್ದು, ರಾಹುಲ್ ಪರ ಘೋಷಣೆ ಕೂಗಿ, ಶಿಳ್ಳೆ ಹಾಕಿದರು.​

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಮರಳಹಳ್ಳಿಯಲ್ಲಿ ರಾಹುಲ್ ಗಾಂಧಿ ನೀರಿನ​ ಟ್ಯಾಂಕ್ ಹತ್ತಿದ್ದರು. ಗ್ರಾಮಸ್ಥರು, ಕಾರ್ಯಕರ್ತರು ಖುಷ್ ಆಗಿದ್ದು, ರಾಹುಲ್ ಪರ ಘೋಷಣೆ ಕೂಗಿ, ಶಿಳ್ಳೆ ಹಾಕಿದರು.​

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್