- TV9 Kannada Photo gallery Rahul Gandhi visited a peanut field during the Bharat Jodo Yatra: Here are the photos
ಭಾರತ್ ಜೋಡೋ ಯಾತ್ರೆ ವೇಳೆ ಶೇಂಗಾ ಹೊಲಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ: ಇಲ್ಲಿವೆ ಫೋಟೋಸ್
ಚತ್ರದುರ್ಗ ಜಿಲ್ಲೆಯ ಚಳ್ಳಕೆರೆ ಹೊರವಲಯದಿಂದ ಭಾರತ್ ಜೋಡೋ ಯಾತ್ರೆ ಆರಂಭವಾಗಿದ್ದು, ರಾಹುಲ್ ಗಾಂಧಿ ಎಂದಿನಂತೆ ಇಂದು ಕೂಡ ಫುಲ್ ಜೋಶ್ನಲ್ಲಿ ಹೆಜ್ಜೆಹಾಕಿದರು. ಈ ವೇಳೆ ಶೇಂಗಾ ಹೊಲಕ್ಕೆ ಭೇಟಿ ನೀಡಿದರು.
Updated on: Oct 13, 2022 | 7:11 PM
Share

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಹೊರವಲಯದಿಂದ ಭಾರತ್ ಜೋಡೋ ಯಾತ್ರೆ ಆರಂಭವಾಗಿದ್ದು, ರಾಹುಲ್ ಗಾಂಧಿ ಎಂದಿನಂತೆ ಇಂದು ಕೂಡ ಫುಲ್ ಜೋಶ್ನಲ್ಲಿ ಹೆಜ್ಜೆಹಾಕಿದರು. ಈ ವೇಳೆ ಶೇಂಗಾ ಹೊಲಕ್ಕೆ ಭೇಟಿ ನೀಡಿದರು.
1 / 5

ಶೇಂಗಾ ಹೊಲಕ್ಕೆ ತೆರಳಿ ರೈತರೊಂದಿಗೆ ಮತಾನಾಡುತ್ತಿರುವ ರಾಹುಲ್ ಗಾಂಧಿ.
2 / 5

ಶೇಂಗಾ ಗಿಡದ ಬಗ್ಗೆ ರೈತರಿಂದ ರಾಹುಲ್ ಗಾಂಧಿ ಮಾಹಿತಿ ಪಡೆದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಾಥ್ ನೀಡಿದರು.
3 / 5

ದೇಶಕ್ಕೆ ಅನ್ನ ನೀಡುವ ಅನ್ನದಾತರಿಂದ ಬಿಜೆಪಿ ಹಣ ಸಂಗ್ರಹಿಸುತ್ತಿದ್ದರೆ, ಭಾರತ್ ಜೋಡೋ ಯಾತ್ರೆ ರೈತರ ಪರ ಧ್ವನಿ ಎತ್ತುತ್ತಿದೆ. ರೈತರ ಜೊತೆ ಇದ್ದೆವು, ಇದ್ದೇವೆ ಮತ್ತು ಇರುತ್ತೇವೆ ಎಂದು ರಾಹುಲ್ ಗಾಂಧಿ ಟ್ವೀಟರ್ನಲ್ಲಿ ಬರೆದುಕೊಂಡಿದ್ದಾರೆ.
4 / 5

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಮರಳಹಳ್ಳಿಯಲ್ಲಿ ರಾಹುಲ್ ಗಾಂಧಿ ನೀರಿನ ಟ್ಯಾಂಕ್ ಹತ್ತಿದ್ದರು. ಗ್ರಾಮಸ್ಥರು, ಕಾರ್ಯಕರ್ತರು ಖುಷ್ ಆಗಿದ್ದು, ರಾಹುಲ್ ಪರ ಘೋಷಣೆ ಕೂಗಿ, ಶಿಳ್ಳೆ ಹಾಕಿದರು.
5 / 5
Related Photo Gallery
ದಿನ ಭವಿಷ್ಯ: ಇಂದು ಈ ರಾಶಿಯವರು ಅತಿಯಾದ ತೊಂದರೆಯಿಂದ ದೈವಕ್ಕೆ ಶರಣಾಗುವರು..
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಸತತ 5 ಸೋಲುಗಳ ನಂತರ ಗೆಲುವಿನ ಖಾತೆ ತೆರೆದ ರಾಹುಲ್ ದ್ರಾವಿಡ್ ತಂಡ
'ಭಾರತ್ ಇನ್ನೋವೇಟ್ಸ್' ಪುಸ್ತಕ ಬಿಡುಗಡೆಗೊಳಿಸಿದ ಸಚಿವ ಪ್ರಲ್ಹಾದ್ ಜೋಶಿ
ಅನ್ನ ತಿನ್ನುವಾಗಲಾದ್ರೂ ಒಳ್ಳೆಯ ಮಾತು ಬರಲಿ: ಕಿರಣ್ ಮೇಲೆ ಸ್ಪರ್ಧಿಗಳು ಗರಂ
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್ ನಡೆಗೆ ಹೈಕೋರ್ಟ್ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ




