AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್ ಜೋಡೋ ಯಾತ್ರೆ ವೇಳೆ ಶೇಂಗಾ ಹೊಲಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ: ಇಲ್ಲಿವೆ ಫೋಟೋಸ್

ಚತ್ರದುರ್ಗ ಜಿಲ್ಲೆಯ ಚಳ್ಳಕೆರೆ ಹೊರವಲಯದಿಂದ ಭಾರತ್ ಜೋಡೋ ಯಾತ್ರೆ ಆರಂಭವಾಗಿದ್ದು, ರಾಹುಲ್ ಗಾಂಧಿ ಎಂದಿನಂತೆ ಇಂದು ಕೂಡ ಫುಲ್ ಜೋಶ್​ನಲ್ಲಿ ಹೆಜ್ಜೆಹಾಕಿದರು. ಈ ವೇಳೆ ಶೇಂಗಾ ಹೊಲಕ್ಕೆ ಭೇಟಿ ನೀಡಿದರು.

TV9 Web
| Edited By: |

Updated on: Oct 13, 2022 | 7:11 PM

Share
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಹೊರವಲಯದಿಂದ ಭಾರತ್ ಜೋಡೋ ಯಾತ್ರೆ ಆರಂಭವಾಗಿದ್ದು, ರಾಹುಲ್ ಗಾಂಧಿ ಎಂದಿನಂತೆ ಇಂದು ಕೂಡ ಫುಲ್ ಜೋಶ್​ನಲ್ಲಿ ಹೆಜ್ಜೆಹಾಕಿದರು. ಈ ವೇಳೆ ಶೇಂಗಾ ಹೊಲಕ್ಕೆ ಭೇಟಿ ನೀಡಿದರು.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಹೊರವಲಯದಿಂದ ಭಾರತ್ ಜೋಡೋ ಯಾತ್ರೆ ಆರಂಭವಾಗಿದ್ದು, ರಾಹುಲ್ ಗಾಂಧಿ ಎಂದಿನಂತೆ ಇಂದು ಕೂಡ ಫುಲ್ ಜೋಶ್​ನಲ್ಲಿ ಹೆಜ್ಜೆಹಾಕಿದರು. ಈ ವೇಳೆ ಶೇಂಗಾ ಹೊಲಕ್ಕೆ ಭೇಟಿ ನೀಡಿದರು.

1 / 5
ಶೇಂಗಾ ಹೊಲಕ್ಕೆ ತೆರಳಿ ರೈತರೊಂದಿಗೆ ಮತಾನಾಡುತ್ತಿರುವ ರಾಹುಲ್ ಗಾಂಧಿ.

ಶೇಂಗಾ ಹೊಲಕ್ಕೆ ತೆರಳಿ ರೈತರೊಂದಿಗೆ ಮತಾನಾಡುತ್ತಿರುವ ರಾಹುಲ್ ಗಾಂಧಿ.

2 / 5
ಶೇಂಗಾ ಗಿಡದ ಬಗ್ಗೆ ರೈತರಿಂದ ರಾಹುಲ್ ಗಾಂಧಿ ಮಾಹಿತಿ ಪಡೆದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಾಥ್ ನೀಡಿದರು.

ಶೇಂಗಾ ಗಿಡದ ಬಗ್ಗೆ ರೈತರಿಂದ ರಾಹುಲ್ ಗಾಂಧಿ ಮಾಹಿತಿ ಪಡೆದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಾಥ್ ನೀಡಿದರು.

3 / 5
ದೇಶಕ್ಕೆ ಅನ್ನ ನೀಡುವ ಅನ್ನದಾತರಿಂದ ಬಿಜೆಪಿ ಹಣ ಸಂಗ್ರಹಿಸುತ್ತಿದ್ದರೆ, ಭಾರತ್ ಜೋಡೋ ಯಾತ್ರೆ ರೈತರ ಪರ ಧ್ವನಿ ಎತ್ತುತ್ತಿದೆ. ರೈತರ ಜೊತೆ ಇದ್ದೆವು, ಇದ್ದೇವೆ ಮತ್ತು ಇರುತ್ತೇವೆ ಎಂದು ರಾಹುಲ್ ಗಾಂಧಿ ಟ್ವೀಟರ್​ನಲ್ಲಿ ಬರೆದುಕೊಂಡಿದ್ದಾರೆ.

ದೇಶಕ್ಕೆ ಅನ್ನ ನೀಡುವ ಅನ್ನದಾತರಿಂದ ಬಿಜೆಪಿ ಹಣ ಸಂಗ್ರಹಿಸುತ್ತಿದ್ದರೆ, ಭಾರತ್ ಜೋಡೋ ಯಾತ್ರೆ ರೈತರ ಪರ ಧ್ವನಿ ಎತ್ತುತ್ತಿದೆ. ರೈತರ ಜೊತೆ ಇದ್ದೆವು, ಇದ್ದೇವೆ ಮತ್ತು ಇರುತ್ತೇವೆ ಎಂದು ರಾಹುಲ್ ಗಾಂಧಿ ಟ್ವೀಟರ್​ನಲ್ಲಿ ಬರೆದುಕೊಂಡಿದ್ದಾರೆ.

4 / 5
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಮರಳಹಳ್ಳಿಯಲ್ಲಿ ರಾಹುಲ್ ಗಾಂಧಿ ನೀರಿನ​ ಟ್ಯಾಂಕ್ ಹತ್ತಿದ್ದರು. ಗ್ರಾಮಸ್ಥರು, ಕಾರ್ಯಕರ್ತರು ಖುಷ್ ಆಗಿದ್ದು, ರಾಹುಲ್ ಪರ ಘೋಷಣೆ ಕೂಗಿ, ಶಿಳ್ಳೆ ಹಾಕಿದರು.​

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಮರಳಹಳ್ಳಿಯಲ್ಲಿ ರಾಹುಲ್ ಗಾಂಧಿ ನೀರಿನ​ ಟ್ಯಾಂಕ್ ಹತ್ತಿದ್ದರು. ಗ್ರಾಮಸ್ಥರು, ಕಾರ್ಯಕರ್ತರು ಖುಷ್ ಆಗಿದ್ದು, ರಾಹುಲ್ ಪರ ಘೋಷಣೆ ಕೂಗಿ, ಶಿಳ್ಳೆ ಹಾಕಿದರು.​

5 / 5
Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ