AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಾದ ಏಕೈಕ ರಾಯಚೂರು ಜಿಲ್ಲೆಯ ಸರ್ಕಾರಿ ಶಾಲೆಯ ವಿಶೇಷತೆಗಳೇನು?

ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಬೆಂಡೋಣಿ ಗ್ರಾಮದ ಸರ್ಕಾರಿ ಶಾಲೆ ರಾಜೋತ್ಸವ ಪ್ರಶಸ್ತಿ ಆಯ್ಕೆಯಾಗಿದೆ. ಸ್ವತಃ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಘೋಷಣೆ ಮಾಡಿದ್ದಾರೆ. ಹಾಗಾದ್ರೆ, ರಾಜೋತ್ಸವ ಪ್ರಶಸ್ತಿ ಆಯ್ಕೆಯಾದ ರಾಜ್ಯದ ಏಕೈಕ ಬೆಂಡೋಣಿ ಸರ್ಕಾರಿ ಶಾಲೆಯ ವಿಶೇಷತೆಗಳೇನು? ಏನು ನೋಡಿ ಈ ಶಾಲೆಯನ್ನು ರಾಜೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎನ್ನುವ ವಿವರ ಇಲ್ಲಿದೆ.

ರಮೇಶ್ ಬಿ. ಜವಳಗೇರಾ
|

Updated on: Nov 01, 2023 | 12:22 PM

Share
ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಬೆಂಡೋಣಿ ಗ್ರಾಮದ ಸರಕಾರಿ ಶಾಲೆಗೆ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಿಕ್ಕಿದೆ. ಸ್ವತಃ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನಲ್ಲಿ ಘೋಷಣೆ ಮಾಡಿದ್ದಾರೆ.

ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಬೆಂಡೋಣಿ ಗ್ರಾಮದ ಸರಕಾರಿ ಶಾಲೆಗೆ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಿಕ್ಕಿದೆ. ಸ್ವತಃ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನಲ್ಲಿ ಘೋಷಣೆ ಮಾಡಿದ್ದಾರೆ.

1 / 9
ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಾದ ಬೆಂಡೋಣಿ ಸರ್ಕಾರಿ ಶಾಲೆಯಲ್ಲಿ ಒಟ್ಟು  195 ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಇದೆ.

ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಾದ ಬೆಂಡೋಣಿ ಸರ್ಕಾರಿ ಶಾಲೆಯಲ್ಲಿ ಒಟ್ಟು 195 ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಇದೆ.

2 / 9
ಶಾಲೆಯೊಳಗೆ ಕಾಲಿಟ್ಟರೇ ಸಾಕು ಅರಣ್ಯ ಪ್ರದೇಶ ಬಂದಿದ್ದೇವೆ ಎನ್ನುವಂತೆ ಭಾಸವಾಗುತ್ತದೆ. ಅದರಂತೆ ಶಾಲೆ ಆವರಣದಲ್ಲಿ ವಿವಿಧ ಗಿಡಗಳನ್ನು ನೆಡಲಾಗಿದೆ. ಇದರಿಂದ ಶಾಲೆ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ.

ಶಾಲೆಯೊಳಗೆ ಕಾಲಿಟ್ಟರೇ ಸಾಕು ಅರಣ್ಯ ಪ್ರದೇಶ ಬಂದಿದ್ದೇವೆ ಎನ್ನುವಂತೆ ಭಾಸವಾಗುತ್ತದೆ. ಅದರಂತೆ ಶಾಲೆ ಆವರಣದಲ್ಲಿ ವಿವಿಧ ಗಿಡಗಳನ್ನು ನೆಡಲಾಗಿದೆ. ಇದರಿಂದ ಶಾಲೆ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ.

3 / 9
ಹಾಗೇ ಶಾಲಾ ಆವರಣದಲ್ಲಿ ಪಕ್ಷಿಸಂಕುಲಕ್ಕಾಗಿ ಆಹಾರ ಮತ್ತು ಕುಡಿಯಲು ನೀರಿನ ಅರವಟಿಕೆ ನಿರ್ಮಿಸಲಾಗಿದೆ.

ಹಾಗೇ ಶಾಲಾ ಆವರಣದಲ್ಲಿ ಪಕ್ಷಿಸಂಕುಲಕ್ಕಾಗಿ ಆಹಾರ ಮತ್ತು ಕುಡಿಯಲು ನೀರಿನ ಅರವಟಿಕೆ ನಿರ್ಮಿಸಲಾಗಿದೆ.

4 / 9
ಫುಲ್ ಹಸಿರು ಮಯವಾಗಿರುವ ಬೆಂಡೋಣಿ ಸರ್ಕಾರಿ ಶಾಲೆಗೆ ಈ ಹಿಂದೆ  ಶಾಲೆಗೆ “ಹಸಿರು ಶಾಲೆ” ಎಂಬ ಪ್ರಶಸ್ತಿ ಲಭಿಸಿತ್ತು.

ಫುಲ್ ಹಸಿರು ಮಯವಾಗಿರುವ ಬೆಂಡೋಣಿ ಸರ್ಕಾರಿ ಶಾಲೆಗೆ ಈ ಹಿಂದೆ ಶಾಲೆಗೆ “ಹಸಿರು ಶಾಲೆ” ಎಂಬ ಪ್ರಶಸ್ತಿ ಲಭಿಸಿತ್ತು.

5 / 9
ಈಗಿನ ಕಾಲದಲ್ಲಿ ವಿದ್ಯಾರ್ಥಿನಿಗಳನ್ನು ಕೃಷಿಯತ್ತ ಒಲವು ಮೂಡಿಸುವ ಸಲುವಾಗಿ ಬ್ಯಾಗ್ ರಹಿತ ದಿನವನ್ನಾಗಿ ಆಚರಿಸಲಾಗುತ್ತದೆ.

ಈಗಿನ ಕಾಲದಲ್ಲಿ ವಿದ್ಯಾರ್ಥಿನಿಗಳನ್ನು ಕೃಷಿಯತ್ತ ಒಲವು ಮೂಡಿಸುವ ಸಲುವಾಗಿ ಬ್ಯಾಗ್ ರಹಿತ ದಿನವನ್ನಾಗಿ ಆಚರಿಸಲಾಗುತ್ತದೆ.

6 / 9
ಬ್ಯಾಗ್ ರಹಿತ ದಿನದ ವೇಳೆ ಮಕ್ಕಳನ್ನ ಹೊಲ ಗದ್ದೆಗಳಿಗೆ ಕರೆದೊಯ್ದು ಅಲ್ಲಿನ ಕೃಷಿ ಉಪಕರಣಗಳು, ಕೃಷಿ ಚಟುವಟಿಕೆ ಬಗ್ಗೆ ಶಿಕ್ಷಕರು ಪಾಠ ಮಾಡುತ್ತಾರೆ.

ಬ್ಯಾಗ್ ರಹಿತ ದಿನದ ವೇಳೆ ಮಕ್ಕಳನ್ನ ಹೊಲ ಗದ್ದೆಗಳಿಗೆ ಕರೆದೊಯ್ದು ಅಲ್ಲಿನ ಕೃಷಿ ಉಪಕರಣಗಳು, ಕೃಷಿ ಚಟುವಟಿಕೆ ಬಗ್ಗೆ ಶಿಕ್ಷಕರು ಪಾಠ ಮಾಡುತ್ತಾರೆ.

7 / 9
ಶಾಲೆಯಲ್ಲಿ ಮಕ್ಕಳಿಗೆ ವ್ಯಾಪಾರ ವ್ಯವಹಾರದ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿ ಶಾಲೆಯಲ್ಲಿ ಚುನಾವಣೆ ನಡೆಸಲಾಗುತ್ತದೆ.

ಶಾಲೆಯಲ್ಲಿ ಮಕ್ಕಳಿಗೆ ವ್ಯಾಪಾರ ವ್ಯವಹಾರದ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿ ಶಾಲೆಯಲ್ಲಿ ಚುನಾವಣೆ ನಡೆಸಲಾಗುತ್ತದೆ.

8 / 9
ಅಲ್ಲದೇ ಗಿಲು, ಎತ್ತಿನ ಬಂಡಿ, ಬಿತ್ತನೆಗೆ ಕೂರಿಗೆ ಹೀಗೆ ಕೃಷಿ ಚಟುವಟಿಕೆಗಳಿಗೆ ರೈತರು ಬಳಸುವ  ವಸ್ತುಗಳನ್ನು ತಂದು ಈ ಶಾಲೆಯ ಮಕ್ಕಳಿಗೆ ಪಾಠ ಮಾಡಲಾಗುತ್ತದೆ.

ಅಲ್ಲದೇ ಗಿಲು, ಎತ್ತಿನ ಬಂಡಿ, ಬಿತ್ತನೆಗೆ ಕೂರಿಗೆ ಹೀಗೆ ಕೃಷಿ ಚಟುವಟಿಕೆಗಳಿಗೆ ರೈತರು ಬಳಸುವ ವಸ್ತುಗಳನ್ನು ತಂದು ಈ ಶಾಲೆಯ ಮಕ್ಕಳಿಗೆ ಪಾಠ ಮಾಡಲಾಗುತ್ತದೆ.

9 / 9
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ