AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಾದ ಏಕೈಕ ರಾಯಚೂರು ಜಿಲ್ಲೆಯ ಸರ್ಕಾರಿ ಶಾಲೆಯ ವಿಶೇಷತೆಗಳೇನು?

ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಬೆಂಡೋಣಿ ಗ್ರಾಮದ ಸರ್ಕಾರಿ ಶಾಲೆ ರಾಜೋತ್ಸವ ಪ್ರಶಸ್ತಿ ಆಯ್ಕೆಯಾಗಿದೆ. ಸ್ವತಃ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಘೋಷಣೆ ಮಾಡಿದ್ದಾರೆ. ಹಾಗಾದ್ರೆ, ರಾಜೋತ್ಸವ ಪ್ರಶಸ್ತಿ ಆಯ್ಕೆಯಾದ ರಾಜ್ಯದ ಏಕೈಕ ಬೆಂಡೋಣಿ ಸರ್ಕಾರಿ ಶಾಲೆಯ ವಿಶೇಷತೆಗಳೇನು? ಏನು ನೋಡಿ ಈ ಶಾಲೆಯನ್ನು ರಾಜೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎನ್ನುವ ವಿವರ ಇಲ್ಲಿದೆ.

ರಮೇಶ್ ಬಿ. ಜವಳಗೇರಾ
|

Updated on: Nov 01, 2023 | 12:22 PM

Share
ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಬೆಂಡೋಣಿ ಗ್ರಾಮದ ಸರಕಾರಿ ಶಾಲೆಗೆ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಿಕ್ಕಿದೆ. ಸ್ವತಃ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನಲ್ಲಿ ಘೋಷಣೆ ಮಾಡಿದ್ದಾರೆ.

ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಬೆಂಡೋಣಿ ಗ್ರಾಮದ ಸರಕಾರಿ ಶಾಲೆಗೆ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಿಕ್ಕಿದೆ. ಸ್ವತಃ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನಲ್ಲಿ ಘೋಷಣೆ ಮಾಡಿದ್ದಾರೆ.

1 / 9
ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಾದ ಬೆಂಡೋಣಿ ಸರ್ಕಾರಿ ಶಾಲೆಯಲ್ಲಿ ಒಟ್ಟು  195 ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಇದೆ.

ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಾದ ಬೆಂಡೋಣಿ ಸರ್ಕಾರಿ ಶಾಲೆಯಲ್ಲಿ ಒಟ್ಟು 195 ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಇದೆ.

2 / 9
ಶಾಲೆಯೊಳಗೆ ಕಾಲಿಟ್ಟರೇ ಸಾಕು ಅರಣ್ಯ ಪ್ರದೇಶ ಬಂದಿದ್ದೇವೆ ಎನ್ನುವಂತೆ ಭಾಸವಾಗುತ್ತದೆ. ಅದರಂತೆ ಶಾಲೆ ಆವರಣದಲ್ಲಿ ವಿವಿಧ ಗಿಡಗಳನ್ನು ನೆಡಲಾಗಿದೆ. ಇದರಿಂದ ಶಾಲೆ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ.

ಶಾಲೆಯೊಳಗೆ ಕಾಲಿಟ್ಟರೇ ಸಾಕು ಅರಣ್ಯ ಪ್ರದೇಶ ಬಂದಿದ್ದೇವೆ ಎನ್ನುವಂತೆ ಭಾಸವಾಗುತ್ತದೆ. ಅದರಂತೆ ಶಾಲೆ ಆವರಣದಲ್ಲಿ ವಿವಿಧ ಗಿಡಗಳನ್ನು ನೆಡಲಾಗಿದೆ. ಇದರಿಂದ ಶಾಲೆ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ.

3 / 9
ಹಾಗೇ ಶಾಲಾ ಆವರಣದಲ್ಲಿ ಪಕ್ಷಿಸಂಕುಲಕ್ಕಾಗಿ ಆಹಾರ ಮತ್ತು ಕುಡಿಯಲು ನೀರಿನ ಅರವಟಿಕೆ ನಿರ್ಮಿಸಲಾಗಿದೆ.

ಹಾಗೇ ಶಾಲಾ ಆವರಣದಲ್ಲಿ ಪಕ್ಷಿಸಂಕುಲಕ್ಕಾಗಿ ಆಹಾರ ಮತ್ತು ಕುಡಿಯಲು ನೀರಿನ ಅರವಟಿಕೆ ನಿರ್ಮಿಸಲಾಗಿದೆ.

4 / 9
ಫುಲ್ ಹಸಿರು ಮಯವಾಗಿರುವ ಬೆಂಡೋಣಿ ಸರ್ಕಾರಿ ಶಾಲೆಗೆ ಈ ಹಿಂದೆ  ಶಾಲೆಗೆ “ಹಸಿರು ಶಾಲೆ” ಎಂಬ ಪ್ರಶಸ್ತಿ ಲಭಿಸಿತ್ತು.

ಫುಲ್ ಹಸಿರು ಮಯವಾಗಿರುವ ಬೆಂಡೋಣಿ ಸರ್ಕಾರಿ ಶಾಲೆಗೆ ಈ ಹಿಂದೆ ಶಾಲೆಗೆ “ಹಸಿರು ಶಾಲೆ” ಎಂಬ ಪ್ರಶಸ್ತಿ ಲಭಿಸಿತ್ತು.

5 / 9
ಈಗಿನ ಕಾಲದಲ್ಲಿ ವಿದ್ಯಾರ್ಥಿನಿಗಳನ್ನು ಕೃಷಿಯತ್ತ ಒಲವು ಮೂಡಿಸುವ ಸಲುವಾಗಿ ಬ್ಯಾಗ್ ರಹಿತ ದಿನವನ್ನಾಗಿ ಆಚರಿಸಲಾಗುತ್ತದೆ.

ಈಗಿನ ಕಾಲದಲ್ಲಿ ವಿದ್ಯಾರ್ಥಿನಿಗಳನ್ನು ಕೃಷಿಯತ್ತ ಒಲವು ಮೂಡಿಸುವ ಸಲುವಾಗಿ ಬ್ಯಾಗ್ ರಹಿತ ದಿನವನ್ನಾಗಿ ಆಚರಿಸಲಾಗುತ್ತದೆ.

6 / 9
ಬ್ಯಾಗ್ ರಹಿತ ದಿನದ ವೇಳೆ ಮಕ್ಕಳನ್ನ ಹೊಲ ಗದ್ದೆಗಳಿಗೆ ಕರೆದೊಯ್ದು ಅಲ್ಲಿನ ಕೃಷಿ ಉಪಕರಣಗಳು, ಕೃಷಿ ಚಟುವಟಿಕೆ ಬಗ್ಗೆ ಶಿಕ್ಷಕರು ಪಾಠ ಮಾಡುತ್ತಾರೆ.

ಬ್ಯಾಗ್ ರಹಿತ ದಿನದ ವೇಳೆ ಮಕ್ಕಳನ್ನ ಹೊಲ ಗದ್ದೆಗಳಿಗೆ ಕರೆದೊಯ್ದು ಅಲ್ಲಿನ ಕೃಷಿ ಉಪಕರಣಗಳು, ಕೃಷಿ ಚಟುವಟಿಕೆ ಬಗ್ಗೆ ಶಿಕ್ಷಕರು ಪಾಠ ಮಾಡುತ್ತಾರೆ.

7 / 9
ಶಾಲೆಯಲ್ಲಿ ಮಕ್ಕಳಿಗೆ ವ್ಯಾಪಾರ ವ್ಯವಹಾರದ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿ ಶಾಲೆಯಲ್ಲಿ ಚುನಾವಣೆ ನಡೆಸಲಾಗುತ್ತದೆ.

ಶಾಲೆಯಲ್ಲಿ ಮಕ್ಕಳಿಗೆ ವ್ಯಾಪಾರ ವ್ಯವಹಾರದ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿ ಶಾಲೆಯಲ್ಲಿ ಚುನಾವಣೆ ನಡೆಸಲಾಗುತ್ತದೆ.

8 / 9
ಅಲ್ಲದೇ ಗಿಲು, ಎತ್ತಿನ ಬಂಡಿ, ಬಿತ್ತನೆಗೆ ಕೂರಿಗೆ ಹೀಗೆ ಕೃಷಿ ಚಟುವಟಿಕೆಗಳಿಗೆ ರೈತರು ಬಳಸುವ  ವಸ್ತುಗಳನ್ನು ತಂದು ಈ ಶಾಲೆಯ ಮಕ್ಕಳಿಗೆ ಪಾಠ ಮಾಡಲಾಗುತ್ತದೆ.

ಅಲ್ಲದೇ ಗಿಲು, ಎತ್ತಿನ ಬಂಡಿ, ಬಿತ್ತನೆಗೆ ಕೂರಿಗೆ ಹೀಗೆ ಕೃಷಿ ಚಟುವಟಿಕೆಗಳಿಗೆ ರೈತರು ಬಳಸುವ ವಸ್ತುಗಳನ್ನು ತಂದು ಈ ಶಾಲೆಯ ಮಕ್ಕಳಿಗೆ ಪಾಠ ಮಾಡಲಾಗುತ್ತದೆ.

9 / 9
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್