AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು ಹೆಡ್ ಕಾನ್ಸ್ಟೇಬಲ್ ಪುತ್ರ ಅನಿಕೇತ್​ ಕ್ರಿಕೆಟ್​ ಸಾಧನೆ: ಅಂಡರ್ 16 ತಂಡಕ್ಕೆ ಆಯ್ಕೆ

ರಾಯಚೂರು ನಗರದ ಸ್ರೈಬರ್ ಕ್ರೈಂ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ವಿಕ್ರಮರೆಡ್ಡಿ ಪುತ್ರ ಅನಿಕೇತ (16) ಅವರ ಕ್ರಿಕೆಟ್ ಸಾಧನೆಗೆ ಪ್ರಶಂಸೆ ವ್ಯಕ್ತವಾಗುತ್ತಿದೆ. 2023-24 ನೇ ಸಾಲಿನ ಅಂಡರ್ 16 ಕ್ರಿಕೆಟ್ ಟೀಂಗೆ ಆಯ್ಕೆಯಾಗಿದ್ದಾರೆ.

ಭೀಮೇಶ್​​ ಪೂಜಾರ್
| Edited By: |

Updated on:Nov 25, 2023 | 9:56 AM

Share
Raichur Head Constable son Aniket selected to 2023-24 under 16 cricket team

2023-24 ನೇ ಸಾಲಿನ ಅಂಡರ್ 16 ಕ್ರಿಕೆಟ್ ಟೀಂಗೆ ರಾಯಚೂರಿನ ಹೆಡ್ ಕಾನ್ಸ್ಟೇಬಲ್ ಪುತ್ರ ಆಯ್ಕೆಯಾಗಿದ್ದಾರೆ.

1 / 7
Raichur Head Constable son Aniket selected to 2023-24 under 16 cricket team

ರಾಯಚೂರು ನಗರದ ಸ್ರೈಬರ್ ಕ್ರೈಂ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ವಿಕ್ರಮರೆಡ್ಡಿ ಪುತ್ರ ಅನಿಕೇತ (16) ಅವರ ಕ್ರಿಕೆಟ್ ಸಾಧನೆಗೆ ಪ್ರಶಂಸೆ ವ್ಯಕ್ತವಾಗುತ್ತಿದೆ.

2 / 7
Raichur Head Constable son Aniket selected to 2023-24 under 16 cricket team

ಬಿಸಿಸಿಐ ಹಾಗೂ ಕೆಎಸ್​ಸಿಎ ವಿಜಯ ಮರ್ಚೆಂಟ್‌ ಟ್ರೋಫಿಯ ಕರ್ನಾಟಕ ತಂಡದ ಆಟಗಾರ ಪಟ್ಟಿ ರಿಲೀಸ್ ‌ಮಾಡಿದೆ. ಈ ಪಟ್ಟಿಯಲ್ಲಿ ರಾಹುಲ್ ದ್ರಾವಿಡ್​ರ ಪುತ್ರ ಅನ್ವಯ್ ದ್ರಾವಿಡ್ ಕ್ಯಾಪ್ಟನ್​ ಆಗಿ ಸ್ಥಾನ ಪಡೆದಿದ್ದು, ಅನಿಕೇತ ರೆಡ್ಡಿ ವೈಸ್ ಕ್ಯಾಪ್ಟನ್ ಆಗಿದ್ದಾರೆ.

3 / 7
Raichur Head Constable son Aniket selected to 2023-24 under 16 cricket team

ಅನಿಕೇತ್​ ಬಾಲ್ಯದಿಂದಲೇ ಕ್ರಿಕೆಟ್ ಬಗ್ಗೆ ಆಸಕ್ತಿ ಹೊಂದಿದ್ದು, ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಕ್ರಿಕೆಟ್ ಅಕಾಡೆಮಿಯಲ್ಲಿ ಅಭ್ಯಾಸ ಮಾಡುತ್ತಿದ್ದಾರೆ.

4 / 7
Raichur Head Constable son Aniket selected to 2023-24 under 16 cricket team

ಅನಿಕೇತ ಡಿಸೆಂಬರ್ 1 ರಿಂದ 23 ರವರೆಗೆ ವಿಜಯವಾಡದಲ್ಲಿ ನಡೆಯಲಿರುವ ಕ್ರಿಕೆಟ್ ಟೂರ್ನಿಯಲ್ಲಿ ಆಡಲಿದ್ದಾರೆ.

5 / 7
Raichur Head Constable son Aniket selected to 2023-24 under 16 cricket team

ಹೆಡ್ ಕಾನ್ಸ್ಟೇಬಲ್ ವಿಕ್ರಮ್ ರೆಡ್ಡಿ ಮಗನಿಗಾಗಿ ಎರಡು ವರ್ಷ ಪ್ರೊಮೋಷನ್ ರಿಜೆಕ್ಟ್ ಮಾಡಿದ್ದರು. "ನಾನೆ ಎರಡು ವರ್ಷ ಪ್ರೊಮೋಷನ್ ಬೇಡ ಅಂತ ಬರೆದು ಕೊಟ್ಟೆ" ಎಂದು ಹೆಡ್ ಕಾನ್ಸ್ಟೇಬಲ್ ವಿಕ್ರಮ ರೆಡ್ಡಿ ಹೇಳಿದರು.

6 / 7
Raichur Head Constable son Aniket selected to 2023-24 under 16 cricket team

ಪೊಲೀಸ್ ವೃತ್ತಿ ನಡುವೇಯೂ ಹೆಡ್ ಕಾನ್ಸ್ಟೇಬಲ್ ವಿಕ್ರಮ ರೆಡ್ಡಿ ಟ್ರೈನಿಂಗ್​ಗಾಗಿ ಅನಿಕೇತನನ್ನು ಬೇರೆ ಬೇರೆ ಕಡೆ ಕರೆದುಕೊಂಡು ಹೋಗಿತ್ತಿದ್ದರು.

7 / 7

Published On - 9:55 am, Sat, 25 November 23

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ