AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಗತಿಕರ ಆಶ್ರಮಕ್ಕೆ ಹೆಗಲಾದ ರಾಯಚೂರಿನ ಪೊಲೀಸ್ ಪಡೆ: ಫೋಟೋಸ್​ ನೋಡಿ

ರಾಯಚೂರು ಜಿಲ್ಲೆಯ ಸಿಂಧನೂರಿನ ಕಾರುಣ್ಯ ವೃದ್ಧಾಶ್ರಮವು ಅನಾಥರು ಮತ್ತು ವಯಸ್ಸಾದವರಿಗೆ ಆಶ್ರಯ ನೀಡುತ್ತದೆ. ವಸತಿ ಸಮಸ್ಯೆಯನ್ನು ಪರಿಹರಿಸಲು ರಾಯಚೂರು ಪೊಲೀಸ್ ಇಲಾಖೆಯು ಹೊಸ ಕಟ್ಟಡವನ್ನು ನಿರ್ಮಿಸಿಕೊಟ್ಟಿದೆ. 20 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ ಪೊಲೀಸ್ ಸಿಬ್ಬಂದಿ ಈ ಕಾರ್ಯವನ್ನು ಮಾಡಿದ್ದು ಸಮಾಜಕ್ಕೆ ಒಳ್ಳೆಯ ಸಂದೇಶವಾಗಿದೆ. ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಭೀಮೇಶ್​​ ಪೂಜಾರ್
| Edited By: |

Updated on: Mar 25, 2025 | 8:20 AM

Share
ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದ ಹೊರ ಭಾಗದಲ್ಲಿರುವ ಕಾರುಣ್ಯ ವೃದ್ಧಾಶ್ರಮವು ಅನಾಥರು, ವಯೋಸಹಜ ಖಾಯಲೆಯಿಂದ ಬಳಲುತ್ತಿರುವ, ಬುದ್ಧಿಮಾಂದ್ಯರು ಮತ್ತು ಹಿರಿಯ ಜೀವಿಗಳ ಆಶ್ರಯ ತಾಣವಾಗಿದೆ. ಈ ವೃದ್ಧಾಶ್ರಮಕ್ಕೆ ಜಿಲ್ಲೆಯ ಪೊಲೀಸರು ನೆರವಾಗಿದ್ದಾರೆ.

ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದ ಹೊರ ಭಾಗದಲ್ಲಿರುವ ಕಾರುಣ್ಯ ವೃದ್ಧಾಶ್ರಮವು ಅನಾಥರು, ವಯೋಸಹಜ ಖಾಯಲೆಯಿಂದ ಬಳಲುತ್ತಿರುವ, ಬುದ್ಧಿಮಾಂದ್ಯರು ಮತ್ತು ಹಿರಿಯ ಜೀವಿಗಳ ಆಶ್ರಯ ತಾಣವಾಗಿದೆ. ಈ ವೃದ್ಧಾಶ್ರಮಕ್ಕೆ ಜಿಲ್ಲೆಯ ಪೊಲೀಸರು ನೆರವಾಗಿದ್ದಾರೆ.

1 / 5
ಪೊಲೀಸರು ಸೂಚಿಸುವ ಭಿಕ್ಷುಕರು, ಅನಾಥರಿಗೆ ಕಾರುಣ್ಯ ಆಶ್ರಮದವರು ಆಶ್ರಯ ನೀಡುತ್ತಾರೆ. ಹೀಗಾಗಿ, ಆಶ್ರಮದಲ್ಲಿ ಹಂತಹಂತವಾಗಿ ನಿರ್ಗತಿಕರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ವಸತಿಗೆ ಸಮಸ್ಯೆಯಾಗುತ್ತಿತ್ತು. ಈ ಸಮಸ್ಯೆಯನ್ನು ಬಗೆಹರಿಸಲು ಪೊಲೀಸ್ ಪಡೆ ಆಶ್ರಮಕ್ಕೆ ಹೊಸ ಕಟ್ಟಡ ಕಟ್ಟಿಸಿ ಕೊಟ್ಟಿದೆ.

ಪೊಲೀಸರು ಸೂಚಿಸುವ ಭಿಕ್ಷುಕರು, ಅನಾಥರಿಗೆ ಕಾರುಣ್ಯ ಆಶ್ರಮದವರು ಆಶ್ರಯ ನೀಡುತ್ತಾರೆ. ಹೀಗಾಗಿ, ಆಶ್ರಮದಲ್ಲಿ ಹಂತಹಂತವಾಗಿ ನಿರ್ಗತಿಕರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ವಸತಿಗೆ ಸಮಸ್ಯೆಯಾಗುತ್ತಿತ್ತು. ಈ ಸಮಸ್ಯೆಯನ್ನು ಬಗೆಹರಿಸಲು ಪೊಲೀಸ್ ಪಡೆ ಆಶ್ರಮಕ್ಕೆ ಹೊಸ ಕಟ್ಟಡ ಕಟ್ಟಿಸಿ ಕೊಟ್ಟಿದೆ.

2 / 5
ರಾಯಚೂರಿನ 2005 ನೇ ಬ್ಯಾಚ್​​ನ ಸಿವಿಲ್ ಸರ್ವಿಸ್​ನ ಪೊಲೀಸ್ ಸಿಬ್ಬಂದಿ ತಮ್ಮ ವೃತ್ತಿ ಜೀವನ ಆರಂಭವಾಗಿ 20 ವರ್ಷಗಳಾದ ಹಿನ್ನೆಲೆ ಸಮಾಜಕ್ಕೆ ಒಂದೊಳ್ಳೆ ಸಂದೇಶ ಕೊಡುವ ನಿಟ್ಟಿನಲ್ಲಿ, ನಿರ್ಗತಿಕರ ಲಾಲನೆ, ಪಾಲನೆ ಮಾಡುತ್ತಿರುವ ಕಾರುಣ್ಯ ಆಶ್ರಮಕ್ಕೆ ಕಟ್ಟಡ ನಿರ್ಮಿಸಿ ಕೊಟ್ಟಿದ್ದಾರೆ.

ರಾಯಚೂರಿನ 2005 ನೇ ಬ್ಯಾಚ್​​ನ ಸಿವಿಲ್ ಸರ್ವಿಸ್​ನ ಪೊಲೀಸ್ ಸಿಬ್ಬಂದಿ ತಮ್ಮ ವೃತ್ತಿ ಜೀವನ ಆರಂಭವಾಗಿ 20 ವರ್ಷಗಳಾದ ಹಿನ್ನೆಲೆ ಸಮಾಜಕ್ಕೆ ಒಂದೊಳ್ಳೆ ಸಂದೇಶ ಕೊಡುವ ನಿಟ್ಟಿನಲ್ಲಿ, ನಿರ್ಗತಿಕರ ಲಾಲನೆ, ಪಾಲನೆ ಮಾಡುತ್ತಿರುವ ಕಾರುಣ್ಯ ಆಶ್ರಮಕ್ಕೆ ಕಟ್ಟಡ ನಿರ್ಮಿಸಿ ಕೊಟ್ಟಿದ್ದಾರೆ.

3 / 5
ಸುಮಾರು 80ಕ್ಕೂ ಹೆಚ್ಚು ಸಿಬ್ಬಂದಿ ಪ್ರತಿವರ್ಷ ಒಂದಲ್ಲ ಒಂದು ರೀತಿ ಕಾರ್ಯಕ್ರಮಗಳನ್ನು ಮಾಡುತ್ತಾ ವಿನೂತ ಸೇವೆ ಮಾಡುತ್ತಿದ್ದಾರೆ. ಇದರ ಭಾಗವಾಗಿ ಮುಗ್ಧ ಜೀವಿಗಳು ಬದಕು ನಡೆಸುತ್ತಿರುವ ಆ ಆಶ್ರಮಕ್ಕೆ ಆಶ್ರಮ ಧಾಮ ಹೆಸರಿನಲ್ಲಿ ಕಟ್ಟಡ ಕಟ್ಟಿಸಿಕೊಟ್ಟಿದ್ದು, ಅದನ್ನು ರಾಯಚೂರು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಉದ್ಘಾಟಿಸಿ ಶ್ಲಾಘಿಸಿದ್ದಾರೆ..

ಸುಮಾರು 80ಕ್ಕೂ ಹೆಚ್ಚು ಸಿಬ್ಬಂದಿ ಪ್ರತಿವರ್ಷ ಒಂದಲ್ಲ ಒಂದು ರೀತಿ ಕಾರ್ಯಕ್ರಮಗಳನ್ನು ಮಾಡುತ್ತಾ ವಿನೂತ ಸೇವೆ ಮಾಡುತ್ತಿದ್ದಾರೆ. ಇದರ ಭಾಗವಾಗಿ ಮುಗ್ಧ ಜೀವಿಗಳು ಬದಕು ನಡೆಸುತ್ತಿರುವ ಆ ಆಶ್ರಮಕ್ಕೆ ಆಶ್ರಮ ಧಾಮ ಹೆಸರಿನಲ್ಲಿ ಕಟ್ಟಡ ಕಟ್ಟಿಸಿಕೊಟ್ಟಿದ್ದು, ಅದನ್ನು ರಾಯಚೂರು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಉದ್ಘಾಟಿಸಿ ಶ್ಲಾಘಿಸಿದ್ದಾರೆ..

4 / 5
ವಿವಿಧ ಕಾರ್ಯಕ್ರಮಗಳನ್ನು ಮಾಡ್ತಾ ಆಚರಣೆ ಹೆಸರಲ್ಲಿ ಮೋಜು ಮಸ್ತಿ ಮಾಡುವ ಈ ಕಾಲದಲ್ಲಿ ಪೊಲೀಸ್​ ಪಡೆ,  ಬಡವರ ಸೇವೆ ಮಾಡುತ್ತಿರುವ ಈ ಆಶ್ರಮಕ್ಕೆ ಹೆಗಲು ಕೊಟ್ಟಿದ್ದು ಸಾರ್ವಜನಿಕರ ಮೆಚ್ಚುಗೆ ಕಾರಣವಾಗಿದೆ.

ವಿವಿಧ ಕಾರ್ಯಕ್ರಮಗಳನ್ನು ಮಾಡ್ತಾ ಆಚರಣೆ ಹೆಸರಲ್ಲಿ ಮೋಜು ಮಸ್ತಿ ಮಾಡುವ ಈ ಕಾಲದಲ್ಲಿ ಪೊಲೀಸ್​ ಪಡೆ, ಬಡವರ ಸೇವೆ ಮಾಡುತ್ತಿರುವ ಈ ಆಶ್ರಮಕ್ಕೆ ಹೆಗಲು ಕೊಟ್ಟಿದ್ದು ಸಾರ್ವಜನಿಕರ ಮೆಚ್ಚುಗೆ ಕಾರಣವಾಗಿದೆ.

5 / 5
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!