ವಿಶಿಷ್ಟರೀತಿಯಲ್ಲಿ ಶ್ರೀರಾಮನ ಭಾವಚಿತ್ರ ಬಿಡಿಸಿದ ರಾಯಚೂರಿನ ವಿದ್ಯಾರ್ಥಿನಿ
ರಾಯಚೂರಿನ ಎಂಎಸ್ಸಿ ವಿದ್ಯಾರ್ಥಿನಿ ಅನುಷಾ ಪ್ರಸನ್ನ ಕೀಲಿ ಅವರು ವಿಶಿಷ್ಟ ಸಾಧನೆ ಮಾಡಿದ್ದಾರೆ. ಅನುಷಾ ಪ್ರಸನ್ನ ಕೀಲಿ ಅವರು ಶ್ರೀರಾಮ ಹೆಸರಿನ ಮೂಲಕ ಮರ್ಯಾದಾ ಪುರುಷೋತ್ತಮನ ಭಾವಚಿತ್ರ ಬಿಡಿಸಿದ್ದಾರೆ. ಅನುಷಾ ಪ್ರಸನ್ನ ಕೀಲಿ ಅವರು 21 ಸಾವಿರ ಬಾರಿ ರಾಮ ನಾಮ ಬರೆದಿದ್ದಾರೆ.
Updated on: Jan 21, 2024 | 3:57 PM
Share

ರಾಯಚೂರಿನ ಎಂಎಸ್ಸಿ ವಿದ್ಯಾರ್ಥಿನಿ ಅನುಷಾ ಪ್ರಸನ್ನ ಕೀಲಿ ಅವರು ವಿಶಿಷ್ಟವಾಗಿ ಶ್ರೀರಾಮ ಭಾವಚಿತ್ರ ಬಿಡಿಸಿದ್ದಾರೆ.

ಅನುಷಾ ಪ್ರಸನ್ನ ಕೀಲಿ ಅವರು ಶ್ರೀರಾಮ ಹೆಸರಿನ ಮೂಲಕ ಮರ್ಯಾದಾ ಪುರುಷೋತ್ತಮನ ಭಾವಚಿತ್ರ ಬಿಡಿಸಿದ್ದಾರೆ.

ಅನುಷಾ ಪ್ರಸನ್ನ ಕೀಲಿ ಅವರು 21 ಸಾವಿರ ಬಾರಿ ರಾಮ ನಾಮ ಬರೆದಿದ್ದಾರೆ.

ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠೆ ಹಿನ್ನೆಲೆಯಲ್ಲಿ ಅನುಷಾ ಪ್ರಸನ್ನ ಕೀಲಿ ವಿನೂತನವಾಗಿ ಚಿತ್ರ ಬಿಡಿಸಿ ಭಕ್ತಿ ಸಮರ್ಪಿಸಿದ್ದಾರೆ.

ಅನುಷಾ ಪ್ರಸನ್ನ ಕೀಲಿ ಅವರು ಕಳೆದ ಮೂರು ದಿನಗಳಿಂದ ರಾಮ ನಾಮವನ್ನು ಬರೆದಿದ್ದಾರೆ.

ಒಟ್ಟು 21,500 ರಾಮ ನಾಮ ಮುಖಾಂತರ ಶ್ರೀರಾಮನ ಭಾವಚಿತ್ರ ಬಿಡಿಸಿದ್ದು, ಮೆಚ್ಚುಗೆ ವ್ಯಕ್ತವಾಗಿದೆ.

ಚಿಕ್ಕಮಗಳೂರಿನ 89 ವರ್ಷದ ಪರಮೇಶ್ವರನ್ ಸ್ವಾಮಿ ಎಂಬುವರು 1 ಕೋಟಿ 20 ಲಕ್ಷ ರಾಮ ನಾಮವನ್ನು ಬರೆದಿದ್ದಾರೆ. 2007 ರಿಂದ ನಿರಂತರವಾಗಿ ರಾಮ ನಾಮ ಜಪ ಬರೆಯುತ್ತಿದ್ದಾರೆ.
Related Photo Gallery
ಬಿಹಾರದ ಬಾನ್ಸ್ ಘಾಟ್ ಚಿತಾಗಾರವನ್ನು ಆಧುನೀಕರಣಗೊಳಿಸಿದ ಇಶಾ ಫೌಂಡೇಷನ್
ಟೀಂ ಇಂಡಿಯಾ ಸೋಲಿನಿಂದ ಸಂತೋಷವಾಗಿದೆ ಎಂದ ಮಾಜಿ ಕ್ರಿಕೆಟಿಗ
ಕೇಂದ್ರದ ಎಲೆಕ್ಟ್ರಿಕ್ ಬಸ್ಗಳಿಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿಲ್ಲವೇಕೆ
ಸರಳಾ ಭಟ್ ಅತ್ಯಾಚಾರ, ಕೊಲೆ; ಯಾಸಿನ್ ಮಲಿಕ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ
ವೈದ್ಯರ ಕಳ್ಳಾಟಕ್ಕೆ ಬ್ರೇಕ್: ಇನ್ಮುಂದೆ ಹಾಜರತಿಗೆ ಸಿಬ್ಬಂದಿ ವೇತನ ಲಿಂಕ್!
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್ಗೆ ಗಂಭೀರ ಗಾಯ
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ




