ವಿಶಿಷ್ಟರೀತಿಯಲ್ಲಿ ಶ್ರೀರಾಮನ ಭಾವಚಿತ್ರ ಬಿಡಿಸಿದ ರಾಯಚೂರಿನ ವಿದ್ಯಾರ್ಥಿನಿ
ರಾಯಚೂರಿನ ಎಂಎಸ್ಸಿ ವಿದ್ಯಾರ್ಥಿನಿ ಅನುಷಾ ಪ್ರಸನ್ನ ಕೀಲಿ ಅವರು ವಿಶಿಷ್ಟ ಸಾಧನೆ ಮಾಡಿದ್ದಾರೆ. ಅನುಷಾ ಪ್ರಸನ್ನ ಕೀಲಿ ಅವರು ಶ್ರೀರಾಮ ಹೆಸರಿನ ಮೂಲಕ ಮರ್ಯಾದಾ ಪುರುಷೋತ್ತಮನ ಭಾವಚಿತ್ರ ಬಿಡಿಸಿದ್ದಾರೆ. ಅನುಷಾ ಪ್ರಸನ್ನ ಕೀಲಿ ಅವರು 21 ಸಾವಿರ ಬಾರಿ ರಾಮ ನಾಮ ಬರೆದಿದ್ದಾರೆ.
Updated on: Jan 21, 2024 | 3:57 PM
Share

ರಾಯಚೂರಿನ ಎಂಎಸ್ಸಿ ವಿದ್ಯಾರ್ಥಿನಿ ಅನುಷಾ ಪ್ರಸನ್ನ ಕೀಲಿ ಅವರು ವಿಶಿಷ್ಟವಾಗಿ ಶ್ರೀರಾಮ ಭಾವಚಿತ್ರ ಬಿಡಿಸಿದ್ದಾರೆ.

ಅನುಷಾ ಪ್ರಸನ್ನ ಕೀಲಿ ಅವರು ಶ್ರೀರಾಮ ಹೆಸರಿನ ಮೂಲಕ ಮರ್ಯಾದಾ ಪುರುಷೋತ್ತಮನ ಭಾವಚಿತ್ರ ಬಿಡಿಸಿದ್ದಾರೆ.

ಅನುಷಾ ಪ್ರಸನ್ನ ಕೀಲಿ ಅವರು 21 ಸಾವಿರ ಬಾರಿ ರಾಮ ನಾಮ ಬರೆದಿದ್ದಾರೆ.

ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠೆ ಹಿನ್ನೆಲೆಯಲ್ಲಿ ಅನುಷಾ ಪ್ರಸನ್ನ ಕೀಲಿ ವಿನೂತನವಾಗಿ ಚಿತ್ರ ಬಿಡಿಸಿ ಭಕ್ತಿ ಸಮರ್ಪಿಸಿದ್ದಾರೆ.

ಅನುಷಾ ಪ್ರಸನ್ನ ಕೀಲಿ ಅವರು ಕಳೆದ ಮೂರು ದಿನಗಳಿಂದ ರಾಮ ನಾಮವನ್ನು ಬರೆದಿದ್ದಾರೆ.

ಒಟ್ಟು 21,500 ರಾಮ ನಾಮ ಮುಖಾಂತರ ಶ್ರೀರಾಮನ ಭಾವಚಿತ್ರ ಬಿಡಿಸಿದ್ದು, ಮೆಚ್ಚುಗೆ ವ್ಯಕ್ತವಾಗಿದೆ.

ಚಿಕ್ಕಮಗಳೂರಿನ 89 ವರ್ಷದ ಪರಮೇಶ್ವರನ್ ಸ್ವಾಮಿ ಎಂಬುವರು 1 ಕೋಟಿ 20 ಲಕ್ಷ ರಾಮ ನಾಮವನ್ನು ಬರೆದಿದ್ದಾರೆ. 2007 ರಿಂದ ನಿರಂತರವಾಗಿ ರಾಮ ನಾಮ ಜಪ ಬರೆಯುತ್ತಿದ್ದಾರೆ.
Related Photo Gallery
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ ಐಎನ್ಎಸ್ ಮಾಲ್ವನ್
ಅವನನ್ನು ಯಾವಾಗ ಕರ್ಕೊಂಡು ಬರ್ತೀಯಾ ಎಂದು ಕೇಳಿದ್ದರು ಚೆನ್ನಮ್ಮ: ಹೆಚ್ಡಿಕೆ
'ನಾನು ಡಿಸಿಎಂ ಹುದ್ದೆ ಕೇಳಿಲ್ಲ: ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರಿನಲ್ಲಿ ವಕೀಲರ ಸಂಘದಿಂದ ಭಾರೀ ಪ್ರತಿಭಟನೆ
‘ಟಾಕ್ಸಿಕ್’ ಬಗ್ಗೆ ತೆಲುಗು ನಟ ಕಿರಣ್ ಅಬ್ಬವರಂ ಹೇಳಿದ್ದು ಹೀಗೆ: ವಿಡಿಯೋ
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರ ಯತ್ನ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್ಗೂ ಮೊದಲೇ ಮೆಚ್ಚುಗೆ
ಕಾರ್ಯ ಮುಗಿಸಿ ಮಕ್ಕಳು ಮೊಮ್ಮಕ್ಕಳ ಜೊತೆ ಊಟ ಸವಿದ ದೊಡ್ಡಗೌಡರು
ಚೆನ್ನಮ್ಮನ ಸಮಾಧಿ ಮುಂದೆ ಬಿಕ್ಕಿ ಬಿಕ್ಕಿ ಅತ್ತ ರೇವಣ್ಣ
ಚಿಕ್ಕಣ್ಣ ಎಷ್ಟು ಚೆನ್ನಾಗಿ ಹಾಡ್ತಾರೆ ನೋಡಿ
ಏನೇ ಮಿಸ್ ಮಾಡಿದ್ರೂ ವರ್ಕೌಟ್ ಮಿಸ್ ಮಾಡಲ್ಲ ಚೈತ್ರಾ ವಾಸುದೇವನ್
ಛತ್ರಸಾಲ್ ಸ್ಟೇಡಿಯಂನಿಂದ ಬಿಡುಗಡೆಯಾದ ರಾಹುಲ್ ಗಾಂಧಿಗೆ ಕಾಂಗ್ರೆಸ್ ಕಾರ್ಯಕರ್ತರ ಸ್ವಾಗತ
ಡಿಕೆಶಿಗೆ ದೇವೇಗೌಡ್ರ ಪುತ್ರ ಕೃತಜ್ಞತೆ ಪತ್ರ




