AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶಿಷ್ಟರೀತಿಯಲ್ಲಿ ಶ್ರೀರಾಮನ ಭಾವಚಿತ್ರ ಬಿಡಿಸಿದ ರಾಯಚೂರಿನ ವಿದ್ಯಾರ್ಥಿನಿ

ರಾಯಚೂರಿನ ಎಂಎಸ್​​ಸಿ ವಿದ್ಯಾರ್ಥಿನಿ ಅನುಷಾ ಪ್ರಸನ್ನ ಕೀಲಿ ಅವರು ವಿಶಿಷ್ಟ ಸಾಧನೆ ಮಾಡಿದ್ದಾರೆ. ಅನುಷಾ ಪ್ರಸನ್ನ ಕೀಲಿ ಅವರು ಶ್ರೀರಾಮ ಹೆಸರಿನ ಮೂಲಕ ಮರ್ಯಾದಾ ಪುರುಷೋತ್ತಮನ ಭಾವಚಿತ್ರ ಬಿಡಿಸಿದ್ದಾರೆ. ಅನುಷಾ ಪ್ರಸನ್ನ ಕೀಲಿ ಅವರು 21 ಸಾವಿರ ಬಾರಿ ರಾಮ ನಾಮ ಬರೆದಿದ್ದಾರೆ.

ಭೀಮೇಶ್​​ ಪೂಜಾರ್
| Edited By: |

Updated on: Jan 21, 2024 | 3:57 PM

Share
Raichur Student made a drawing of shri rama in different way

ರಾಯಚೂರಿನ ಎಂಎಸ್​​ಸಿ ವಿದ್ಯಾರ್ಥಿನಿ ಅನುಷಾ ಪ್ರಸನ್ನ ಕೀಲಿ ಅವರು ವಿಶಿಷ್ಟವಾಗಿ ಶ್ರೀರಾಮ ಭಾವಚಿತ್ರ ಬಿಡಿಸಿದ್ದಾರೆ.

1 / 7
Raichur Student made a drawing of shri rama in different way

ಅನುಷಾ ಪ್ರಸನ್ನ ಕೀಲಿ ಅವರು ಶ್ರೀರಾಮ ಹೆಸರಿನ ಮೂಲಕ ಮರ್ಯಾದಾ ಪುರುಷೋತ್ತಮನ ಭಾವಚಿತ್ರ ಬಿಡಿಸಿದ್ದಾರೆ.

2 / 7
Raichur Student made a drawing of shri rama in different way

ಅನುಷಾ ಪ್ರಸನ್ನ ಕೀಲಿ ಅವರು 21 ಸಾವಿರ ಬಾರಿ ರಾಮ ನಾಮ ಬರೆದಿದ್ದಾರೆ.

3 / 7
Raichur Student made a drawing of shri rama in different way

ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠೆ ಹಿನ್ನೆಲೆಯಲ್ಲಿ ಅನುಷಾ ಪ್ರಸನ್ನ ಕೀಲಿ ವಿನೂತನವಾಗಿ ಚಿತ್ರ ಬಿಡಿಸಿ ಭಕ್ತಿ ಸಮರ್ಪಿಸಿದ್ದಾರೆ.

4 / 7
Raichur Student made a drawing of shri rama in different way

ಅನುಷಾ ಪ್ರಸನ್ನ ಕೀಲಿ ಅವರು ಕಳೆದ ಮೂರು ದಿನಗಳಿಂದ ರಾಮ ನಾಮವನ್ನು ಬರೆದಿದ್ದಾರೆ.

5 / 7
Raichur Student made a drawing of shri rama in different way

ಒಟ್ಟು ‌21,500 ರಾಮ ನಾಮ ಮುಖಾಂತರ ಶ್ರೀರಾಮನ ಭಾವಚಿತ್ರ ಬಿಡಿಸಿದ್ದು, ಮೆಚ್ಚುಗೆ ವ್ಯಕ್ತವಾಗಿದೆ.

6 / 7
Raichur Student made a drawing of shri rama in different way

ಚಿಕ್ಕಮಗಳೂರಿನ 89 ವರ್ಷದ ಪರಮೇಶ್ವರನ್ ಸ್ವಾಮಿ ಎಂಬುವರು 1 ಕೋಟಿ 20 ಲಕ್ಷ ರಾಮ ನಾಮವನ್ನು ಬರೆದಿದ್ದಾರೆ. 2007 ರಿಂದ ನಿರಂತರವಾಗಿ ರಾಮ ನಾಮ ಜಪ ಬರೆಯುತ್ತಿದ್ದಾರೆ.

7 / 7
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು