AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶಿಷ್ಟರೀತಿಯಲ್ಲಿ ಶ್ರೀರಾಮನ ಭಾವಚಿತ್ರ ಬಿಡಿಸಿದ ರಾಯಚೂರಿನ ವಿದ್ಯಾರ್ಥಿನಿ

ರಾಯಚೂರಿನ ಎಂಎಸ್​​ಸಿ ವಿದ್ಯಾರ್ಥಿನಿ ಅನುಷಾ ಪ್ರಸನ್ನ ಕೀಲಿ ಅವರು ವಿಶಿಷ್ಟ ಸಾಧನೆ ಮಾಡಿದ್ದಾರೆ. ಅನುಷಾ ಪ್ರಸನ್ನ ಕೀಲಿ ಅವರು ಶ್ರೀರಾಮ ಹೆಸರಿನ ಮೂಲಕ ಮರ್ಯಾದಾ ಪುರುಷೋತ್ತಮನ ಭಾವಚಿತ್ರ ಬಿಡಿಸಿದ್ದಾರೆ. ಅನುಷಾ ಪ್ರಸನ್ನ ಕೀಲಿ ಅವರು 21 ಸಾವಿರ ಬಾರಿ ರಾಮ ನಾಮ ಬರೆದಿದ್ದಾರೆ.

ಭೀಮೇಶ್​​ ಪೂಜಾರ್
| Edited By: |

Updated on: Jan 21, 2024 | 3:57 PM

Share
Raichur Student made a drawing of shri rama in different way

ರಾಯಚೂರಿನ ಎಂಎಸ್​​ಸಿ ವಿದ್ಯಾರ್ಥಿನಿ ಅನುಷಾ ಪ್ರಸನ್ನ ಕೀಲಿ ಅವರು ವಿಶಿಷ್ಟವಾಗಿ ಶ್ರೀರಾಮ ಭಾವಚಿತ್ರ ಬಿಡಿಸಿದ್ದಾರೆ.

1 / 7
Raichur Student made a drawing of shri rama in different way

ಅನುಷಾ ಪ್ರಸನ್ನ ಕೀಲಿ ಅವರು ಶ್ರೀರಾಮ ಹೆಸರಿನ ಮೂಲಕ ಮರ್ಯಾದಾ ಪುರುಷೋತ್ತಮನ ಭಾವಚಿತ್ರ ಬಿಡಿಸಿದ್ದಾರೆ.

2 / 7
Raichur Student made a drawing of shri rama in different way

ಅನುಷಾ ಪ್ರಸನ್ನ ಕೀಲಿ ಅವರು 21 ಸಾವಿರ ಬಾರಿ ರಾಮ ನಾಮ ಬರೆದಿದ್ದಾರೆ.

3 / 7
Raichur Student made a drawing of shri rama in different way

ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠೆ ಹಿನ್ನೆಲೆಯಲ್ಲಿ ಅನುಷಾ ಪ್ರಸನ್ನ ಕೀಲಿ ವಿನೂತನವಾಗಿ ಚಿತ್ರ ಬಿಡಿಸಿ ಭಕ್ತಿ ಸಮರ್ಪಿಸಿದ್ದಾರೆ.

4 / 7
Raichur Student made a drawing of shri rama in different way

ಅನುಷಾ ಪ್ರಸನ್ನ ಕೀಲಿ ಅವರು ಕಳೆದ ಮೂರು ದಿನಗಳಿಂದ ರಾಮ ನಾಮವನ್ನು ಬರೆದಿದ್ದಾರೆ.

5 / 7
Raichur Student made a drawing of shri rama in different way

ಒಟ್ಟು ‌21,500 ರಾಮ ನಾಮ ಮುಖಾಂತರ ಶ್ರೀರಾಮನ ಭಾವಚಿತ್ರ ಬಿಡಿಸಿದ್ದು, ಮೆಚ್ಚುಗೆ ವ್ಯಕ್ತವಾಗಿದೆ.

6 / 7
Raichur Student made a drawing of shri rama in different way

ಚಿಕ್ಕಮಗಳೂರಿನ 89 ವರ್ಷದ ಪರಮೇಶ್ವರನ್ ಸ್ವಾಮಿ ಎಂಬುವರು 1 ಕೋಟಿ 20 ಲಕ್ಷ ರಾಮ ನಾಮವನ್ನು ಬರೆದಿದ್ದಾರೆ. 2007 ರಿಂದ ನಿರಂತರವಾಗಿ ರಾಮ ನಾಮ ಜಪ ಬರೆಯುತ್ತಿದ್ದಾರೆ.

7 / 7
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ