ವಿಶಿಷ್ಟರೀತಿಯಲ್ಲಿ ಶ್ರೀರಾಮನ ಭಾವಚಿತ್ರ ಬಿಡಿಸಿದ ರಾಯಚೂರಿನ ವಿದ್ಯಾರ್ಥಿನಿ
ರಾಯಚೂರಿನ ಎಂಎಸ್ಸಿ ವಿದ್ಯಾರ್ಥಿನಿ ಅನುಷಾ ಪ್ರಸನ್ನ ಕೀಲಿ ಅವರು ವಿಶಿಷ್ಟ ಸಾಧನೆ ಮಾಡಿದ್ದಾರೆ. ಅನುಷಾ ಪ್ರಸನ್ನ ಕೀಲಿ ಅವರು ಶ್ರೀರಾಮ ಹೆಸರಿನ ಮೂಲಕ ಮರ್ಯಾದಾ ಪುರುಷೋತ್ತಮನ ಭಾವಚಿತ್ರ ಬಿಡಿಸಿದ್ದಾರೆ. ಅನುಷಾ ಪ್ರಸನ್ನ ಕೀಲಿ ಅವರು 21 ಸಾವಿರ ಬಾರಿ ರಾಮ ನಾಮ ಬರೆದಿದ್ದಾರೆ.
Updated on: Jan 21, 2024 | 3:57 PM

ರಾಯಚೂರಿನ ಎಂಎಸ್ಸಿ ವಿದ್ಯಾರ್ಥಿನಿ ಅನುಷಾ ಪ್ರಸನ್ನ ಕೀಲಿ ಅವರು ವಿಶಿಷ್ಟವಾಗಿ ಶ್ರೀರಾಮ ಭಾವಚಿತ್ರ ಬಿಡಿಸಿದ್ದಾರೆ.

ಅನುಷಾ ಪ್ರಸನ್ನ ಕೀಲಿ ಅವರು ಶ್ರೀರಾಮ ಹೆಸರಿನ ಮೂಲಕ ಮರ್ಯಾದಾ ಪುರುಷೋತ್ತಮನ ಭಾವಚಿತ್ರ ಬಿಡಿಸಿದ್ದಾರೆ.

ಅನುಷಾ ಪ್ರಸನ್ನ ಕೀಲಿ ಅವರು 21 ಸಾವಿರ ಬಾರಿ ರಾಮ ನಾಮ ಬರೆದಿದ್ದಾರೆ.

ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠೆ ಹಿನ್ನೆಲೆಯಲ್ಲಿ ಅನುಷಾ ಪ್ರಸನ್ನ ಕೀಲಿ ವಿನೂತನವಾಗಿ ಚಿತ್ರ ಬಿಡಿಸಿ ಭಕ್ತಿ ಸಮರ್ಪಿಸಿದ್ದಾರೆ.

ಅನುಷಾ ಪ್ರಸನ್ನ ಕೀಲಿ ಅವರು ಕಳೆದ ಮೂರು ದಿನಗಳಿಂದ ರಾಮ ನಾಮವನ್ನು ಬರೆದಿದ್ದಾರೆ.

ಒಟ್ಟು 21,500 ರಾಮ ನಾಮ ಮುಖಾಂತರ ಶ್ರೀರಾಮನ ಭಾವಚಿತ್ರ ಬಿಡಿಸಿದ್ದು, ಮೆಚ್ಚುಗೆ ವ್ಯಕ್ತವಾಗಿದೆ.

ಚಿಕ್ಕಮಗಳೂರಿನ 89 ವರ್ಷದ ಪರಮೇಶ್ವರನ್ ಸ್ವಾಮಿ ಎಂಬುವರು 1 ಕೋಟಿ 20 ಲಕ್ಷ ರಾಮ ನಾಮವನ್ನು ಬರೆದಿದ್ದಾರೆ. 2007 ರಿಂದ ನಿರಂತರವಾಗಿ ರಾಮ ನಾಮ ಜಪ ಬರೆಯುತ್ತಿದ್ದಾರೆ.
Related Photo Gallery

ಉಗ್ರ ದಾಳಿಗೆ ಇಡೀ ದೇಶವೇ ಶೋಕದಲ್ಲಿರುವಾಗ, ಇನ್ಸ್ಪೆಕ್ಟರ್ ಭರ್ಜರಿ ರೋಡ್ ಶೋ

ಭೂಮಿಯ ಮೇಲಿನ ಸ್ವರ್ಗ ಈ ʼಪಹಲ್ಗಾಮ್ʼ

ಕಾಡು ಮೇಡಲ್ಲಿ ಸುತ್ತಾಡುತ್ತಾ ಓದಿ ಯುಪಿಎಸ್ಸಿ ಪಾಸ್ ಮಾಡಿದ ಕುರಿಗಾಹಿ

ಎಲ್ಲರ ಚಿತ್ತ ಪಹಲ್ಗಾಮ್ನತ್ತ... ಉಗ್ರರ ದಾಳಿಗೆ ಕ್ರಿಕೆಟಿಗರ ಆಕ್ರೋಶ

ಅಡುಗೆಯಲ್ಲಿ ಈ ಮಸಾಲೆ ಇದ್ದರೆ ಹೃದಯ ಚೆನ್ನಾಗಿರುತ್ತೆ

Kl Rahul: ದಾಖಲೆಗಳು ಧೂಳೀಪಟ... ಹೊಸ ಇತಿಹಾಸ ರಚಿಸಿದ ಕೆಎಲ್ ರಾಹುಲ್

ಹಳ್ಳಕ್ಕೆ ಉರುಳಿಬಿದ್ದ ಖಾಸಗಿ ಬಸ್: 25ಕ್ಕೂ ಹೆಚ್ಚು ಜನರಿಗೆ ಗಾಯ

IPL 2025: ಪ್ಲೇಆಫ್ ಸನಿಹದಲ್ಲಿ ಗುಜರಾತ್ ಟೈಟಾನ್ಸ್

4+2... ಹೀಗಿದೆ RCB ತಂಡದ ಪ್ಲೇಆಫ್ ಲೆಕ್ಕಾಚಾರ

ಮದುವೆಗೂ ಮುನ್ನ ಹಲವರ ಜೊತೆ ತಳುಕು ಹಾಕಿಕೊಂಡಿತ್ತು ಐಶ್ವರ್ಯಾ ಹೆಸರು
ಹನಿಮೂನ್ ಟ್ರಿಪ್ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್ ಕೊನೆ ರೀಲ್ಸ್

ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ

ಪಹಲ್ಗಾಮ್ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ

ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ

ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...

ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?

ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್

ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್

ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ

ಪಹಲ್ಗಾಮ್ ಉಗ್ರರ ದಾಳಿಯಿಂದ ಗ್ರೇಟ್ ಎಸ್ಕೆಪ್ ಆದ ಬಾಗಲಕೋಟೆಯ 13 ಮಂದಿ
