ವಿಶಿಷ್ಟರೀತಿಯಲ್ಲಿ ಶ್ರೀರಾಮನ ಭಾವಚಿತ್ರ ಬಿಡಿಸಿದ ರಾಯಚೂರಿನ ವಿದ್ಯಾರ್ಥಿನಿ
ರಾಯಚೂರಿನ ಎಂಎಸ್ಸಿ ವಿದ್ಯಾರ್ಥಿನಿ ಅನುಷಾ ಪ್ರಸನ್ನ ಕೀಲಿ ಅವರು ವಿಶಿಷ್ಟ ಸಾಧನೆ ಮಾಡಿದ್ದಾರೆ. ಅನುಷಾ ಪ್ರಸನ್ನ ಕೀಲಿ ಅವರು ಶ್ರೀರಾಮ ಹೆಸರಿನ ಮೂಲಕ ಮರ್ಯಾದಾ ಪುರುಷೋತ್ತಮನ ಭಾವಚಿತ್ರ ಬಿಡಿಸಿದ್ದಾರೆ. ಅನುಷಾ ಪ್ರಸನ್ನ ಕೀಲಿ ಅವರು 21 ಸಾವಿರ ಬಾರಿ ರಾಮ ನಾಮ ಬರೆದಿದ್ದಾರೆ.
Updated on: Jan 21, 2024 | 3:57 PM
Share

ರಾಯಚೂರಿನ ಎಂಎಸ್ಸಿ ವಿದ್ಯಾರ್ಥಿನಿ ಅನುಷಾ ಪ್ರಸನ್ನ ಕೀಲಿ ಅವರು ವಿಶಿಷ್ಟವಾಗಿ ಶ್ರೀರಾಮ ಭಾವಚಿತ್ರ ಬಿಡಿಸಿದ್ದಾರೆ.

ಅನುಷಾ ಪ್ರಸನ್ನ ಕೀಲಿ ಅವರು ಶ್ರೀರಾಮ ಹೆಸರಿನ ಮೂಲಕ ಮರ್ಯಾದಾ ಪುರುಷೋತ್ತಮನ ಭಾವಚಿತ್ರ ಬಿಡಿಸಿದ್ದಾರೆ.

ಅನುಷಾ ಪ್ರಸನ್ನ ಕೀಲಿ ಅವರು 21 ಸಾವಿರ ಬಾರಿ ರಾಮ ನಾಮ ಬರೆದಿದ್ದಾರೆ.

ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠೆ ಹಿನ್ನೆಲೆಯಲ್ಲಿ ಅನುಷಾ ಪ್ರಸನ್ನ ಕೀಲಿ ವಿನೂತನವಾಗಿ ಚಿತ್ರ ಬಿಡಿಸಿ ಭಕ್ತಿ ಸಮರ್ಪಿಸಿದ್ದಾರೆ.

ಅನುಷಾ ಪ್ರಸನ್ನ ಕೀಲಿ ಅವರು ಕಳೆದ ಮೂರು ದಿನಗಳಿಂದ ರಾಮ ನಾಮವನ್ನು ಬರೆದಿದ್ದಾರೆ.

ಒಟ್ಟು 21,500 ರಾಮ ನಾಮ ಮುಖಾಂತರ ಶ್ರೀರಾಮನ ಭಾವಚಿತ್ರ ಬಿಡಿಸಿದ್ದು, ಮೆಚ್ಚುಗೆ ವ್ಯಕ್ತವಾಗಿದೆ.

ಚಿಕ್ಕಮಗಳೂರಿನ 89 ವರ್ಷದ ಪರಮೇಶ್ವರನ್ ಸ್ವಾಮಿ ಎಂಬುವರು 1 ಕೋಟಿ 20 ಲಕ್ಷ ರಾಮ ನಾಮವನ್ನು ಬರೆದಿದ್ದಾರೆ. 2007 ರಿಂದ ನಿರಂತರವಾಗಿ ರಾಮ ನಾಮ ಜಪ ಬರೆಯುತ್ತಿದ್ದಾರೆ.
Related Photo Gallery
ಕಾವ್ಯಾ ಜತೆ ಮದುವೆ ಬಗ್ಗೆ ಮನಸಾರೆ ಮಾತಾಡಿದ ಗಿಲ್ಲಿ: ಆ ಕಡೆಯಿಂದ ಉತ್ತರ ಏನು
ಮೈಸೂರು ಅರಮನೆ ಮುಂಭಾಗ ಭಾರೀ ಸ್ಫೋಟ, ಓರ್ವ ಸಾವು, ಹಲವರಿಗೆ ಗಂಭೀರ ಗಾಯ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
KSCA ಅಂಡರ್ 14 ಕ್ರಿಕೆಟ್: ಬೆಂಗಳೂರಿನ ವಿದ್ಯಾನಿಕೇತನ ಶಾಲೆಗೆ ಭರ್ಜರಿ ಜಯ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ



