AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶಿಷ್ಟರೀತಿಯಲ್ಲಿ ಶ್ರೀರಾಮನ ಭಾವಚಿತ್ರ ಬಿಡಿಸಿದ ರಾಯಚೂರಿನ ವಿದ್ಯಾರ್ಥಿನಿ

ರಾಯಚೂರಿನ ಎಂಎಸ್​​ಸಿ ವಿದ್ಯಾರ್ಥಿನಿ ಅನುಷಾ ಪ್ರಸನ್ನ ಕೀಲಿ ಅವರು ವಿಶಿಷ್ಟ ಸಾಧನೆ ಮಾಡಿದ್ದಾರೆ. ಅನುಷಾ ಪ್ರಸನ್ನ ಕೀಲಿ ಅವರು ಶ್ರೀರಾಮ ಹೆಸರಿನ ಮೂಲಕ ಮರ್ಯಾದಾ ಪುರುಷೋತ್ತಮನ ಭಾವಚಿತ್ರ ಬಿಡಿಸಿದ್ದಾರೆ. ಅನುಷಾ ಪ್ರಸನ್ನ ಕೀಲಿ ಅವರು 21 ಸಾವಿರ ಬಾರಿ ರಾಮ ನಾಮ ಬರೆದಿದ್ದಾರೆ.

ಭೀಮೇಶ್​​ ಪೂಜಾರ್
| Edited By: |

Updated on: Jan 21, 2024 | 3:57 PM

Share
Raichur Student made a drawing of shri rama in different way

ರಾಯಚೂರಿನ ಎಂಎಸ್​​ಸಿ ವಿದ್ಯಾರ್ಥಿನಿ ಅನುಷಾ ಪ್ರಸನ್ನ ಕೀಲಿ ಅವರು ವಿಶಿಷ್ಟವಾಗಿ ಶ್ರೀರಾಮ ಭಾವಚಿತ್ರ ಬಿಡಿಸಿದ್ದಾರೆ.

1 / 7
Raichur Student made a drawing of shri rama in different way

ಅನುಷಾ ಪ್ರಸನ್ನ ಕೀಲಿ ಅವರು ಶ್ರೀರಾಮ ಹೆಸರಿನ ಮೂಲಕ ಮರ್ಯಾದಾ ಪುರುಷೋತ್ತಮನ ಭಾವಚಿತ್ರ ಬಿಡಿಸಿದ್ದಾರೆ.

2 / 7
Raichur Student made a drawing of shri rama in different way

ಅನುಷಾ ಪ್ರಸನ್ನ ಕೀಲಿ ಅವರು 21 ಸಾವಿರ ಬಾರಿ ರಾಮ ನಾಮ ಬರೆದಿದ್ದಾರೆ.

3 / 7
Raichur Student made a drawing of shri rama in different way

ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠೆ ಹಿನ್ನೆಲೆಯಲ್ಲಿ ಅನುಷಾ ಪ್ರಸನ್ನ ಕೀಲಿ ವಿನೂತನವಾಗಿ ಚಿತ್ರ ಬಿಡಿಸಿ ಭಕ್ತಿ ಸಮರ್ಪಿಸಿದ್ದಾರೆ.

4 / 7
Raichur Student made a drawing of shri rama in different way

ಅನುಷಾ ಪ್ರಸನ್ನ ಕೀಲಿ ಅವರು ಕಳೆದ ಮೂರು ದಿನಗಳಿಂದ ರಾಮ ನಾಮವನ್ನು ಬರೆದಿದ್ದಾರೆ.

5 / 7
Raichur Student made a drawing of shri rama in different way

ಒಟ್ಟು ‌21,500 ರಾಮ ನಾಮ ಮುಖಾಂತರ ಶ್ರೀರಾಮನ ಭಾವಚಿತ್ರ ಬಿಡಿಸಿದ್ದು, ಮೆಚ್ಚುಗೆ ವ್ಯಕ್ತವಾಗಿದೆ.

6 / 7
Raichur Student made a drawing of shri rama in different way

ಚಿಕ್ಕಮಗಳೂರಿನ 89 ವರ್ಷದ ಪರಮೇಶ್ವರನ್ ಸ್ವಾಮಿ ಎಂಬುವರು 1 ಕೋಟಿ 20 ಲಕ್ಷ ರಾಮ ನಾಮವನ್ನು ಬರೆದಿದ್ದಾರೆ. 2007 ರಿಂದ ನಿರಂತರವಾಗಿ ರಾಮ ನಾಮ ಜಪ ಬರೆಯುತ್ತಿದ್ದಾರೆ.

7 / 7
Follow Us
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?