AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶಿಷ್ಟರೀತಿಯಲ್ಲಿ ಶ್ರೀರಾಮನ ಭಾವಚಿತ್ರ ಬಿಡಿಸಿದ ರಾಯಚೂರಿನ ವಿದ್ಯಾರ್ಥಿನಿ

ರಾಯಚೂರಿನ ಎಂಎಸ್​​ಸಿ ವಿದ್ಯಾರ್ಥಿನಿ ಅನುಷಾ ಪ್ರಸನ್ನ ಕೀಲಿ ಅವರು ವಿಶಿಷ್ಟ ಸಾಧನೆ ಮಾಡಿದ್ದಾರೆ. ಅನುಷಾ ಪ್ರಸನ್ನ ಕೀಲಿ ಅವರು ಶ್ರೀರಾಮ ಹೆಸರಿನ ಮೂಲಕ ಮರ್ಯಾದಾ ಪುರುಷೋತ್ತಮನ ಭಾವಚಿತ್ರ ಬಿಡಿಸಿದ್ದಾರೆ. ಅನುಷಾ ಪ್ರಸನ್ನ ಕೀಲಿ ಅವರು 21 ಸಾವಿರ ಬಾರಿ ರಾಮ ನಾಮ ಬರೆದಿದ್ದಾರೆ.

ಭೀಮೇಶ್​​ ಪೂಜಾರ್
| Edited By: |

Updated on: Jan 21, 2024 | 3:57 PM

Share
Raichur Student made a drawing of shri rama in different way

ರಾಯಚೂರಿನ ಎಂಎಸ್​​ಸಿ ವಿದ್ಯಾರ್ಥಿನಿ ಅನುಷಾ ಪ್ರಸನ್ನ ಕೀಲಿ ಅವರು ವಿಶಿಷ್ಟವಾಗಿ ಶ್ರೀರಾಮ ಭಾವಚಿತ್ರ ಬಿಡಿಸಿದ್ದಾರೆ.

1 / 7
Raichur Student made a drawing of shri rama in different way

ಅನುಷಾ ಪ್ರಸನ್ನ ಕೀಲಿ ಅವರು ಶ್ರೀರಾಮ ಹೆಸರಿನ ಮೂಲಕ ಮರ್ಯಾದಾ ಪುರುಷೋತ್ತಮನ ಭಾವಚಿತ್ರ ಬಿಡಿಸಿದ್ದಾರೆ.

2 / 7
Raichur Student made a drawing of shri rama in different way

ಅನುಷಾ ಪ್ರಸನ್ನ ಕೀಲಿ ಅವರು 21 ಸಾವಿರ ಬಾರಿ ರಾಮ ನಾಮ ಬರೆದಿದ್ದಾರೆ.

3 / 7
Raichur Student made a drawing of shri rama in different way

ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠೆ ಹಿನ್ನೆಲೆಯಲ್ಲಿ ಅನುಷಾ ಪ್ರಸನ್ನ ಕೀಲಿ ವಿನೂತನವಾಗಿ ಚಿತ್ರ ಬಿಡಿಸಿ ಭಕ್ತಿ ಸಮರ್ಪಿಸಿದ್ದಾರೆ.

4 / 7
Raichur Student made a drawing of shri rama in different way

ಅನುಷಾ ಪ್ರಸನ್ನ ಕೀಲಿ ಅವರು ಕಳೆದ ಮೂರು ದಿನಗಳಿಂದ ರಾಮ ನಾಮವನ್ನು ಬರೆದಿದ್ದಾರೆ.

5 / 7
Raichur Student made a drawing of shri rama in different way

ಒಟ್ಟು ‌21,500 ರಾಮ ನಾಮ ಮುಖಾಂತರ ಶ್ರೀರಾಮನ ಭಾವಚಿತ್ರ ಬಿಡಿಸಿದ್ದು, ಮೆಚ್ಚುಗೆ ವ್ಯಕ್ತವಾಗಿದೆ.

6 / 7
Raichur Student made a drawing of shri rama in different way

ಚಿಕ್ಕಮಗಳೂರಿನ 89 ವರ್ಷದ ಪರಮೇಶ್ವರನ್ ಸ್ವಾಮಿ ಎಂಬುವರು 1 ಕೋಟಿ 20 ಲಕ್ಷ ರಾಮ ನಾಮವನ್ನು ಬರೆದಿದ್ದಾರೆ. 2007 ರಿಂದ ನಿರಂತರವಾಗಿ ರಾಮ ನಾಮ ಜಪ ಬರೆಯುತ್ತಿದ್ದಾರೆ.

7 / 7
Follow Us
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು
ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು
ವಾಣಿಜ್ಯ ಸಿಲಿಂಡರ್ ದರ ಏರಿಕೆ: ಹೋಟೆಲ್​ನಲ್ಲಿ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ ಸಿಲಿಂಡರ್ ದರ ಏರಿಕೆ: ಹೋಟೆಲ್​ನಲ್ಲಿ ಊಟ-ತಿಂಡಿ ದರ ಹೆಚ್ಚಾಗುತ್ತಾ?
ಬೆಂಗಳೂರಿನಲ್ಲಿ ಆಟೋ ಚಾಲಕನಿಗೆ ಥಳಿಸಿದ ಪೊಲೀಸರು
ಬೆಂಗಳೂರಿನಲ್ಲಿ ಆಟೋ ಚಾಲಕನಿಗೆ ಥಳಿಸಿದ ಪೊಲೀಸರು
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್