ಕರ್ನಾಟಕದಲ್ಲಿ ಮಳೆ ಅಬ್ಬರ: ಮನೆಗಳಿಗೆ ನುಗ್ಗಿದ ನೀರು, ಗೋಡೆ ಕುಸಿದು ಅವಾಂತರ, ಇಲ್ಲಿವೆ ಫೋಟೋಸ್
ಕರ್ನಾಟಕದಾದ್ಯಂತ ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಹಲವೆಡೆ ಸಾಕಷ್ಟು ಅವಾಂತರಗಳು ಸಂಭವಿಸಿವೆ. ಮನೆ, ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣ ಹಾನಿ ಉಂಟಾಗಿದೆ. ಅಷ್ಟೇ ಅಲ್ಲದೆ ಬಾಗಲಕೋಟೆಯ ಮಹಾಲಿಂಗಪುರ ಪಟ್ಟಣದಲ್ಲಿ ಮನೆ ಗೋಡೆ ಕುಸಿದು ಬಾಲಕ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಎಲ್ಲೆಲ್ಲಿ, ಏನೇನು ಅವಾಂತರಗಳು ಸಂಭವಿಸಿವೆ ಎಂಬ ಮಾಹಿತಿ ಇಲ್ಲಿದೆ.

1 / 6

2 / 6

3 / 6

4 / 6

5 / 6

6 / 6
Follow Us




