ಬೆಂಗಳೂರು; ಗಾಳಿ-ಮಳೆಗೆ ಪಕ್ಷಿಗಳ ಜೀವಕ್ಕೆ ಸಂಚಕಾರ, 2 ತಿಂಗಳಲ್ಲಿ 2 ಸಾವಿರ ಪಕ್ಷಿಗಳ ಸಾವು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡು ತಿಂಗಳಿನಿಂದ ಹೆಚ್ಚು ಮಳೆಯಾಗುತ್ತಿದೆ. ಇದರ ಎಫೆಕ್ಟ್ ಜನರ ಮೇಲೆ ಅಷ್ಟೇ ಅಲ್ಲದೇ ಪಕ್ಷಿಗಳ ಮೇಲೂ ತಟ್ಟಿದೆ. ಮಳೆ, ಗಾಳಿಗೆ ಸಾವಿರಾರು ಪಕ್ಷಿಗಳು ಜೀವ ತೆತ್ತಿವೆ. ಕಳೆದ ಜೂನ್​ನಿಂದ ಜುಲೈ 31ರವರೆಗೆ ಬರೋಬ್ಬರಿ 2 ಸಾವಿರ ಪಕ್ಷಿಗಳು ಮೃತಪಟ್ಟಿವೆ. ಅಷ್ಟೇ ಅಲ್ಲದೆ ಗಾಯಗೊಳ್ಳುತ್ತಿರುವ ಪಕ್ಷಿಗಳ ಸಂಖ್ಯೆಯೂ ಹೆಚ್ಚಿದೆ.

| Updated By: ಆಯೇಷಾ ಬಾನು

Updated on: Aug 06, 2024 | 12:45 PM

ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡು ತಿಂಗಳಿನಿಂದ ವರುಣ ಅಬ್ಬರಿಸುತ್ತಿದ್ದು, ಕೆರೆ ಕಟ್ಟೆಗಳು ತುಂಬಿ ಹರಿಯುತ್ತಿವೆ. ಇದರಿಂದ ನೀರು ರಸ್ತೆಗೆ ಹರಿದುಬಂದು ರಸ್ತೆಗಳು ಮುಳುಗುತ್ತಿವೆ, ಮನೆಗಳಿಗೆ ನೀರು ನುಗ್ಗುತ್ತಿದೆ. ಇದರಿಂದ ಜನ ಜೀವನ ಅಸ್ತವ್ಯಸ್ತವಾಗಿದೆ.‌ ಈ ಮಧ್ಯೆ ಮೂಕ‌ ಪ್ರಾಣಿಗಳು ಮಳೆ ಗಾಳಿಗೆ ಜೀವ ಕಳೆದುಕೊಳ್ಳುತ್ತಿವೆ.‌

ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡು ತಿಂಗಳಿನಿಂದ ವರುಣ ಅಬ್ಬರಿಸುತ್ತಿದ್ದು, ಕೆರೆ ಕಟ್ಟೆಗಳು ತುಂಬಿ ಹರಿಯುತ್ತಿವೆ. ಇದರಿಂದ ನೀರು ರಸ್ತೆಗೆ ಹರಿದುಬಂದು ರಸ್ತೆಗಳು ಮುಳುಗುತ್ತಿವೆ, ಮನೆಗಳಿಗೆ ನೀರು ನುಗ್ಗುತ್ತಿದೆ. ಇದರಿಂದ ಜನ ಜೀವನ ಅಸ್ತವ್ಯಸ್ತವಾಗಿದೆ.‌ ಈ ಮಧ್ಯೆ ಮೂಕ‌ ಪ್ರಾಣಿಗಳು ಮಳೆ ಗಾಳಿಗೆ ಜೀವ ಕಳೆದುಕೊಳ್ಳುತ್ತಿವೆ.‌

1 / 6
ಈ ವರ್ಷದ ಮಳೆಯಲ್ಲಿ ಗಾಳಿಯ ಪ್ರಮಾಣ ಜಾಸ್ತಿಯಾಗಿದ್ದು, ಮಳೆ, ಗಾಳಿಗೆ ಪಕ್ಷಿಗಳ ಗೂಡುಗಳು ನಾಶವಾಗುತ್ತಿವೆ. ಹೀಗಾಗಿ ಎಳೆಯ ಪಕ್ಷಿಗಳು ಸಾಯುತ್ತಿದ್ದು, ಕಳೆದ ಜೂನ್​ನಿಂದ ಜುಲೈ 31ರವರೆಗೆ ಬರೋಬ್ಬರಿ 2 ಸಾವಿರ ಪಕ್ಷಿಗಳು ಮೃತಪಟ್ಟಿವೆ. ಅಷ್ಟೇ ಅಲ್ಲದೆ ಗಾಯಗೊಳ್ಳುತ್ತಿರುವ ಪಕ್ಷಿಗಳ ಸಂಖ್ಯೆಯೂ ಹೆಚ್ಚಿದೆ.

ಈ ವರ್ಷದ ಮಳೆಯಲ್ಲಿ ಗಾಳಿಯ ಪ್ರಮಾಣ ಜಾಸ್ತಿಯಾಗಿದ್ದು, ಮಳೆ, ಗಾಳಿಗೆ ಪಕ್ಷಿಗಳ ಗೂಡುಗಳು ನಾಶವಾಗುತ್ತಿವೆ. ಹೀಗಾಗಿ ಎಳೆಯ ಪಕ್ಷಿಗಳು ಸಾಯುತ್ತಿದ್ದು, ಕಳೆದ ಜೂನ್​ನಿಂದ ಜುಲೈ 31ರವರೆಗೆ ಬರೋಬ್ಬರಿ 2 ಸಾವಿರ ಪಕ್ಷಿಗಳು ಮೃತಪಟ್ಟಿವೆ. ಅಷ್ಟೇ ಅಲ್ಲದೆ ಗಾಯಗೊಳ್ಳುತ್ತಿರುವ ಪಕ್ಷಿಗಳ ಸಂಖ್ಯೆಯೂ ಹೆಚ್ಚಿದೆ.

2 / 6
ಮಳೆ ಹಾಗೂ ಗಾಳಿಯಿಂದಾಗಿ ಪಕ್ಷಿಗಳಿಗೆ ಗಾಯಗಳಾಗುತ್ತಿವೆ.‌ ಜೂನ್ 1 ರಿಂದ ಜುಲೈ 31 ರವರೆಗೆ, ರಕ್ಷಣಾ ಕೇಂದ್ರಗಳು ಸುಮಾರು ಎರಡು ಸಾವಿರಕ್ಕೂ ಹೆಚ್ಚು ಗಾಯಗೊಂಡ ಪಕ್ಷಿಗಳನ್ನು ರಕ್ಷಿಸಿವೆ.

ಮಳೆ ಹಾಗೂ ಗಾಳಿಯಿಂದಾಗಿ ಪಕ್ಷಿಗಳಿಗೆ ಗಾಯಗಳಾಗುತ್ತಿವೆ.‌ ಜೂನ್ 1 ರಿಂದ ಜುಲೈ 31 ರವರೆಗೆ, ರಕ್ಷಣಾ ಕೇಂದ್ರಗಳು ಸುಮಾರು ಎರಡು ಸಾವಿರಕ್ಕೂ ಹೆಚ್ಚು ಗಾಯಗೊಂಡ ಪಕ್ಷಿಗಳನ್ನು ರಕ್ಷಿಸಿವೆ.

3 / 6
ಸಾಮಾನ್ಯವಾಗಿ, ಬೇಸಿಗೆಯ ತಿಂಗಳಲ್ಲಿ ಪಕ್ಷಿಗಳು ಸಾಯುವುದನ್ನ ನೋಡಿರ್ತೀವಿ. ಆದ್ರೆ ಈ ವರ್ಷ ಜೂನ್ ಹಾಗೂ ಜುಲೈ ತಿಂಗಳ ಗಾಳಿ ಮಳೆಗೆ ಪಕ್ಷಿಗಳ ಸಾವು ಹೆಚ್ಚಾಗಿದೆ.

ಸಾಮಾನ್ಯವಾಗಿ, ಬೇಸಿಗೆಯ ತಿಂಗಳಲ್ಲಿ ಪಕ್ಷಿಗಳು ಸಾಯುವುದನ್ನ ನೋಡಿರ್ತೀವಿ. ಆದ್ರೆ ಈ ವರ್ಷ ಜೂನ್ ಹಾಗೂ ಜುಲೈ ತಿಂಗಳ ಗಾಳಿ ಮಳೆಗೆ ಪಕ್ಷಿಗಳ ಸಾವು ಹೆಚ್ಚಾಗಿದೆ.

4 / 6
ಎರಡು ತಿಂಗಳಲ್ಲಿ ಪಕ್ಷಿಗಳನ್ನ ರಕ್ಷಿಸಲು ಒಟ್ಟು 1,479 ರಕ್ಷಣಾ ಕರೆಗಳು ಬಂದಿದ್ದು, ಅದ್ರಲ್ಲಿ 515 ಪಕ್ಷಿಗಳನ್ನು ರಕ್ಷಿಸಲಾಗಿದೆ.‌ ಇನ್ನು‌ ಜನವರಿಯಿಂದ ಜುಲೈವರೆಗೆ ಒಟ್ಟು ನಗರದಾದ್ಯಂತ 7,000 ಕ್ಕೂ ಹೆಚ್ಚು ಪಕ್ಷಿಗಳನ್ನು ರಕ್ಷಿಸಲಾಗಿದೆ.

ಎರಡು ತಿಂಗಳಲ್ಲಿ ಪಕ್ಷಿಗಳನ್ನ ರಕ್ಷಿಸಲು ಒಟ್ಟು 1,479 ರಕ್ಷಣಾ ಕರೆಗಳು ಬಂದಿದ್ದು, ಅದ್ರಲ್ಲಿ 515 ಪಕ್ಷಿಗಳನ್ನು ರಕ್ಷಿಸಲಾಗಿದೆ.‌ ಇನ್ನು‌ ಜನವರಿಯಿಂದ ಜುಲೈವರೆಗೆ ಒಟ್ಟು ನಗರದಾದ್ಯಂತ 7,000 ಕ್ಕೂ ಹೆಚ್ಚು ಪಕ್ಷಿಗಳನ್ನು ರಕ್ಷಿಸಲಾಗಿದೆ.

5 / 6
ಸಿಲಿಕಾನ್‌ ಸಿಟಿಯಲ್ಲಿ ಪಕ್ಷಿಗಳ ರಕ್ಷಣಾ ಕೇಂದ್ರಗಳು ಕಡಿಮೆ ಇವೆ. ಇವುಗಳನ್ನ ಹೆಚ್ಚಳ ಮಾಡಿದ್ದೆ ಆಗಿದ್ದಲ್ಲಿ ಪಕ್ಷಿಗಳನ್ನ ರಕ್ಷಣೆ ಮಾಡಬಹುದಾಗಿದೆ ಅಂತ ಪಕ್ಷಿ ಪ್ರಿಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ಅರಣ್ಯ ಇಲಾಖೆ ಕ್ರಮ ತೆಗೆದುಕೊಳ್ಳಬೇಕಾಗಿದೆ.

ಸಿಲಿಕಾನ್‌ ಸಿಟಿಯಲ್ಲಿ ಪಕ್ಷಿಗಳ ರಕ್ಷಣಾ ಕೇಂದ್ರಗಳು ಕಡಿಮೆ ಇವೆ. ಇವುಗಳನ್ನ ಹೆಚ್ಚಳ ಮಾಡಿದ್ದೆ ಆಗಿದ್ದಲ್ಲಿ ಪಕ್ಷಿಗಳನ್ನ ರಕ್ಷಣೆ ಮಾಡಬಹುದಾಗಿದೆ ಅಂತ ಪಕ್ಷಿ ಪ್ರಿಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ಅರಣ್ಯ ಇಲಾಖೆ ಕ್ರಮ ತೆಗೆದುಕೊಳ್ಳಬೇಕಾಗಿದೆ.

6 / 6
Follow us
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್