AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು; ಗಾಳಿ-ಮಳೆಗೆ ಪಕ್ಷಿಗಳ ಜೀವಕ್ಕೆ ಸಂಚಕಾರ, 2 ತಿಂಗಳಲ್ಲಿ 2 ಸಾವಿರ ಪಕ್ಷಿಗಳ ಸಾವು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡು ತಿಂಗಳಿನಿಂದ ಹೆಚ್ಚು ಮಳೆಯಾಗುತ್ತಿದೆ. ಇದರ ಎಫೆಕ್ಟ್ ಜನರ ಮೇಲೆ ಅಷ್ಟೇ ಅಲ್ಲದೇ ಪಕ್ಷಿಗಳ ಮೇಲೂ ತಟ್ಟಿದೆ. ಮಳೆ, ಗಾಳಿಗೆ ಸಾವಿರಾರು ಪಕ್ಷಿಗಳು ಜೀವ ತೆತ್ತಿವೆ. ಕಳೆದ ಜೂನ್​ನಿಂದ ಜುಲೈ 31ರವರೆಗೆ ಬರೋಬ್ಬರಿ 2 ಸಾವಿರ ಪಕ್ಷಿಗಳು ಮೃತಪಟ್ಟಿವೆ. ಅಷ್ಟೇ ಅಲ್ಲದೆ ಗಾಯಗೊಳ್ಳುತ್ತಿರುವ ಪಕ್ಷಿಗಳ ಸಂಖ್ಯೆಯೂ ಹೆಚ್ಚಿದೆ.

Poornima Agali Nagaraj
| Edited By: |

Updated on: Aug 06, 2024 | 12:45 PM

Share
ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡು ತಿಂಗಳಿನಿಂದ ವರುಣ ಅಬ್ಬರಿಸುತ್ತಿದ್ದು, ಕೆರೆ ಕಟ್ಟೆಗಳು ತುಂಬಿ ಹರಿಯುತ್ತಿವೆ. ಇದರಿಂದ ನೀರು ರಸ್ತೆಗೆ ಹರಿದುಬಂದು ರಸ್ತೆಗಳು ಮುಳುಗುತ್ತಿವೆ, ಮನೆಗಳಿಗೆ ನೀರು ನುಗ್ಗುತ್ತಿದೆ. ಇದರಿಂದ ಜನ ಜೀವನ ಅಸ್ತವ್ಯಸ್ತವಾಗಿದೆ.‌ ಈ ಮಧ್ಯೆ ಮೂಕ‌ ಪ್ರಾಣಿಗಳು ಮಳೆ ಗಾಳಿಗೆ ಜೀವ ಕಳೆದುಕೊಳ್ಳುತ್ತಿವೆ.‌

ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡು ತಿಂಗಳಿನಿಂದ ವರುಣ ಅಬ್ಬರಿಸುತ್ತಿದ್ದು, ಕೆರೆ ಕಟ್ಟೆಗಳು ತುಂಬಿ ಹರಿಯುತ್ತಿವೆ. ಇದರಿಂದ ನೀರು ರಸ್ತೆಗೆ ಹರಿದುಬಂದು ರಸ್ತೆಗಳು ಮುಳುಗುತ್ತಿವೆ, ಮನೆಗಳಿಗೆ ನೀರು ನುಗ್ಗುತ್ತಿದೆ. ಇದರಿಂದ ಜನ ಜೀವನ ಅಸ್ತವ್ಯಸ್ತವಾಗಿದೆ.‌ ಈ ಮಧ್ಯೆ ಮೂಕ‌ ಪ್ರಾಣಿಗಳು ಮಳೆ ಗಾಳಿಗೆ ಜೀವ ಕಳೆದುಕೊಳ್ಳುತ್ತಿವೆ.‌

1 / 6
ಈ ವರ್ಷದ ಮಳೆಯಲ್ಲಿ ಗಾಳಿಯ ಪ್ರಮಾಣ ಜಾಸ್ತಿಯಾಗಿದ್ದು, ಮಳೆ, ಗಾಳಿಗೆ ಪಕ್ಷಿಗಳ ಗೂಡುಗಳು ನಾಶವಾಗುತ್ತಿವೆ. ಹೀಗಾಗಿ ಎಳೆಯ ಪಕ್ಷಿಗಳು ಸಾಯುತ್ತಿದ್ದು, ಕಳೆದ ಜೂನ್​ನಿಂದ ಜುಲೈ 31ರವರೆಗೆ ಬರೋಬ್ಬರಿ 2 ಸಾವಿರ ಪಕ್ಷಿಗಳು ಮೃತಪಟ್ಟಿವೆ. ಅಷ್ಟೇ ಅಲ್ಲದೆ ಗಾಯಗೊಳ್ಳುತ್ತಿರುವ ಪಕ್ಷಿಗಳ ಸಂಖ್ಯೆಯೂ ಹೆಚ್ಚಿದೆ.

ಈ ವರ್ಷದ ಮಳೆಯಲ್ಲಿ ಗಾಳಿಯ ಪ್ರಮಾಣ ಜಾಸ್ತಿಯಾಗಿದ್ದು, ಮಳೆ, ಗಾಳಿಗೆ ಪಕ್ಷಿಗಳ ಗೂಡುಗಳು ನಾಶವಾಗುತ್ತಿವೆ. ಹೀಗಾಗಿ ಎಳೆಯ ಪಕ್ಷಿಗಳು ಸಾಯುತ್ತಿದ್ದು, ಕಳೆದ ಜೂನ್​ನಿಂದ ಜುಲೈ 31ರವರೆಗೆ ಬರೋಬ್ಬರಿ 2 ಸಾವಿರ ಪಕ್ಷಿಗಳು ಮೃತಪಟ್ಟಿವೆ. ಅಷ್ಟೇ ಅಲ್ಲದೆ ಗಾಯಗೊಳ್ಳುತ್ತಿರುವ ಪಕ್ಷಿಗಳ ಸಂಖ್ಯೆಯೂ ಹೆಚ್ಚಿದೆ.

2 / 6
ಮಳೆ ಹಾಗೂ ಗಾಳಿಯಿಂದಾಗಿ ಪಕ್ಷಿಗಳಿಗೆ ಗಾಯಗಳಾಗುತ್ತಿವೆ.‌ ಜೂನ್ 1 ರಿಂದ ಜುಲೈ 31 ರವರೆಗೆ, ರಕ್ಷಣಾ ಕೇಂದ್ರಗಳು ಸುಮಾರು ಎರಡು ಸಾವಿರಕ್ಕೂ ಹೆಚ್ಚು ಗಾಯಗೊಂಡ ಪಕ್ಷಿಗಳನ್ನು ರಕ್ಷಿಸಿವೆ.

ಮಳೆ ಹಾಗೂ ಗಾಳಿಯಿಂದಾಗಿ ಪಕ್ಷಿಗಳಿಗೆ ಗಾಯಗಳಾಗುತ್ತಿವೆ.‌ ಜೂನ್ 1 ರಿಂದ ಜುಲೈ 31 ರವರೆಗೆ, ರಕ್ಷಣಾ ಕೇಂದ್ರಗಳು ಸುಮಾರು ಎರಡು ಸಾವಿರಕ್ಕೂ ಹೆಚ್ಚು ಗಾಯಗೊಂಡ ಪಕ್ಷಿಗಳನ್ನು ರಕ್ಷಿಸಿವೆ.

3 / 6
ಸಾಮಾನ್ಯವಾಗಿ, ಬೇಸಿಗೆಯ ತಿಂಗಳಲ್ಲಿ ಪಕ್ಷಿಗಳು ಸಾಯುವುದನ್ನ ನೋಡಿರ್ತೀವಿ. ಆದ್ರೆ ಈ ವರ್ಷ ಜೂನ್ ಹಾಗೂ ಜುಲೈ ತಿಂಗಳ ಗಾಳಿ ಮಳೆಗೆ ಪಕ್ಷಿಗಳ ಸಾವು ಹೆಚ್ಚಾಗಿದೆ.

ಸಾಮಾನ್ಯವಾಗಿ, ಬೇಸಿಗೆಯ ತಿಂಗಳಲ್ಲಿ ಪಕ್ಷಿಗಳು ಸಾಯುವುದನ್ನ ನೋಡಿರ್ತೀವಿ. ಆದ್ರೆ ಈ ವರ್ಷ ಜೂನ್ ಹಾಗೂ ಜುಲೈ ತಿಂಗಳ ಗಾಳಿ ಮಳೆಗೆ ಪಕ್ಷಿಗಳ ಸಾವು ಹೆಚ್ಚಾಗಿದೆ.

4 / 6
ಎರಡು ತಿಂಗಳಲ್ಲಿ ಪಕ್ಷಿಗಳನ್ನ ರಕ್ಷಿಸಲು ಒಟ್ಟು 1,479 ರಕ್ಷಣಾ ಕರೆಗಳು ಬಂದಿದ್ದು, ಅದ್ರಲ್ಲಿ 515 ಪಕ್ಷಿಗಳನ್ನು ರಕ್ಷಿಸಲಾಗಿದೆ.‌ ಇನ್ನು‌ ಜನವರಿಯಿಂದ ಜುಲೈವರೆಗೆ ಒಟ್ಟು ನಗರದಾದ್ಯಂತ 7,000 ಕ್ಕೂ ಹೆಚ್ಚು ಪಕ್ಷಿಗಳನ್ನು ರಕ್ಷಿಸಲಾಗಿದೆ.

ಎರಡು ತಿಂಗಳಲ್ಲಿ ಪಕ್ಷಿಗಳನ್ನ ರಕ್ಷಿಸಲು ಒಟ್ಟು 1,479 ರಕ್ಷಣಾ ಕರೆಗಳು ಬಂದಿದ್ದು, ಅದ್ರಲ್ಲಿ 515 ಪಕ್ಷಿಗಳನ್ನು ರಕ್ಷಿಸಲಾಗಿದೆ.‌ ಇನ್ನು‌ ಜನವರಿಯಿಂದ ಜುಲೈವರೆಗೆ ಒಟ್ಟು ನಗರದಾದ್ಯಂತ 7,000 ಕ್ಕೂ ಹೆಚ್ಚು ಪಕ್ಷಿಗಳನ್ನು ರಕ್ಷಿಸಲಾಗಿದೆ.

5 / 6
ಸಿಲಿಕಾನ್‌ ಸಿಟಿಯಲ್ಲಿ ಪಕ್ಷಿಗಳ ರಕ್ಷಣಾ ಕೇಂದ್ರಗಳು ಕಡಿಮೆ ಇವೆ. ಇವುಗಳನ್ನ ಹೆಚ್ಚಳ ಮಾಡಿದ್ದೆ ಆಗಿದ್ದಲ್ಲಿ ಪಕ್ಷಿಗಳನ್ನ ರಕ್ಷಣೆ ಮಾಡಬಹುದಾಗಿದೆ ಅಂತ ಪಕ್ಷಿ ಪ್ರಿಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ಅರಣ್ಯ ಇಲಾಖೆ ಕ್ರಮ ತೆಗೆದುಕೊಳ್ಳಬೇಕಾಗಿದೆ.

ಸಿಲಿಕಾನ್‌ ಸಿಟಿಯಲ್ಲಿ ಪಕ್ಷಿಗಳ ರಕ್ಷಣಾ ಕೇಂದ್ರಗಳು ಕಡಿಮೆ ಇವೆ. ಇವುಗಳನ್ನ ಹೆಚ್ಚಳ ಮಾಡಿದ್ದೆ ಆಗಿದ್ದಲ್ಲಿ ಪಕ್ಷಿಗಳನ್ನ ರಕ್ಷಣೆ ಮಾಡಬಹುದಾಗಿದೆ ಅಂತ ಪಕ್ಷಿ ಪ್ರಿಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ಅರಣ್ಯ ಇಲಾಖೆ ಕ್ರಮ ತೆಗೆದುಕೊಳ್ಳಬೇಕಾಗಿದೆ.

6 / 6
Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು