AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ಮಳೆ: ನೂರಾರು ಎಕರೆ ಬೆಳೆ ನಾಶ, ಪರಿಹಾರಕ್ಕೆ ಆಗ್ರಹ

ಯಾದಗಿರಿ ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ಮಳೆರಾಯ ನಿರಂತರವಾಗಿ ಅಬ್ಬರಿಸಿದ್ದಾನೆ. ಮಳೆರಾಯನ ಅಬ್ಬರಕ್ಕೆ ಜಿಲ್ಲೆಯಲ್ಲಿ ನಾನಾ ರೀತಿಯ ಅವಾಂತರಗಳು ಸೃಷ್ಟಿಯಾಗಿವೆ. ಯಡಹಳ್ಳಿ ಕೆರೆ ಕೋಡಿ ಎತ್ತರಿಸಿದ್ದಕ್ಕೆ ಹಿನ್ನೀರಿನಿಂದ ನೂರಾರು ಎಕರೆ ಬೆಳೆ ನಾಶವಾಗಿದೆ. ಸೂಕ್ತ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ರೈತರು ಆಗ್ರಹಿಸಿದ್ದಾರೆ.

ಅಮೀನ್​ ಸಾಬ್​
| Edited By: |

Updated on: Sep 07, 2024 | 4:25 PM

Share
ಅಸ್ನಾ ಚಂಡಮಾರುತ ಯಾದಗಿರಿ ಜಿಲ್ಲೆಗೂ ದಾಳಿ ಮಾಡಿದೆ. ತೆಲಂಗಾಣದ ಗಡಿಯನ್ನ ಯಾದಗಿರಿ ಹಂಚಿಕೊಂಡ ಕಾರಣಕ್ಕೆ ಕಳೆದ ಒಂದು ವಾರದಿಂದ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದಾನೆ. ಪರಿಣಾಮ ಕೆರೆ-ಕಟ್ಟೆ, ಹಳ್ಳ-ಕೊಳ್ಳಗಳು ಭರ್ತಿಯಾಗಿವೆ.

ಅಸ್ನಾ ಚಂಡಮಾರುತ ಯಾದಗಿರಿ ಜಿಲ್ಲೆಗೂ ದಾಳಿ ಮಾಡಿದೆ. ತೆಲಂಗಾಣದ ಗಡಿಯನ್ನ ಯಾದಗಿರಿ ಹಂಚಿಕೊಂಡ ಕಾರಣಕ್ಕೆ ಕಳೆದ ಒಂದು ವಾರದಿಂದ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದಾನೆ. ಪರಿಣಾಮ ಕೆರೆ-ಕಟ್ಟೆ, ಹಳ್ಳ-ಕೊಳ್ಳಗಳು ಭರ್ತಿಯಾಗಿವೆ.

1 / 5
ಯಡಹಳ್ಳಿ ಕೆರೆ ಕೋಡಿ ಎತ್ತರಿಸಿದ್ದಕ್ಕೆ ಹಿನ್ನೀರಿನಿಂದ ಯಾದಗಿರಿ ತಾಲೂಕಿನ ಯಡಹಳ್ಳಿ ಹಾಗೂ ಹತ್ತಿಕುಣಿ ಗ್ರಾಮದ ನೂರಾರು ಎಕರೆ ಬೆಳೆ ನಾಶ ಜಲಾವೃತವಾಗಿವೆ.

ಯಡಹಳ್ಳಿ ಕೆರೆ ಕೋಡಿ ಎತ್ತರಿಸಿದ್ದಕ್ಕೆ ಹಿನ್ನೀರಿನಿಂದ ಯಾದಗಿರಿ ತಾಲೂಕಿನ ಯಡಹಳ್ಳಿ ಹಾಗೂ ಹತ್ತಿಕುಣಿ ಗ್ರಾಮದ ನೂರಾರು ಎಕರೆ ಬೆಳೆ ನಾಶ ಜಲಾವೃತವಾಗಿವೆ.

2 / 5
ಎಕರೆಗೆ 20 ರಿಂದ 25 ಸಾವಿರ ರೂ. ಖರ್ಚು ಮಾಡಿ ರೈತರು ಬೆಳೆ ಬೆಳೆದಿದ್ದರು. ಆದರೆ ಬೆಳೆ ಸಂಪೂರ್ಣವಾಗಿ ಜಲಾವೃತವಾತಗೊಂಡು ನಾಶವಾಗಿ ಹೋಗಿದ್ದು, ಬೆಳೆ ಕಳೆದುಕೊಂಡ ರೈತರು ಕಂಗಲಾಗಿದ್ದಾರೆ.

ಎಕರೆಗೆ 20 ರಿಂದ 25 ಸಾವಿರ ರೂ. ಖರ್ಚು ಮಾಡಿ ರೈತರು ಬೆಳೆ ಬೆಳೆದಿದ್ದರು. ಆದರೆ ಬೆಳೆ ಸಂಪೂರ್ಣವಾಗಿ ಜಲಾವೃತವಾತಗೊಂಡು ನಾಶವಾಗಿ ಹೋಗಿದ್ದು, ಬೆಳೆ ಕಳೆದುಕೊಂಡ ರೈತರು ಕಂಗಲಾಗಿದ್ದಾರೆ.

3 / 5
ಹತ್ತಿ, ಹೆಸರು, ತೊಗರಿ, ಭತ್ತದ ಬೆಳೆ ಜಲಾವೃತದಿಂದ ರೈತರಿಗೆ ನಷ್ಟ ಉಂಟಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ರೈತರು ಆಗ್ರಹಿಸಿದ್ದಾರೆ.

ಹತ್ತಿ, ಹೆಸರು, ತೊಗರಿ, ಭತ್ತದ ಬೆಳೆ ಜಲಾವೃತದಿಂದ ರೈತರಿಗೆ ನಷ್ಟ ಉಂಟಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ರೈತರು ಆಗ್ರಹಿಸಿದ್ದಾರೆ.

4 / 5
ಇನ್ನು ಮಳೆರಾಯನ ಅಬ್ಬರಕ್ಕೆ ಜಿಲ್ಲೆಯಲ್ಲಿ ನಾನಾ ರೀತಿಯ ಅವಾಂತರಗಳು ಸಂಭವಿಸಿವೆ. ಜಿಲ್ಲೆಯ ಹಲವು ಕಡೆ ಸೇತುವೆಗಳು ಮುಳುಗಡೆಯಾಗಿವೆ.

ಇನ್ನು ಮಳೆರಾಯನ ಅಬ್ಬರಕ್ಕೆ ಜಿಲ್ಲೆಯಲ್ಲಿ ನಾನಾ ರೀತಿಯ ಅವಾಂತರಗಳು ಸಂಭವಿಸಿವೆ. ಜಿಲ್ಲೆಯ ಹಲವು ಕಡೆ ಸೇತುವೆಗಳು ಮುಳುಗಡೆಯಾಗಿವೆ.

5 / 5
Ameen Sab
Ameen Sab

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More
Follow Us
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್