- Kannada News Photo gallery Rain from last one week across Yadgir district: hundreds of acres of crops destroyed, demand for compensation, taja suddi
ಯಾದಗಿರಿ ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ಮಳೆ: ನೂರಾರು ಎಕರೆ ಬೆಳೆ ನಾಶ, ಪರಿಹಾರಕ್ಕೆ ಆಗ್ರಹ
ಯಾದಗಿರಿ ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ಮಳೆರಾಯ ನಿರಂತರವಾಗಿ ಅಬ್ಬರಿಸಿದ್ದಾನೆ. ಮಳೆರಾಯನ ಅಬ್ಬರಕ್ಕೆ ಜಿಲ್ಲೆಯಲ್ಲಿ ನಾನಾ ರೀತಿಯ ಅವಾಂತರಗಳು ಸೃಷ್ಟಿಯಾಗಿವೆ. ಯಡಹಳ್ಳಿ ಕೆರೆ ಕೋಡಿ ಎತ್ತರಿಸಿದ್ದಕ್ಕೆ ಹಿನ್ನೀರಿನಿಂದ ನೂರಾರು ಎಕರೆ ಬೆಳೆ ನಾಶವಾಗಿದೆ. ಸೂಕ್ತ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ರೈತರು ಆಗ್ರಹಿಸಿದ್ದಾರೆ.
Updated on: Sep 07, 2024 | 4:25 PM
Share

ಅಸ್ನಾ ಚಂಡಮಾರುತ ಯಾದಗಿರಿ ಜಿಲ್ಲೆಗೂ ದಾಳಿ ಮಾಡಿದೆ. ತೆಲಂಗಾಣದ ಗಡಿಯನ್ನ ಯಾದಗಿರಿ ಹಂಚಿಕೊಂಡ ಕಾರಣಕ್ಕೆ ಕಳೆದ ಒಂದು ವಾರದಿಂದ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದಾನೆ. ಪರಿಣಾಮ ಕೆರೆ-ಕಟ್ಟೆ, ಹಳ್ಳ-ಕೊಳ್ಳಗಳು ಭರ್ತಿಯಾಗಿವೆ.

ಯಡಹಳ್ಳಿ ಕೆರೆ ಕೋಡಿ ಎತ್ತರಿಸಿದ್ದಕ್ಕೆ ಹಿನ್ನೀರಿನಿಂದ ಯಾದಗಿರಿ ತಾಲೂಕಿನ ಯಡಹಳ್ಳಿ ಹಾಗೂ ಹತ್ತಿಕುಣಿ ಗ್ರಾಮದ ನೂರಾರು ಎಕರೆ ಬೆಳೆ ನಾಶ ಜಲಾವೃತವಾಗಿವೆ.

ಎಕರೆಗೆ 20 ರಿಂದ 25 ಸಾವಿರ ರೂ. ಖರ್ಚು ಮಾಡಿ ರೈತರು ಬೆಳೆ ಬೆಳೆದಿದ್ದರು. ಆದರೆ ಬೆಳೆ ಸಂಪೂರ್ಣವಾಗಿ ಜಲಾವೃತವಾತಗೊಂಡು ನಾಶವಾಗಿ ಹೋಗಿದ್ದು, ಬೆಳೆ ಕಳೆದುಕೊಂಡ ರೈತರು ಕಂಗಲಾಗಿದ್ದಾರೆ.

ಹತ್ತಿ, ಹೆಸರು, ತೊಗರಿ, ಭತ್ತದ ಬೆಳೆ ಜಲಾವೃತದಿಂದ ರೈತರಿಗೆ ನಷ್ಟ ಉಂಟಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ರೈತರು ಆಗ್ರಹಿಸಿದ್ದಾರೆ.

ಇನ್ನು ಮಳೆರಾಯನ ಅಬ್ಬರಕ್ಕೆ ಜಿಲ್ಲೆಯಲ್ಲಿ ನಾನಾ ರೀತಿಯ ಅವಾಂತರಗಳು ಸಂಭವಿಸಿವೆ. ಜಿಲ್ಲೆಯ ಹಲವು ಕಡೆ ಸೇತುವೆಗಳು ಮುಳುಗಡೆಯಾಗಿವೆ.
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ