AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ಮಳೆ: ನೂರಾರು ಎಕರೆ ಬೆಳೆ ನಾಶ, ಪರಿಹಾರಕ್ಕೆ ಆಗ್ರಹ

ಯಾದಗಿರಿ ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ಮಳೆರಾಯ ನಿರಂತರವಾಗಿ ಅಬ್ಬರಿಸಿದ್ದಾನೆ. ಮಳೆರಾಯನ ಅಬ್ಬರಕ್ಕೆ ಜಿಲ್ಲೆಯಲ್ಲಿ ನಾನಾ ರೀತಿಯ ಅವಾಂತರಗಳು ಸೃಷ್ಟಿಯಾಗಿವೆ. ಯಡಹಳ್ಳಿ ಕೆರೆ ಕೋಡಿ ಎತ್ತರಿಸಿದ್ದಕ್ಕೆ ಹಿನ್ನೀರಿನಿಂದ ನೂರಾರು ಎಕರೆ ಬೆಳೆ ನಾಶವಾಗಿದೆ. ಸೂಕ್ತ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ರೈತರು ಆಗ್ರಹಿಸಿದ್ದಾರೆ.

ಅಮೀನ್​ ಸಾಬ್​
| Edited By: |

Updated on: Sep 07, 2024 | 4:25 PM

Share
ಅಸ್ನಾ ಚಂಡಮಾರುತ ಯಾದಗಿರಿ ಜಿಲ್ಲೆಗೂ ದಾಳಿ ಮಾಡಿದೆ. ತೆಲಂಗಾಣದ ಗಡಿಯನ್ನ ಯಾದಗಿರಿ ಹಂಚಿಕೊಂಡ ಕಾರಣಕ್ಕೆ ಕಳೆದ ಒಂದು ವಾರದಿಂದ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದಾನೆ. ಪರಿಣಾಮ ಕೆರೆ-ಕಟ್ಟೆ, ಹಳ್ಳ-ಕೊಳ್ಳಗಳು ಭರ್ತಿಯಾಗಿವೆ.

ಅಸ್ನಾ ಚಂಡಮಾರುತ ಯಾದಗಿರಿ ಜಿಲ್ಲೆಗೂ ದಾಳಿ ಮಾಡಿದೆ. ತೆಲಂಗಾಣದ ಗಡಿಯನ್ನ ಯಾದಗಿರಿ ಹಂಚಿಕೊಂಡ ಕಾರಣಕ್ಕೆ ಕಳೆದ ಒಂದು ವಾರದಿಂದ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದಾನೆ. ಪರಿಣಾಮ ಕೆರೆ-ಕಟ್ಟೆ, ಹಳ್ಳ-ಕೊಳ್ಳಗಳು ಭರ್ತಿಯಾಗಿವೆ.

1 / 5
ಯಡಹಳ್ಳಿ ಕೆರೆ ಕೋಡಿ ಎತ್ತರಿಸಿದ್ದಕ್ಕೆ ಹಿನ್ನೀರಿನಿಂದ ಯಾದಗಿರಿ ತಾಲೂಕಿನ ಯಡಹಳ್ಳಿ ಹಾಗೂ ಹತ್ತಿಕುಣಿ ಗ್ರಾಮದ ನೂರಾರು ಎಕರೆ ಬೆಳೆ ನಾಶ ಜಲಾವೃತವಾಗಿವೆ.

ಯಡಹಳ್ಳಿ ಕೆರೆ ಕೋಡಿ ಎತ್ತರಿಸಿದ್ದಕ್ಕೆ ಹಿನ್ನೀರಿನಿಂದ ಯಾದಗಿರಿ ತಾಲೂಕಿನ ಯಡಹಳ್ಳಿ ಹಾಗೂ ಹತ್ತಿಕುಣಿ ಗ್ರಾಮದ ನೂರಾರು ಎಕರೆ ಬೆಳೆ ನಾಶ ಜಲಾವೃತವಾಗಿವೆ.

2 / 5
ಎಕರೆಗೆ 20 ರಿಂದ 25 ಸಾವಿರ ರೂ. ಖರ್ಚು ಮಾಡಿ ರೈತರು ಬೆಳೆ ಬೆಳೆದಿದ್ದರು. ಆದರೆ ಬೆಳೆ ಸಂಪೂರ್ಣವಾಗಿ ಜಲಾವೃತವಾತಗೊಂಡು ನಾಶವಾಗಿ ಹೋಗಿದ್ದು, ಬೆಳೆ ಕಳೆದುಕೊಂಡ ರೈತರು ಕಂಗಲಾಗಿದ್ದಾರೆ.

ಎಕರೆಗೆ 20 ರಿಂದ 25 ಸಾವಿರ ರೂ. ಖರ್ಚು ಮಾಡಿ ರೈತರು ಬೆಳೆ ಬೆಳೆದಿದ್ದರು. ಆದರೆ ಬೆಳೆ ಸಂಪೂರ್ಣವಾಗಿ ಜಲಾವೃತವಾತಗೊಂಡು ನಾಶವಾಗಿ ಹೋಗಿದ್ದು, ಬೆಳೆ ಕಳೆದುಕೊಂಡ ರೈತರು ಕಂಗಲಾಗಿದ್ದಾರೆ.

3 / 5
ಹತ್ತಿ, ಹೆಸರು, ತೊಗರಿ, ಭತ್ತದ ಬೆಳೆ ಜಲಾವೃತದಿಂದ ರೈತರಿಗೆ ನಷ್ಟ ಉಂಟಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ರೈತರು ಆಗ್ರಹಿಸಿದ್ದಾರೆ.

ಹತ್ತಿ, ಹೆಸರು, ತೊಗರಿ, ಭತ್ತದ ಬೆಳೆ ಜಲಾವೃತದಿಂದ ರೈತರಿಗೆ ನಷ್ಟ ಉಂಟಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ರೈತರು ಆಗ್ರಹಿಸಿದ್ದಾರೆ.

4 / 5
ಇನ್ನು ಮಳೆರಾಯನ ಅಬ್ಬರಕ್ಕೆ ಜಿಲ್ಲೆಯಲ್ಲಿ ನಾನಾ ರೀತಿಯ ಅವಾಂತರಗಳು ಸಂಭವಿಸಿವೆ. ಜಿಲ್ಲೆಯ ಹಲವು ಕಡೆ ಸೇತುವೆಗಳು ಮುಳುಗಡೆಯಾಗಿವೆ.

ಇನ್ನು ಮಳೆರಾಯನ ಅಬ್ಬರಕ್ಕೆ ಜಿಲ್ಲೆಯಲ್ಲಿ ನಾನಾ ರೀತಿಯ ಅವಾಂತರಗಳು ಸಂಭವಿಸಿವೆ. ಜಿಲ್ಲೆಯ ಹಲವು ಕಡೆ ಸೇತುವೆಗಳು ಮುಳುಗಡೆಯಾಗಿವೆ.

5 / 5
Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ