- Kannada News Photo gallery Rain from last one week across Yadgir district: hundreds of acres of crops destroyed, demand for compensation, taja suddi
ಯಾದಗಿರಿ ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ಮಳೆ: ನೂರಾರು ಎಕರೆ ಬೆಳೆ ನಾಶ, ಪರಿಹಾರಕ್ಕೆ ಆಗ್ರಹ
ಯಾದಗಿರಿ ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ಮಳೆರಾಯ ನಿರಂತರವಾಗಿ ಅಬ್ಬರಿಸಿದ್ದಾನೆ. ಮಳೆರಾಯನ ಅಬ್ಬರಕ್ಕೆ ಜಿಲ್ಲೆಯಲ್ಲಿ ನಾನಾ ರೀತಿಯ ಅವಾಂತರಗಳು ಸೃಷ್ಟಿಯಾಗಿವೆ. ಯಡಹಳ್ಳಿ ಕೆರೆ ಕೋಡಿ ಎತ್ತರಿಸಿದ್ದಕ್ಕೆ ಹಿನ್ನೀರಿನಿಂದ ನೂರಾರು ಎಕರೆ ಬೆಳೆ ನಾಶವಾಗಿದೆ. ಸೂಕ್ತ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ರೈತರು ಆಗ್ರಹಿಸಿದ್ದಾರೆ.
Updated on: Sep 07, 2024 | 4:25 PM

ಅಸ್ನಾ ಚಂಡಮಾರುತ ಯಾದಗಿರಿ ಜಿಲ್ಲೆಗೂ ದಾಳಿ ಮಾಡಿದೆ. ತೆಲಂಗಾಣದ ಗಡಿಯನ್ನ ಯಾದಗಿರಿ ಹಂಚಿಕೊಂಡ ಕಾರಣಕ್ಕೆ ಕಳೆದ ಒಂದು ವಾರದಿಂದ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದಾನೆ. ಪರಿಣಾಮ ಕೆರೆ-ಕಟ್ಟೆ, ಹಳ್ಳ-ಕೊಳ್ಳಗಳು ಭರ್ತಿಯಾಗಿವೆ.

ಯಡಹಳ್ಳಿ ಕೆರೆ ಕೋಡಿ ಎತ್ತರಿಸಿದ್ದಕ್ಕೆ ಹಿನ್ನೀರಿನಿಂದ ಯಾದಗಿರಿ ತಾಲೂಕಿನ ಯಡಹಳ್ಳಿ ಹಾಗೂ ಹತ್ತಿಕುಣಿ ಗ್ರಾಮದ ನೂರಾರು ಎಕರೆ ಬೆಳೆ ನಾಶ ಜಲಾವೃತವಾಗಿವೆ.

ಎಕರೆಗೆ 20 ರಿಂದ 25 ಸಾವಿರ ರೂ. ಖರ್ಚು ಮಾಡಿ ರೈತರು ಬೆಳೆ ಬೆಳೆದಿದ್ದರು. ಆದರೆ ಬೆಳೆ ಸಂಪೂರ್ಣವಾಗಿ ಜಲಾವೃತವಾತಗೊಂಡು ನಾಶವಾಗಿ ಹೋಗಿದ್ದು, ಬೆಳೆ ಕಳೆದುಕೊಂಡ ರೈತರು ಕಂಗಲಾಗಿದ್ದಾರೆ.

ಹತ್ತಿ, ಹೆಸರು, ತೊಗರಿ, ಭತ್ತದ ಬೆಳೆ ಜಲಾವೃತದಿಂದ ರೈತರಿಗೆ ನಷ್ಟ ಉಂಟಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ರೈತರು ಆಗ್ರಹಿಸಿದ್ದಾರೆ.

ಇನ್ನು ಮಳೆರಾಯನ ಅಬ್ಬರಕ್ಕೆ ಜಿಲ್ಲೆಯಲ್ಲಿ ನಾನಾ ರೀತಿಯ ಅವಾಂತರಗಳು ಸಂಭವಿಸಿವೆ. ಜಿಲ್ಲೆಯ ಹಲವು ಕಡೆ ಸೇತುವೆಗಳು ಮುಳುಗಡೆಯಾಗಿವೆ.
Related Photo Gallery

30 ಕಿಮೀ ಸಮುದ್ರ ಈಜಿ ದಾಖಲೆ ಬರೆದ ಚಿನ್ನದ ನಾಡಿನ ಬಾಲಕಿ

ಹಿಂಗಾರು ಮಳೆ ಜೋರು, ರಾಜಕೀಯ ಬಗ್ಗೆಯೂ ಬೊಂಬೆ ಯುಗಾದಿ ಭವಿಷ್ಯ!

Hardik Pandya: ಸೋಲಿನ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ.

ಹಿಟ್ ಆಗದ ಹಿಟ್ಮ್ಯಾನ್, ಆದರೂ ರೋಹಿತ್ ಶರ್ಮಾ ಹೆಸರಿಗೆ ವಿಶ್ವ ದಾಖಲೆ

ಐಪಿಎಲ್ ಕೋಟಿ ಕೋಟಿ ಆಫರ್ ತಿರಸ್ಕರಿಸಿದ ಇಂಗ್ಲೆಂಡ್ ಆಟಗಾರ

ನಾಯಕನಾದ ಕೂಡಲೇ ಬೆಸ್ಟ್ ಬೌಲರ್ಗೆ ಗೇಟ್ಪಾಸ್ ನೀಡಿದ ಪಾಂಡ್ಯ

ಬರಿದಾಗುತ್ತಿರುವ ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಯ ಒಡಲು: ರೈತರಲ್ಲಿ ಆತಂಕ

ಪಾಕ್ ವಿರುದ್ಧ ವಿಶ್ವ ದಾಖಲೆ ಬರೆದ ಪಾಕಿಸ್ತಾನದ ಮಾಜಿ ಕ್ರಿಕೆಟಿಗನ ಪುತ್ರ..!

RCBಗೆ ಕಪ್... ಲಾಲಿಪಾಪ್: CSK ಅಭಿಮಾನಿಗಳ ಗೇಲಿ ಹಿಂದಿರುವ ಅಸಲಿಯತ್ತೇನು?

CSK ಗೆ ಶಾಕ್ ನೀಡಿ ಇತಿಹಾಸ ನಿರ್ಮಿಸಿದ RCB
Horoscope : ಈ ರಾಶಿಯವರು ಜೊತೆಗಾರರನ್ನು ಅತ್ಯಂತ ಮುತುವರ್ಜಿಯಿಂದ ಆರಿಸುವರು

ಹಣಕಾಸಿನ ನಿರ್ಧಾರಗಳನ್ನು ತೆಗೆದುಕೊಳ್ಳಲು ಇಂದು ಅನುಕೂಲಕರ ದಿನವಾಗಿದೆ

ಈ ರಾಶಿಯವರು ತಮ್ಮ ವೃತ್ತಿಜೀವನದಲ್ಲಿ ದೊಡ್ಡ ಅವಕಾಶಗಳನ್ನು ಪಡೆಯಬಹುದು

ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 31ರ ದಿನಭವಿಷ್ಯ

ಒಪ್ಪಂದಕ್ಕೆ ಸಹಿ ಹಾಕದಿದ್ದರೆ ಬಾಂಬ್ ದಾಳಿ; ಇರಾನ್ಗೆ ಟ್ರಂಪ್ ಬೆದರಿಕೆ

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ

ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ

ಸಿಎಸ್ಕೆ ಬೌಲರ್ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ

ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ

ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ

ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್

ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ

ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್ಗಢದಲ್ಲಿ 50 ನಕ್ಸಲರ ಶರಣಾಗತಿ
