AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ಮಳೆ: ನೂರಾರು ಎಕರೆ ಬೆಳೆ ನಾಶ, ಪರಿಹಾರಕ್ಕೆ ಆಗ್ರಹ

ಯಾದಗಿರಿ ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ಮಳೆರಾಯ ನಿರಂತರವಾಗಿ ಅಬ್ಬರಿಸಿದ್ದಾನೆ. ಮಳೆರಾಯನ ಅಬ್ಬರಕ್ಕೆ ಜಿಲ್ಲೆಯಲ್ಲಿ ನಾನಾ ರೀತಿಯ ಅವಾಂತರಗಳು ಸೃಷ್ಟಿಯಾಗಿವೆ. ಯಡಹಳ್ಳಿ ಕೆರೆ ಕೋಡಿ ಎತ್ತರಿಸಿದ್ದಕ್ಕೆ ಹಿನ್ನೀರಿನಿಂದ ನೂರಾರು ಎಕರೆ ಬೆಳೆ ನಾಶವಾಗಿದೆ. ಸೂಕ್ತ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ರೈತರು ಆಗ್ರಹಿಸಿದ್ದಾರೆ.

ಅಮೀನ್​ ಸಾಬ್​
| Edited By: |

Updated on: Sep 07, 2024 | 4:25 PM

Share
ಅಸ್ನಾ ಚಂಡಮಾರುತ ಯಾದಗಿರಿ ಜಿಲ್ಲೆಗೂ ದಾಳಿ ಮಾಡಿದೆ. ತೆಲಂಗಾಣದ ಗಡಿಯನ್ನ ಯಾದಗಿರಿ ಹಂಚಿಕೊಂಡ ಕಾರಣಕ್ಕೆ ಕಳೆದ ಒಂದು ವಾರದಿಂದ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದಾನೆ. ಪರಿಣಾಮ ಕೆರೆ-ಕಟ್ಟೆ, ಹಳ್ಳ-ಕೊಳ್ಳಗಳು ಭರ್ತಿಯಾಗಿವೆ.

ಅಸ್ನಾ ಚಂಡಮಾರುತ ಯಾದಗಿರಿ ಜಿಲ್ಲೆಗೂ ದಾಳಿ ಮಾಡಿದೆ. ತೆಲಂಗಾಣದ ಗಡಿಯನ್ನ ಯಾದಗಿರಿ ಹಂಚಿಕೊಂಡ ಕಾರಣಕ್ಕೆ ಕಳೆದ ಒಂದು ವಾರದಿಂದ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದಾನೆ. ಪರಿಣಾಮ ಕೆರೆ-ಕಟ್ಟೆ, ಹಳ್ಳ-ಕೊಳ್ಳಗಳು ಭರ್ತಿಯಾಗಿವೆ.

1 / 5
ಯಡಹಳ್ಳಿ ಕೆರೆ ಕೋಡಿ ಎತ್ತರಿಸಿದ್ದಕ್ಕೆ ಹಿನ್ನೀರಿನಿಂದ ಯಾದಗಿರಿ ತಾಲೂಕಿನ ಯಡಹಳ್ಳಿ ಹಾಗೂ ಹತ್ತಿಕುಣಿ ಗ್ರಾಮದ ನೂರಾರು ಎಕರೆ ಬೆಳೆ ನಾಶ ಜಲಾವೃತವಾಗಿವೆ.

ಯಡಹಳ್ಳಿ ಕೆರೆ ಕೋಡಿ ಎತ್ತರಿಸಿದ್ದಕ್ಕೆ ಹಿನ್ನೀರಿನಿಂದ ಯಾದಗಿರಿ ತಾಲೂಕಿನ ಯಡಹಳ್ಳಿ ಹಾಗೂ ಹತ್ತಿಕುಣಿ ಗ್ರಾಮದ ನೂರಾರು ಎಕರೆ ಬೆಳೆ ನಾಶ ಜಲಾವೃತವಾಗಿವೆ.

2 / 5
ಎಕರೆಗೆ 20 ರಿಂದ 25 ಸಾವಿರ ರೂ. ಖರ್ಚು ಮಾಡಿ ರೈತರು ಬೆಳೆ ಬೆಳೆದಿದ್ದರು. ಆದರೆ ಬೆಳೆ ಸಂಪೂರ್ಣವಾಗಿ ಜಲಾವೃತವಾತಗೊಂಡು ನಾಶವಾಗಿ ಹೋಗಿದ್ದು, ಬೆಳೆ ಕಳೆದುಕೊಂಡ ರೈತರು ಕಂಗಲಾಗಿದ್ದಾರೆ.

ಎಕರೆಗೆ 20 ರಿಂದ 25 ಸಾವಿರ ರೂ. ಖರ್ಚು ಮಾಡಿ ರೈತರು ಬೆಳೆ ಬೆಳೆದಿದ್ದರು. ಆದರೆ ಬೆಳೆ ಸಂಪೂರ್ಣವಾಗಿ ಜಲಾವೃತವಾತಗೊಂಡು ನಾಶವಾಗಿ ಹೋಗಿದ್ದು, ಬೆಳೆ ಕಳೆದುಕೊಂಡ ರೈತರು ಕಂಗಲಾಗಿದ್ದಾರೆ.

3 / 5
ಹತ್ತಿ, ಹೆಸರು, ತೊಗರಿ, ಭತ್ತದ ಬೆಳೆ ಜಲಾವೃತದಿಂದ ರೈತರಿಗೆ ನಷ್ಟ ಉಂಟಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ರೈತರು ಆಗ್ರಹಿಸಿದ್ದಾರೆ.

ಹತ್ತಿ, ಹೆಸರು, ತೊಗರಿ, ಭತ್ತದ ಬೆಳೆ ಜಲಾವೃತದಿಂದ ರೈತರಿಗೆ ನಷ್ಟ ಉಂಟಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ರೈತರು ಆಗ್ರಹಿಸಿದ್ದಾರೆ.

4 / 5
ಇನ್ನು ಮಳೆರಾಯನ ಅಬ್ಬರಕ್ಕೆ ಜಿಲ್ಲೆಯಲ್ಲಿ ನಾನಾ ರೀತಿಯ ಅವಾಂತರಗಳು ಸಂಭವಿಸಿವೆ. ಜಿಲ್ಲೆಯ ಹಲವು ಕಡೆ ಸೇತುವೆಗಳು ಮುಳುಗಡೆಯಾಗಿವೆ.

ಇನ್ನು ಮಳೆರಾಯನ ಅಬ್ಬರಕ್ಕೆ ಜಿಲ್ಲೆಯಲ್ಲಿ ನಾನಾ ರೀತಿಯ ಅವಾಂತರಗಳು ಸಂಭವಿಸಿವೆ. ಜಿಲ್ಲೆಯ ಹಲವು ಕಡೆ ಸೇತುವೆಗಳು ಮುಳುಗಡೆಯಾಗಿವೆ.

5 / 5
ಅಮೀನ್​ ಸಾಬ್​
ಅಮೀನ್​ ಸಾಬ್​

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More
Follow Us
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್