AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain; ಬೆಂಗಳೂರಿನಲ್ಲಿ ಇನ್ನೂ ನಾಲ್ಕು ದಿನ ವರುಣನ ಆರ್ಭಟ, ನಿನ್ನೆ ಸುರಿದ ಮಳೆಗೆ ಕೆರೆಯಂತಾದ ರಸ್ತೆಗಳು

ನಗರದ ವಿಲ್ಸನ್ ಗಾರ್ಡಾನ್, ಶಾಂತಿ ನಗರ, ಕೋರಮಂಗಲ, ಲಾಲ್ ಬಾಗ್, ಮಾರತಹಳ್ಳಿ ಸುತ್ತಮುತ್ತ, ಆಡುಗೋಡಿ ಸುತ್ತ- ಮುತ್ತ ಗುಡುಗು ಸಹಿತ ಮಳೆಯಾಗಿದೆ.

ಆಯೇಷಾ ಬಾನು
|

Updated on: Jun 13, 2023 | 9:09 AM

Share
ಬೆಂಗಳೂರಿನಲ್ಲಿ ಜೂನ್ 12ರ ಸಂಜೆ ಭಾರಿ ಮಳೆಯಾಗಿದೆ. ವರುಣನ ಆರ್ಭಟಕ್ಕೆ ಜನ ತತ್ತರಿಸಿದ್ದು ಕೆರೆಯಂತಾದ ರಸ್ತೆಗಳಲ್ಲಿ ವಾಹನ ಚಲಾಯಿಸಲು ಸವಾರರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು.

ಬೆಂಗಳೂರಿನಲ್ಲಿ ಜೂನ್ 12ರ ಸಂಜೆ ಭಾರಿ ಮಳೆಯಾಗಿದೆ. ವರುಣನ ಆರ್ಭಟಕ್ಕೆ ಜನ ತತ್ತರಿಸಿದ್ದು ಕೆರೆಯಂತಾದ ರಸ್ತೆಗಳಲ್ಲಿ ವಾಹನ ಚಲಾಯಿಸಲು ಸವಾರರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು.

1 / 8
ನಗರದ ವಿಲ್ಸನ್ ಗಾರ್ಡಾನ್, ಶಾಂತಿ ನಗರ, ಕೋರಮಂಗಲ, ಲಾಲ್ ಬಾಗ್, ಮಾರತಹಳ್ಳಿ ಸುತ್ತಮುತ್ತ, ಆಡುಗೋಡಿ ಸುತ್ತ- ಮುತ್ತ ಗುಡುಗು ಸಹಿತ ಮಳೆಯಾಗಿದೆ.

ನಗರದ ವಿಲ್ಸನ್ ಗಾರ್ಡಾನ್, ಶಾಂತಿ ನಗರ, ಕೋರಮಂಗಲ, ಲಾಲ್ ಬಾಗ್, ಮಾರತಹಳ್ಳಿ ಸುತ್ತಮುತ್ತ, ಆಡುಗೋಡಿ ಸುತ್ತ- ಮುತ್ತ ಗುಡುಗು ಸಹಿತ ಮಳೆಯಾಗಿದೆ.

2 / 8
ಮಳೆಯಿಂದಾಗಿ ಬೆಂಗಳೂರಿನಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರಗಳು ಸಂಭವಿಸಿವೆ. ಇಂದಿನಿಂದ ನಾಲ್ಕು ದಿನ ವರುಣಾರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಮಳೆಯಿಂದಾಗಿ ಬೆಂಗಳೂರಿನಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರಗಳು ಸಂಭವಿಸಿವೆ. ಇಂದಿನಿಂದ ನಾಲ್ಕು ದಿನ ವರುಣಾರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

3 / 8
ಅರಬ್ಬಿ ಸಮುದ್ರದಲ್ಲಿ ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದೆ. ಈ ಹಿನ್ನೆಲೆ ರಾಜ್ಯದ ಬಹುತೇಕ ಭಾಗದಲ್ಲಿ ಮಳೆಯಾಗಲಿದ್ದು ಕೆಲವೆಡೆ ಭಾರೀ ಮಳೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿ ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದೆ. ಈ ಹಿನ್ನೆಲೆ ರಾಜ್ಯದ ಬಹುತೇಕ ಭಾಗದಲ್ಲಿ ಮಳೆಯಾಗಲಿದ್ದು ಕೆಲವೆಡೆ ಭಾರೀ ಮಳೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

4 / 8
ರಾಜಧಾನಿ ಬೆಂಗಳೂರಿನಲ್ಲಿ ಜೂನ್ 13ರ ಮಧ್ಯಾಹ್ನದ ಬಳಿಕ ಭಾರಿ ಮಳೆಯಾಗಲಿದ್ದು ಬೆಂಗಳೂರು ಸೇರಿ ರಾಜ್ಯದಲ್ಲಿ ಇಂದಿನಿಂದ 4 ದಿನ ಭಾರಿ ಮಳೆ ಸಾಧ್ಯತೆ ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಜೂನ್ 13ರ ಮಧ್ಯಾಹ್ನದ ಬಳಿಕ ಭಾರಿ ಮಳೆಯಾಗಲಿದ್ದು ಬೆಂಗಳೂರು ಸೇರಿ ರಾಜ್ಯದಲ್ಲಿ ಇಂದಿನಿಂದ 4 ದಿನ ಭಾರಿ ಮಳೆ ಸಾಧ್ಯತೆ ಇದೆ.

5 / 8
ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಉಡುಪಿ, ಹಾಸನ, ಶಿವಮೊಗ್ಗ ಹಾಗೂ ಕೊಡಗು ಸೇರಿದಂತೆ ಬಹುತೇಕ ಭಾಗದಲ್ಲಿ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಉಡುಪಿ, ಹಾಸನ, ಶಿವಮೊಗ್ಗ ಹಾಗೂ ಕೊಡಗು ಸೇರಿದಂತೆ ಬಹುತೇಕ ಭಾಗದಲ್ಲಿ ಮಳೆಯಾಗಲಿದೆ.

6 / 8
ಉತ್ತರ ಒಳನಾಡಿನ ಕೆಲವು ಭಾಗದಲ್ಲಿ ಮಳೆ ಸಂಭವವಿದ್ದು ರಾಜ್ಯದ ಕೆಲವೆಡೆ ಗುಡುಗು, ಮಿಂಚು ಬಿರುಗಾಳಿಯೊಂದಿಗೆ ಮಳೆ ಸುರಿಯಲಿದೆ.

ಉತ್ತರ ಒಳನಾಡಿನ ಕೆಲವು ಭಾಗದಲ್ಲಿ ಮಳೆ ಸಂಭವವಿದ್ದು ರಾಜ್ಯದ ಕೆಲವೆಡೆ ಗುಡುಗು, ಮಿಂಚು ಬಿರುಗಾಳಿಯೊಂದಿಗೆ ಮಳೆ ಸುರಿಯಲಿದೆ.

7 / 8
ಕರಾವಳಿ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದ್ದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಿರುಗಾಳಿ ಎದ್ದಿರುವ ಕಾರಣ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಕರಾವಳಿ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದ್ದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಿರುಗಾಳಿ ಎದ್ದಿರುವ ಕಾರಣ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

8 / 8
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
Follow Us
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ