AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain; ಬೆಂಗಳೂರಿನಲ್ಲಿ ಇನ್ನೂ ನಾಲ್ಕು ದಿನ ವರುಣನ ಆರ್ಭಟ, ನಿನ್ನೆ ಸುರಿದ ಮಳೆಗೆ ಕೆರೆಯಂತಾದ ರಸ್ತೆಗಳು

ನಗರದ ವಿಲ್ಸನ್ ಗಾರ್ಡಾನ್, ಶಾಂತಿ ನಗರ, ಕೋರಮಂಗಲ, ಲಾಲ್ ಬಾಗ್, ಮಾರತಹಳ್ಳಿ ಸುತ್ತಮುತ್ತ, ಆಡುಗೋಡಿ ಸುತ್ತ- ಮುತ್ತ ಗುಡುಗು ಸಹಿತ ಮಳೆಯಾಗಿದೆ.

ಆಯೇಷಾ ಬಾನು
|

Updated on: Jun 13, 2023 | 9:09 AM

Share
ಬೆಂಗಳೂರಿನಲ್ಲಿ ಜೂನ್ 12ರ ಸಂಜೆ ಭಾರಿ ಮಳೆಯಾಗಿದೆ. ವರುಣನ ಆರ್ಭಟಕ್ಕೆ ಜನ ತತ್ತರಿಸಿದ್ದು ಕೆರೆಯಂತಾದ ರಸ್ತೆಗಳಲ್ಲಿ ವಾಹನ ಚಲಾಯಿಸಲು ಸವಾರರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು.

ಬೆಂಗಳೂರಿನಲ್ಲಿ ಜೂನ್ 12ರ ಸಂಜೆ ಭಾರಿ ಮಳೆಯಾಗಿದೆ. ವರುಣನ ಆರ್ಭಟಕ್ಕೆ ಜನ ತತ್ತರಿಸಿದ್ದು ಕೆರೆಯಂತಾದ ರಸ್ತೆಗಳಲ್ಲಿ ವಾಹನ ಚಲಾಯಿಸಲು ಸವಾರರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು.

1 / 8
ನಗರದ ವಿಲ್ಸನ್ ಗಾರ್ಡಾನ್, ಶಾಂತಿ ನಗರ, ಕೋರಮಂಗಲ, ಲಾಲ್ ಬಾಗ್, ಮಾರತಹಳ್ಳಿ ಸುತ್ತಮುತ್ತ, ಆಡುಗೋಡಿ ಸುತ್ತ- ಮುತ್ತ ಗುಡುಗು ಸಹಿತ ಮಳೆಯಾಗಿದೆ.

ನಗರದ ವಿಲ್ಸನ್ ಗಾರ್ಡಾನ್, ಶಾಂತಿ ನಗರ, ಕೋರಮಂಗಲ, ಲಾಲ್ ಬಾಗ್, ಮಾರತಹಳ್ಳಿ ಸುತ್ತಮುತ್ತ, ಆಡುಗೋಡಿ ಸುತ್ತ- ಮುತ್ತ ಗುಡುಗು ಸಹಿತ ಮಳೆಯಾಗಿದೆ.

2 / 8
ಮಳೆಯಿಂದಾಗಿ ಬೆಂಗಳೂರಿನಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರಗಳು ಸಂಭವಿಸಿವೆ. ಇಂದಿನಿಂದ ನಾಲ್ಕು ದಿನ ವರುಣಾರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಮಳೆಯಿಂದಾಗಿ ಬೆಂಗಳೂರಿನಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರಗಳು ಸಂಭವಿಸಿವೆ. ಇಂದಿನಿಂದ ನಾಲ್ಕು ದಿನ ವರುಣಾರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

3 / 8
ಅರಬ್ಬಿ ಸಮುದ್ರದಲ್ಲಿ ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದೆ. ಈ ಹಿನ್ನೆಲೆ ರಾಜ್ಯದ ಬಹುತೇಕ ಭಾಗದಲ್ಲಿ ಮಳೆಯಾಗಲಿದ್ದು ಕೆಲವೆಡೆ ಭಾರೀ ಮಳೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿ ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದೆ. ಈ ಹಿನ್ನೆಲೆ ರಾಜ್ಯದ ಬಹುತೇಕ ಭಾಗದಲ್ಲಿ ಮಳೆಯಾಗಲಿದ್ದು ಕೆಲವೆಡೆ ಭಾರೀ ಮಳೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

4 / 8
ರಾಜಧಾನಿ ಬೆಂಗಳೂರಿನಲ್ಲಿ ಜೂನ್ 13ರ ಮಧ್ಯಾಹ್ನದ ಬಳಿಕ ಭಾರಿ ಮಳೆಯಾಗಲಿದ್ದು ಬೆಂಗಳೂರು ಸೇರಿ ರಾಜ್ಯದಲ್ಲಿ ಇಂದಿನಿಂದ 4 ದಿನ ಭಾರಿ ಮಳೆ ಸಾಧ್ಯತೆ ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಜೂನ್ 13ರ ಮಧ್ಯಾಹ್ನದ ಬಳಿಕ ಭಾರಿ ಮಳೆಯಾಗಲಿದ್ದು ಬೆಂಗಳೂರು ಸೇರಿ ರಾಜ್ಯದಲ್ಲಿ ಇಂದಿನಿಂದ 4 ದಿನ ಭಾರಿ ಮಳೆ ಸಾಧ್ಯತೆ ಇದೆ.

5 / 8
ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಉಡುಪಿ, ಹಾಸನ, ಶಿವಮೊಗ್ಗ ಹಾಗೂ ಕೊಡಗು ಸೇರಿದಂತೆ ಬಹುತೇಕ ಭಾಗದಲ್ಲಿ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಉಡುಪಿ, ಹಾಸನ, ಶಿವಮೊಗ್ಗ ಹಾಗೂ ಕೊಡಗು ಸೇರಿದಂತೆ ಬಹುತೇಕ ಭಾಗದಲ್ಲಿ ಮಳೆಯಾಗಲಿದೆ.

6 / 8
ಉತ್ತರ ಒಳನಾಡಿನ ಕೆಲವು ಭಾಗದಲ್ಲಿ ಮಳೆ ಸಂಭವವಿದ್ದು ರಾಜ್ಯದ ಕೆಲವೆಡೆ ಗುಡುಗು, ಮಿಂಚು ಬಿರುಗಾಳಿಯೊಂದಿಗೆ ಮಳೆ ಸುರಿಯಲಿದೆ.

ಉತ್ತರ ಒಳನಾಡಿನ ಕೆಲವು ಭಾಗದಲ್ಲಿ ಮಳೆ ಸಂಭವವಿದ್ದು ರಾಜ್ಯದ ಕೆಲವೆಡೆ ಗುಡುಗು, ಮಿಂಚು ಬಿರುಗಾಳಿಯೊಂದಿಗೆ ಮಳೆ ಸುರಿಯಲಿದೆ.

7 / 8
ಕರಾವಳಿ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದ್ದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಿರುಗಾಳಿ ಎದ್ದಿರುವ ಕಾರಣ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಕರಾವಳಿ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದ್ದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಿರುಗಾಳಿ ಎದ್ದಿರುವ ಕಾರಣ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

8 / 8
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ