AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain; ಬೆಂಗಳೂರಿನಲ್ಲಿ ಇನ್ನೂ ನಾಲ್ಕು ದಿನ ವರುಣನ ಆರ್ಭಟ, ನಿನ್ನೆ ಸುರಿದ ಮಳೆಗೆ ಕೆರೆಯಂತಾದ ರಸ್ತೆಗಳು

ನಗರದ ವಿಲ್ಸನ್ ಗಾರ್ಡಾನ್, ಶಾಂತಿ ನಗರ, ಕೋರಮಂಗಲ, ಲಾಲ್ ಬಾಗ್, ಮಾರತಹಳ್ಳಿ ಸುತ್ತಮುತ್ತ, ಆಡುಗೋಡಿ ಸುತ್ತ- ಮುತ್ತ ಗುಡುಗು ಸಹಿತ ಮಳೆಯಾಗಿದೆ.

ಆಯೇಷಾ ಬಾನು
ಆಯೇಷಾ ಬಾನು|

Updated on: Jun 13, 2023 | 9:09 AM

Share
ಬೆಂಗಳೂರಿನಲ್ಲಿ ಜೂನ್ 12ರ ಸಂಜೆ ಭಾರಿ ಮಳೆಯಾಗಿದೆ. ವರುಣನ ಆರ್ಭಟಕ್ಕೆ ಜನ ತತ್ತರಿಸಿದ್ದು ಕೆರೆಯಂತಾದ ರಸ್ತೆಗಳಲ್ಲಿ ವಾಹನ ಚಲಾಯಿಸಲು ಸವಾರರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು.

ಬೆಂಗಳೂರಿನಲ್ಲಿ ಜೂನ್ 12ರ ಸಂಜೆ ಭಾರಿ ಮಳೆಯಾಗಿದೆ. ವರುಣನ ಆರ್ಭಟಕ್ಕೆ ಜನ ತತ್ತರಿಸಿದ್ದು ಕೆರೆಯಂತಾದ ರಸ್ತೆಗಳಲ್ಲಿ ವಾಹನ ಚಲಾಯಿಸಲು ಸವಾರರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು.

1 / 8
ನಗರದ ವಿಲ್ಸನ್ ಗಾರ್ಡಾನ್, ಶಾಂತಿ ನಗರ, ಕೋರಮಂಗಲ, ಲಾಲ್ ಬಾಗ್, ಮಾರತಹಳ್ಳಿ ಸುತ್ತಮುತ್ತ, ಆಡುಗೋಡಿ ಸುತ್ತ- ಮುತ್ತ ಗುಡುಗು ಸಹಿತ ಮಳೆಯಾಗಿದೆ.

ನಗರದ ವಿಲ್ಸನ್ ಗಾರ್ಡಾನ್, ಶಾಂತಿ ನಗರ, ಕೋರಮಂಗಲ, ಲಾಲ್ ಬಾಗ್, ಮಾರತಹಳ್ಳಿ ಸುತ್ತಮುತ್ತ, ಆಡುಗೋಡಿ ಸುತ್ತ- ಮುತ್ತ ಗುಡುಗು ಸಹಿತ ಮಳೆಯಾಗಿದೆ.

2 / 8
ಮಳೆಯಿಂದಾಗಿ ಬೆಂಗಳೂರಿನಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರಗಳು ಸಂಭವಿಸಿವೆ. ಇಂದಿನಿಂದ ನಾಲ್ಕು ದಿನ ವರುಣಾರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಮಳೆಯಿಂದಾಗಿ ಬೆಂಗಳೂರಿನಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರಗಳು ಸಂಭವಿಸಿವೆ. ಇಂದಿನಿಂದ ನಾಲ್ಕು ದಿನ ವರುಣಾರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

3 / 8
ಅರಬ್ಬಿ ಸಮುದ್ರದಲ್ಲಿ ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದೆ. ಈ ಹಿನ್ನೆಲೆ ರಾಜ್ಯದ ಬಹುತೇಕ ಭಾಗದಲ್ಲಿ ಮಳೆಯಾಗಲಿದ್ದು ಕೆಲವೆಡೆ ಭಾರೀ ಮಳೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿ ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದೆ. ಈ ಹಿನ್ನೆಲೆ ರಾಜ್ಯದ ಬಹುತೇಕ ಭಾಗದಲ್ಲಿ ಮಳೆಯಾಗಲಿದ್ದು ಕೆಲವೆಡೆ ಭಾರೀ ಮಳೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

4 / 8
ರಾಜಧಾನಿ ಬೆಂಗಳೂರಿನಲ್ಲಿ ಜೂನ್ 13ರ ಮಧ್ಯಾಹ್ನದ ಬಳಿಕ ಭಾರಿ ಮಳೆಯಾಗಲಿದ್ದು ಬೆಂಗಳೂರು ಸೇರಿ ರಾಜ್ಯದಲ್ಲಿ ಇಂದಿನಿಂದ 4 ದಿನ ಭಾರಿ ಮಳೆ ಸಾಧ್ಯತೆ ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಜೂನ್ 13ರ ಮಧ್ಯಾಹ್ನದ ಬಳಿಕ ಭಾರಿ ಮಳೆಯಾಗಲಿದ್ದು ಬೆಂಗಳೂರು ಸೇರಿ ರಾಜ್ಯದಲ್ಲಿ ಇಂದಿನಿಂದ 4 ದಿನ ಭಾರಿ ಮಳೆ ಸಾಧ್ಯತೆ ಇದೆ.

5 / 8
ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಉಡುಪಿ, ಹಾಸನ, ಶಿವಮೊಗ್ಗ ಹಾಗೂ ಕೊಡಗು ಸೇರಿದಂತೆ ಬಹುತೇಕ ಭಾಗದಲ್ಲಿ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಉಡುಪಿ, ಹಾಸನ, ಶಿವಮೊಗ್ಗ ಹಾಗೂ ಕೊಡಗು ಸೇರಿದಂತೆ ಬಹುತೇಕ ಭಾಗದಲ್ಲಿ ಮಳೆಯಾಗಲಿದೆ.

6 / 8
ಉತ್ತರ ಒಳನಾಡಿನ ಕೆಲವು ಭಾಗದಲ್ಲಿ ಮಳೆ ಸಂಭವವಿದ್ದು ರಾಜ್ಯದ ಕೆಲವೆಡೆ ಗುಡುಗು, ಮಿಂಚು ಬಿರುಗಾಳಿಯೊಂದಿಗೆ ಮಳೆ ಸುರಿಯಲಿದೆ.

ಉತ್ತರ ಒಳನಾಡಿನ ಕೆಲವು ಭಾಗದಲ್ಲಿ ಮಳೆ ಸಂಭವವಿದ್ದು ರಾಜ್ಯದ ಕೆಲವೆಡೆ ಗುಡುಗು, ಮಿಂಚು ಬಿರುಗಾಳಿಯೊಂದಿಗೆ ಮಳೆ ಸುರಿಯಲಿದೆ.

7 / 8
ಕರಾವಳಿ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದ್ದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಿರುಗಾಳಿ ಎದ್ದಿರುವ ಕಾರಣ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಕರಾವಳಿ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದ್ದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಿರುಗಾಳಿ ಎದ್ದಿರುವ ಕಾರಣ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

8 / 8
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ