- Kannada News Photo gallery Rain water enters jewellery shop and 2 crore loss in malleswaram bangalore rain
Bengaluru Rain: ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಎರಡೂವರೆ ಕೋಟಿ ರೂ. ಲಾಸ್
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿದ್ದು ಎರಡೂವರೆ ಕೋಟಿ ನಷ್ಟ ಸಂಭವಿಸಿದೆ. ಶಾಪ್ ಮಾಲೀಕಿ ಕಣ್ಣೀರಿಟ್ಟಿದ್ದಾರೆ.
Updated on: May 22, 2023 | 2:17 PM
Share

ಬೆಂಗಳೂರಿನಲ್ಲಿ ಮೇ 21ರ ಸಂಜೆ ಸುರಿದ ಮಳೆ ಭಾರೀ ಅನಾಹುತಗಳನ್ನು ತಂದೊಡ್ಡಿದೆ. ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿದೆ.

ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಆತಂಕ ಸೃಷ್ಟಿ ಆಗಿದ್ದು ಚಿನ್ನಾಭರಣ ಮಳಿಗೆ ಸಿಬ್ಬಂದಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ.

ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಆತಂಕ ಸೃಷ್ಟಿ ಆಗಿದ್ದು ಚಿನ್ನಾಭರಣ ಮಳಿಗೆ ಸಿಬ್ಬಂದಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ರಣ ಭೀಕರ ಮಳೆಗೆ ಇಬ್ಬರು ಮೃತಪಟ್ಟಿದ್ದಾರೆ. ಹಲವೆಡೆ ಮರ, ಲೈಟ್ ಕಂಬಗಳು ಧರೆಗುರುಳಿವೆ. ಭಾರೀ ಅನಾಹುತ ಸಂಭವಿಸಿದೆ.

ಮಹಾಲಕ್ಷ್ಮೀ ಲೇಔಟ್ನ ಗಣೇಶ ಬ್ಲಾಕ್ಗೆ ಜಲದಿಗ್ಬಂಧನ ಬಿದ್ದಿದ್ದು, ನೂರಾರು ಮನೆಗಳು ಮುಳುಗಿವೆ. ಮನೆಯಲ್ಲಿದ್ದ ಸಾಮಾಗ್ರಿಗಳೂ ನೀರುಪಾಲಾಗಿದ್ದು, ಕಾರು, ಬೈಕ್ಗಳೆಲ್ಲ ನೀರಲ್ಲೇ ನಿಂತಿವೆ.

ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಎರಡೂವರೆ ಕೋಟಿ ಲಾಸ್ ಆಗಿದ್ದು ಶಾಪ್ ಮಾಲೀಕಿ ಕಣ್ಣೀರಿಡುವಂತಾಗಿದೆ.
Related Photo Gallery
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ರಣಭೀಕರ ಚಳಿಗೆ ಕರ್ನಾಟಕ ಗಢಗಢ; ಯಾವ್ಯಾವ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ?
ಹೆಸರಿಗಷ್ಟೇ ತಂಡದಲ್ಲಿರುವ ಸೂರ್ಯ, ಗಿಲ್ಗೆ BCCI ಪಾಠ ಕಲಿಸುವುದು ಯಾವಾಗ?
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್




