AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆ​ಗೆ ಮಳೆ ನೀರು ನುಗ್ಗಿ ಎರಡೂವರೆ ಕೋಟಿ ರೂ. ಲಾಸ್

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಚಿನ್ನಾಭರಣ ಮಳಿಗೆ​ಗೆ ಮಳೆ ನೀರು ನುಗ್ಗಿದ್ದು ಎರಡೂವರೆ ಕೋಟಿ ನಷ್ಟ ಸಂಭವಿಸಿದೆ. ಶಾಪ್ ಮಾಲೀಕಿ ಕಣ್ಣೀರಿಟ್ಟಿದ್ದಾರೆ.

ಆಯೇಷಾ ಬಾನು
|

Updated on: May 22, 2023 | 2:17 PM

Share
ಬೆಂಗಳೂರಿನಲ್ಲಿ ಮೇ 21ರ ಸಂಜೆ ಸುರಿದ ಮಳೆ ಭಾರೀ ಅನಾಹುತಗಳನ್ನು ತಂದೊಡ್ಡಿದೆ. ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆ​ಗೆ ಮಳೆ ನೀರು ನುಗ್ಗಿದೆ.

ಬೆಂಗಳೂರಿನಲ್ಲಿ ಮೇ 21ರ ಸಂಜೆ ಸುರಿದ ಮಳೆ ಭಾರೀ ಅನಾಹುತಗಳನ್ನು ತಂದೊಡ್ಡಿದೆ. ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆ​ಗೆ ಮಳೆ ನೀರು ನುಗ್ಗಿದೆ.

1 / 6
ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಆತಂಕ ಸೃಷ್ಟಿ ಆಗಿದ್ದು ಚಿನ್ನಾಭರಣ ಮಳಿಗೆ​ ಸಿಬ್ಬಂದಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ.

ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಆತಂಕ ಸೃಷ್ಟಿ ಆಗಿದ್ದು ಚಿನ್ನಾಭರಣ ಮಳಿಗೆ​ ಸಿಬ್ಬಂದಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ.

2 / 6
ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಆತಂಕ ಸೃಷ್ಟಿ ಆಗಿದ್ದು ಚಿನ್ನಾಭರಣ ಮಳಿಗೆ​ ಸಿಬ್ಬಂದಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ.

ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಆತಂಕ ಸೃಷ್ಟಿ ಆಗಿದ್ದು ಚಿನ್ನಾಭರಣ ಮಳಿಗೆ​ ಸಿಬ್ಬಂದಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ.

3 / 6
ಬೆಂಗಳೂರಿನಲ್ಲಿ ರಣ ಭೀಕರ ಮಳೆಗೆ ಇಬ್ಬರು ಮೃತಪಟ್ಟಿದ್ದಾರೆ. ಹಲವೆಡೆ ಮರ, ಲೈಟ್ ಕಂಬಗಳು ಧರೆಗುರುಳಿವೆ. ಭಾರೀ ಅನಾಹುತ ಸಂಭವಿಸಿದೆ.

ಬೆಂಗಳೂರಿನಲ್ಲಿ ರಣ ಭೀಕರ ಮಳೆಗೆ ಇಬ್ಬರು ಮೃತಪಟ್ಟಿದ್ದಾರೆ. ಹಲವೆಡೆ ಮರ, ಲೈಟ್ ಕಂಬಗಳು ಧರೆಗುರುಳಿವೆ. ಭಾರೀ ಅನಾಹುತ ಸಂಭವಿಸಿದೆ.

4 / 6
ಮಹಾಲಕ್ಷ್ಮೀ ಲೇಔಟ್​ನ ಗಣೇಶ ಬ್ಲಾಕ್​ಗೆ ಜಲದಿಗ್ಬಂಧನ ಬಿದ್ದಿದ್ದು, ನೂರಾರು ಮನೆಗಳು ಮುಳುಗಿವೆ. ಮನೆಯಲ್ಲಿದ್ದ ಸಾಮಾಗ್ರಿಗಳೂ ನೀರುಪಾಲಾಗಿದ್ದು, ಕಾರು, ಬೈಕ್​ಗಳೆಲ್ಲ ನೀರಲ್ಲೇ ನಿಂತಿವೆ.

ಮಹಾಲಕ್ಷ್ಮೀ ಲೇಔಟ್​ನ ಗಣೇಶ ಬ್ಲಾಕ್​ಗೆ ಜಲದಿಗ್ಬಂಧನ ಬಿದ್ದಿದ್ದು, ನೂರಾರು ಮನೆಗಳು ಮುಳುಗಿವೆ. ಮನೆಯಲ್ಲಿದ್ದ ಸಾಮಾಗ್ರಿಗಳೂ ನೀರುಪಾಲಾಗಿದ್ದು, ಕಾರು, ಬೈಕ್​ಗಳೆಲ್ಲ ನೀರಲ್ಲೇ ನಿಂತಿವೆ.

5 / 6
ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆ​ಗೆ ಮಳೆ ನೀರು ನುಗ್ಗಿ ಎರಡೂವರೆ ಕೋಟಿ ಲಾಸ್ ಆಗಿದ್ದು ಶಾಪ್ ಮಾಲೀಕಿ ಕಣ್ಣೀರಿಡುವಂತಾಗಿದೆ.

ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆ​ಗೆ ಮಳೆ ನೀರು ನುಗ್ಗಿ ಎರಡೂವರೆ ಕೋಟಿ ಲಾಸ್ ಆಗಿದ್ದು ಶಾಪ್ ಮಾಲೀಕಿ ಕಣ್ಣೀರಿಡುವಂತಾಗಿದೆ.

6 / 6
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ