AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆ​ಗೆ ಮಳೆ ನೀರು ನುಗ್ಗಿ ಎರಡೂವರೆ ಕೋಟಿ ರೂ. ಲಾಸ್

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಚಿನ್ನಾಭರಣ ಮಳಿಗೆ​ಗೆ ಮಳೆ ನೀರು ನುಗ್ಗಿದ್ದು ಎರಡೂವರೆ ಕೋಟಿ ನಷ್ಟ ಸಂಭವಿಸಿದೆ. ಶಾಪ್ ಮಾಲೀಕಿ ಕಣ್ಣೀರಿಟ್ಟಿದ್ದಾರೆ.

ಆಯೇಷಾ ಬಾನು
ಆಯೇಷಾ ಬಾನು|

Updated on: May 22, 2023 | 2:17 PM

Share
ಬೆಂಗಳೂರಿನಲ್ಲಿ ಮೇ 21ರ ಸಂಜೆ ಸುರಿದ ಮಳೆ ಭಾರೀ ಅನಾಹುತಗಳನ್ನು ತಂದೊಡ್ಡಿದೆ. ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆ​ಗೆ ಮಳೆ ನೀರು ನುಗ್ಗಿದೆ.

ಬೆಂಗಳೂರಿನಲ್ಲಿ ಮೇ 21ರ ಸಂಜೆ ಸುರಿದ ಮಳೆ ಭಾರೀ ಅನಾಹುತಗಳನ್ನು ತಂದೊಡ್ಡಿದೆ. ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆ​ಗೆ ಮಳೆ ನೀರು ನುಗ್ಗಿದೆ.

1 / 6
ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಆತಂಕ ಸೃಷ್ಟಿ ಆಗಿದ್ದು ಚಿನ್ನಾಭರಣ ಮಳಿಗೆ​ ಸಿಬ್ಬಂದಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ.

ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಆತಂಕ ಸೃಷ್ಟಿ ಆಗಿದ್ದು ಚಿನ್ನಾಭರಣ ಮಳಿಗೆ​ ಸಿಬ್ಬಂದಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ.

2 / 6
ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಆತಂಕ ಸೃಷ್ಟಿ ಆಗಿದ್ದು ಚಿನ್ನಾಭರಣ ಮಳಿಗೆ​ ಸಿಬ್ಬಂದಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ.

ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಆತಂಕ ಸೃಷ್ಟಿ ಆಗಿದ್ದು ಚಿನ್ನಾಭರಣ ಮಳಿಗೆ​ ಸಿಬ್ಬಂದಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ.

3 / 6
ಬೆಂಗಳೂರಿನಲ್ಲಿ ರಣ ಭೀಕರ ಮಳೆಗೆ ಇಬ್ಬರು ಮೃತಪಟ್ಟಿದ್ದಾರೆ. ಹಲವೆಡೆ ಮರ, ಲೈಟ್ ಕಂಬಗಳು ಧರೆಗುರುಳಿವೆ. ಭಾರೀ ಅನಾಹುತ ಸಂಭವಿಸಿದೆ.

ಬೆಂಗಳೂರಿನಲ್ಲಿ ರಣ ಭೀಕರ ಮಳೆಗೆ ಇಬ್ಬರು ಮೃತಪಟ್ಟಿದ್ದಾರೆ. ಹಲವೆಡೆ ಮರ, ಲೈಟ್ ಕಂಬಗಳು ಧರೆಗುರುಳಿವೆ. ಭಾರೀ ಅನಾಹುತ ಸಂಭವಿಸಿದೆ.

4 / 6
ಮಹಾಲಕ್ಷ್ಮೀ ಲೇಔಟ್​ನ ಗಣೇಶ ಬ್ಲಾಕ್​ಗೆ ಜಲದಿಗ್ಬಂಧನ ಬಿದ್ದಿದ್ದು, ನೂರಾರು ಮನೆಗಳು ಮುಳುಗಿವೆ. ಮನೆಯಲ್ಲಿದ್ದ ಸಾಮಾಗ್ರಿಗಳೂ ನೀರುಪಾಲಾಗಿದ್ದು, ಕಾರು, ಬೈಕ್​ಗಳೆಲ್ಲ ನೀರಲ್ಲೇ ನಿಂತಿವೆ.

ಮಹಾಲಕ್ಷ್ಮೀ ಲೇಔಟ್​ನ ಗಣೇಶ ಬ್ಲಾಕ್​ಗೆ ಜಲದಿಗ್ಬಂಧನ ಬಿದ್ದಿದ್ದು, ನೂರಾರು ಮನೆಗಳು ಮುಳುಗಿವೆ. ಮನೆಯಲ್ಲಿದ್ದ ಸಾಮಾಗ್ರಿಗಳೂ ನೀರುಪಾಲಾಗಿದ್ದು, ಕಾರು, ಬೈಕ್​ಗಳೆಲ್ಲ ನೀರಲ್ಲೇ ನಿಂತಿವೆ.

5 / 6
ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆ​ಗೆ ಮಳೆ ನೀರು ನುಗ್ಗಿ ಎರಡೂವರೆ ಕೋಟಿ ಲಾಸ್ ಆಗಿದ್ದು ಶಾಪ್ ಮಾಲೀಕಿ ಕಣ್ಣೀರಿಡುವಂತಾಗಿದೆ.

ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆ​ಗೆ ಮಳೆ ನೀರು ನುಗ್ಗಿ ಎರಡೂವರೆ ಕೋಟಿ ಲಾಸ್ ಆಗಿದ್ದು ಶಾಪ್ ಮಾಲೀಕಿ ಕಣ್ಣೀರಿಡುವಂತಾಗಿದೆ.

6 / 6
Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ