- TV9 Kannada Photo gallery Rain water enters jewellery shop and 2 crore loss in malleswaram bangalore rain
Bengaluru Rain: ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಎರಡೂವರೆ ಕೋಟಿ ರೂ. ಲಾಸ್
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿದ್ದು ಎರಡೂವರೆ ಕೋಟಿ ನಷ್ಟ ಸಂಭವಿಸಿದೆ. ಶಾಪ್ ಮಾಲೀಕಿ ಕಣ್ಣೀರಿಟ್ಟಿದ್ದಾರೆ.
Updated on: May 22, 2023 | 2:17 PM
Share

ಬೆಂಗಳೂರಿನಲ್ಲಿ ಮೇ 21ರ ಸಂಜೆ ಸುರಿದ ಮಳೆ ಭಾರೀ ಅನಾಹುತಗಳನ್ನು ತಂದೊಡ್ಡಿದೆ. ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿದೆ.
1 / 6

ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಆತಂಕ ಸೃಷ್ಟಿ ಆಗಿದ್ದು ಚಿನ್ನಾಭರಣ ಮಳಿಗೆ ಸಿಬ್ಬಂದಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ.
2 / 6

ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಆತಂಕ ಸೃಷ್ಟಿ ಆಗಿದ್ದು ಚಿನ್ನಾಭರಣ ಮಳಿಗೆ ಸಿಬ್ಬಂದಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ.
3 / 6

ಬೆಂಗಳೂರಿನಲ್ಲಿ ರಣ ಭೀಕರ ಮಳೆಗೆ ಇಬ್ಬರು ಮೃತಪಟ್ಟಿದ್ದಾರೆ. ಹಲವೆಡೆ ಮರ, ಲೈಟ್ ಕಂಬಗಳು ಧರೆಗುರುಳಿವೆ. ಭಾರೀ ಅನಾಹುತ ಸಂಭವಿಸಿದೆ.
4 / 6

ಮಹಾಲಕ್ಷ್ಮೀ ಲೇಔಟ್ನ ಗಣೇಶ ಬ್ಲಾಕ್ಗೆ ಜಲದಿಗ್ಬಂಧನ ಬಿದ್ದಿದ್ದು, ನೂರಾರು ಮನೆಗಳು ಮುಳುಗಿವೆ. ಮನೆಯಲ್ಲಿದ್ದ ಸಾಮಾಗ್ರಿಗಳೂ ನೀರುಪಾಲಾಗಿದ್ದು, ಕಾರು, ಬೈಕ್ಗಳೆಲ್ಲ ನೀರಲ್ಲೇ ನಿಂತಿವೆ.
5 / 6

ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಎರಡೂವರೆ ಕೋಟಿ ಲಾಸ್ ಆಗಿದ್ದು ಶಾಪ್ ಮಾಲೀಕಿ ಕಣ್ಣೀರಿಡುವಂತಾಗಿದೆ.
6 / 6
Related Photo Gallery
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್ನಲ್ಲಿ ‘ಟಾಕ್ಸಿಕ್’ ಇವೆಂಟ್, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್ಗೆ 3 ದಿನಗಳಲ್ಲಿ ಮೂರು ಬಲಿ
ಪ್ರವಾಸಕ್ಕೆ ಬಂದಿದ್ದ ತಾಯಿ, ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆ
ನೀರು ಬಂದ ಹಿನ್ನೆಲೆ ಬುಗಡನಹಳ್ಳಿ ಕೆರೆ ವೀಕ್ಷಿಸಿದ ಡಿಸಿಎಂ ಪರಮೇಶ್ವರ್
ಪದವಿ ವಿದ್ಯಾರ್ಥಿನಿಯರಿಗೆ 30,000 ರೂ ಸ್ಕಾಲರ್ಶಿಪ್
‘ಟಾಕ್ಸಿಕ್’ ಪ್ರೀ ರಿಲೀಸ್ಗೆ ಹೀಗೆ ನಡೆದಿತ್ತು ತಯಾರಿ: ವಿಡಿಯೋ ನೋಡಿ
‘ಟಾಕ್ಸಿಕ್’ ಪ್ರೀ ರಿಲೀಸ್ಗಾಗಿ ಹೈದರಾಬಾದ್ಗೆ ಆಗಮಿಸಿದ ಹುಮಾ ಖುರೇಷಿ: ವಿಡಿಯೋ
ಮೋಡ ಬಿತ್ತನೆಗೆ ರಾಜ್ಯ ಸರ್ಕಾರದ ಅನುಮೋದನೆ



