- Kannada News Photo gallery Rain water enters jewellery shop and 2 crore loss in malleswaram bangalore rain
Bengaluru Rain: ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಎರಡೂವರೆ ಕೋಟಿ ರೂ. ಲಾಸ್
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿದ್ದು ಎರಡೂವರೆ ಕೋಟಿ ನಷ್ಟ ಸಂಭವಿಸಿದೆ. ಶಾಪ್ ಮಾಲೀಕಿ ಕಣ್ಣೀರಿಟ್ಟಿದ್ದಾರೆ.
Updated on: May 22, 2023 | 2:17 PM
Share

ಬೆಂಗಳೂರಿನಲ್ಲಿ ಮೇ 21ರ ಸಂಜೆ ಸುರಿದ ಮಳೆ ಭಾರೀ ಅನಾಹುತಗಳನ್ನು ತಂದೊಡ್ಡಿದೆ. ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿದೆ.

ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಆತಂಕ ಸೃಷ್ಟಿ ಆಗಿದ್ದು ಚಿನ್ನಾಭರಣ ಮಳಿಗೆ ಸಿಬ್ಬಂದಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ.

ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಆತಂಕ ಸೃಷ್ಟಿ ಆಗಿದ್ದು ಚಿನ್ನಾಭರಣ ಮಳಿಗೆ ಸಿಬ್ಬಂದಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ರಣ ಭೀಕರ ಮಳೆಗೆ ಇಬ್ಬರು ಮೃತಪಟ್ಟಿದ್ದಾರೆ. ಹಲವೆಡೆ ಮರ, ಲೈಟ್ ಕಂಬಗಳು ಧರೆಗುರುಳಿವೆ. ಭಾರೀ ಅನಾಹುತ ಸಂಭವಿಸಿದೆ.

ಮಹಾಲಕ್ಷ್ಮೀ ಲೇಔಟ್ನ ಗಣೇಶ ಬ್ಲಾಕ್ಗೆ ಜಲದಿಗ್ಬಂಧನ ಬಿದ್ದಿದ್ದು, ನೂರಾರು ಮನೆಗಳು ಮುಳುಗಿವೆ. ಮನೆಯಲ್ಲಿದ್ದ ಸಾಮಾಗ್ರಿಗಳೂ ನೀರುಪಾಲಾಗಿದ್ದು, ಕಾರು, ಬೈಕ್ಗಳೆಲ್ಲ ನೀರಲ್ಲೇ ನಿಂತಿವೆ.

ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಎರಡೂವರೆ ಕೋಟಿ ಲಾಸ್ ಆಗಿದ್ದು ಶಾಪ್ ಮಾಲೀಕಿ ಕಣ್ಣೀರಿಡುವಂತಾಗಿದೆ.
Related Photo Gallery
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್ ಮೀಟಿಂಗ್ ಬಗ್ಗೆ ಸೋಮಶೇಖರ್ ಬಿಗ್ ಅಪ್ಡೇಟ್
ಕಾಂಗ್ರೆಸ್ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ




