- TV9 Kannada Photo gallery Rain water enters jewellery shop and 2 crore loss in malleswaram bangalore rain
Bengaluru Rain: ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಎರಡೂವರೆ ಕೋಟಿ ರೂ. ಲಾಸ್
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿದ್ದು ಎರಡೂವರೆ ಕೋಟಿ ನಷ್ಟ ಸಂಭವಿಸಿದೆ. ಶಾಪ್ ಮಾಲೀಕಿ ಕಣ್ಣೀರಿಟ್ಟಿದ್ದಾರೆ.
Updated on: May 22, 2023 | 2:17 PM
Share

ಬೆಂಗಳೂರಿನಲ್ಲಿ ಮೇ 21ರ ಸಂಜೆ ಸುರಿದ ಮಳೆ ಭಾರೀ ಅನಾಹುತಗಳನ್ನು ತಂದೊಡ್ಡಿದೆ. ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿದೆ.

ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಆತಂಕ ಸೃಷ್ಟಿ ಆಗಿದ್ದು ಚಿನ್ನಾಭರಣ ಮಳಿಗೆ ಸಿಬ್ಬಂದಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ.

ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಆತಂಕ ಸೃಷ್ಟಿ ಆಗಿದ್ದು ಚಿನ್ನಾಭರಣ ಮಳಿಗೆ ಸಿಬ್ಬಂದಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ರಣ ಭೀಕರ ಮಳೆಗೆ ಇಬ್ಬರು ಮೃತಪಟ್ಟಿದ್ದಾರೆ. ಹಲವೆಡೆ ಮರ, ಲೈಟ್ ಕಂಬಗಳು ಧರೆಗುರುಳಿವೆ. ಭಾರೀ ಅನಾಹುತ ಸಂಭವಿಸಿದೆ.

ಮಹಾಲಕ್ಷ್ಮೀ ಲೇಔಟ್ನ ಗಣೇಶ ಬ್ಲಾಕ್ಗೆ ಜಲದಿಗ್ಬಂಧನ ಬಿದ್ದಿದ್ದು, ನೂರಾರು ಮನೆಗಳು ಮುಳುಗಿವೆ. ಮನೆಯಲ್ಲಿದ್ದ ಸಾಮಾಗ್ರಿಗಳೂ ನೀರುಪಾಲಾಗಿದ್ದು, ಕಾರು, ಬೈಕ್ಗಳೆಲ್ಲ ನೀರಲ್ಲೇ ನಿಂತಿವೆ.

ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಎರಡೂವರೆ ಕೋಟಿ ಲಾಸ್ ಆಗಿದ್ದು ಶಾಪ್ ಮಾಲೀಕಿ ಕಣ್ಣೀರಿಡುವಂತಾಗಿದೆ.
Related Photo Gallery
ಕ್ರೆಡಿಟ್ ಕಾರ್ಡ್ ಅನ್ನು ನೀವು ತಪ್ಪಾಗಿ ಬಳಸುತ್ತಿದ್ದೀರಾ? ಇಲ್ಲಿದೆ ಟಿಪ್ಸ್
ರಿಸೈನ್ಗೆ ಕಂಪನಿ ಪ್ರತಿಕ್ರಿಯಿಸಿಲ್ಲ; ನೆಟ್ಟಿಗರಲ್ಲಿ ಸಲಹೆ ಕೇಳಿದ ವ್ಯಕ್ತಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಹಾರ್ದಿಕ್ ಬದಲಿಗೆ ರಾಜಸ್ಥಾನ್ ಆರಂಭಿಕನಿಗೆ ಗಾಳ ಹಾಕಿದ ಮುಂಬೈ
ಠಾಕ್ರೆಗೆ ಶಾಕ್; ಶಿವಸೇನೆಯ 6 ಬಂಡಾಯ ಸಂಸದರು ಶಿಂಧೆ ಬಣಕ್ಕೆ ಸೇರ್ಪಡೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ



