AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raisins Benefits: ಒಣದ್ರಾಕ್ಷಿ ಸೇವಿಸುವುದರಿಂದ ಈ ಆರೋಗ್ಯ ಸಮಸ್ಯೆಗಳು ನಿಮ್ಮಿಂದ ದೂರ

ಒಣದ್ರಾಕ್ಷಿಯನ್ನು ಸೇವಿಸುವುದರಿಂದ ನೀವು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಬಹುದಾಗಿದೆ. ಆ ಕುರಿತಾಗಿ ಮಾಹಿತಿ ಇಲ್ಲಿದೆ ನೋಡಿ.

ಗಂಗಾಧರ​ ಬ. ಸಾಬೋಜಿ
|

Updated on: Feb 27, 2023 | 7:00 AM

Share
ತೂಕ: ಒಣದ್ರಾಕ್ಷಿ ಕರಗುವ ಫೈಬರ್​ ಅಂಶವನ್ನು ಹೊಂದಿದ್ದು, ಅತಿಯಾಗಿ ತಿನ್ನುವುದನ್ನು ತಡೆಯುತ್ತದೆ. ಒಣದ್ರಾಕ್ಷಿಯಲ್ಲಿ
ಕೊಬ್ಬನ್ನು ಸುಡುವ ಅಂಶವಿದ್ದು, ಇದು ತೂಕ ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

ತೂಕ: ಒಣದ್ರಾಕ್ಷಿ ಕರಗುವ ಫೈಬರ್​ ಅಂಶವನ್ನು ಹೊಂದಿದ್ದು, ಅತಿಯಾಗಿ ತಿನ್ನುವುದನ್ನು ತಡೆಯುತ್ತದೆ. ಒಣದ್ರಾಕ್ಷಿಯಲ್ಲಿ ಕೊಬ್ಬನ್ನು ಸುಡುವ ಅಂಶವಿದ್ದು, ಇದು ತೂಕ ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

1 / 6
ಒಣದ್ರಾಕ್ಷಿಗಳಲ್ಲಿ ರೆಸ್ವೆರಾಟ್ರೋಲ್ ಎಂಬ ಅಂಶವಿದ್ದು, ಇದು ರಕ್ತದೊತ್ತಡ ನಿಯಂತ್ರಣದಲ್ಲಿಡುತ್ತದೆ. ಜೊತೆಗೆ
ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ.

ಒಣದ್ರಾಕ್ಷಿಗಳಲ್ಲಿ ರೆಸ್ವೆರಾಟ್ರೋಲ್ ಎಂಬ ಅಂಶವಿದ್ದು, ಇದು ರಕ್ತದೊತ್ತಡ ನಿಯಂತ್ರಣದಲ್ಲಿಡುತ್ತದೆ. ಜೊತೆಗೆ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ.

2 / 6
ಒಣ ದ್ರಾಕ್ಷಿಯಲ್ಲಿ ರಾತ್ರಿ ನೆನೆಸಿದ ನೀರನ್ನು ಕುಡಿಯುವುದರಿಂದ ಅಸಿಡಿಟಿ ಮತ್ತು ಎದೆಯುರಿಯಿಂದ ಉತ್ತಮ ಪರಿಹಾರ 
ಸಿಗುತ್ತದೆ. ಏಕೆಂದರೆ ಆಯುರ್ವೇದದ ಪ್ರಕಾರ ಇದು ಪಿತ್ತ-ಸಮತೋಲನದ ಗುಣಲಕ್ಷಣಗಳನ್ನು ಹೊಂದಿದೆ.

ಒಣ ದ್ರಾಕ್ಷಿಯಲ್ಲಿ ರಾತ್ರಿ ನೆನೆಸಿದ ನೀರನ್ನು ಕುಡಿಯುವುದರಿಂದ ಅಸಿಡಿಟಿ ಮತ್ತು ಎದೆಯುರಿಯಿಂದ ಉತ್ತಮ ಪರಿಹಾರ ಸಿಗುತ್ತದೆ. ಏಕೆಂದರೆ ಆಯುರ್ವೇದದ ಪ್ರಕಾರ ಇದು ಪಿತ್ತ-ಸಮತೋಲನದ ಗುಣಲಕ್ಷಣಗಳನ್ನು ಹೊಂದಿದೆ.

3 / 6
ಒಣದ್ರಾಕ್ಷಿಯಲ್ಲಿ ಕಬ್ಬಿಣಾಂಶ, ಫೋಲೇಟ್, ವಿಟಮಿನ್ ಬಿ ಸಮೃದ್ಧವಾಗಿದೆ. ಇವುಗಳನ್ನು ತಿನ್ನುವುದರಿಂದ ರಕ್ತದಲ್ಲಿ 
ಹಿಮೋಗ್ಲೋಬಿನ್ ಮಟ್ಟ ಸುಧಾರಿಸುತ್ತದೆ.

ಒಣದ್ರಾಕ್ಷಿಯಲ್ಲಿ ಕಬ್ಬಿಣಾಂಶ, ಫೋಲೇಟ್, ವಿಟಮಿನ್ ಬಿ ಸಮೃದ್ಧವಾಗಿದೆ. ಇವುಗಳನ್ನು ತಿನ್ನುವುದರಿಂದ ರಕ್ತದಲ್ಲಿ ಹಿಮೋಗ್ಲೋಬಿನ್ ಮಟ್ಟ ಸುಧಾರಿಸುತ್ತದೆ.

4 / 6
ಒಣದ್ರಾಕ್ಷಿಗಳನ್ನು ಸೇವಿಸುವುದರಿಂದ ಪುರುಷರಲ್ಲಿ ವೀರ್ಯದ ಸಂಖ್ಯೆಯನ್ನು ಹೆಚ್ಚಿಸುತ್ತದೆ.

ಒಣದ್ರಾಕ್ಷಿಗಳನ್ನು ಸೇವಿಸುವುದರಿಂದ ಪುರುಷರಲ್ಲಿ ವೀರ್ಯದ ಸಂಖ್ಯೆಯನ್ನು ಹೆಚ್ಚಿಸುತ್ತದೆ.

5 / 6
ಕ್ಯಾಲ್ಸಿಯಂ, ಫೋಲೇಟ್, ಮೆಗ್ನೀಸಿಯಮ್, ಪೊಟ್ಯಾಸಿಯಮ್ ಮುಂತಾದ ಪೋಷಕಾಂಶಗಳು ಒಣದ್ರಾಕ್ಷಿಯಲ್ಲಿದ್ದು, 
ಇವು ಮೂಳೆಗಳ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಕ್ಯಾಲ್ಸಿಯಂ, ಫೋಲೇಟ್, ಮೆಗ್ನೀಸಿಯಮ್, ಪೊಟ್ಯಾಸಿಯಮ್ ಮುಂತಾದ ಪೋಷಕಾಂಶಗಳು ಒಣದ್ರಾಕ್ಷಿಯಲ್ಲಿದ್ದು, ಇವು ಮೂಳೆಗಳ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

6 / 6
Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು