AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಶ್ರೀ ಮದುವೆಗೆ ಬಂದ ‘ಬಾವ’; ಇಲ್ಲಿದೆ ವಿವಾಹದ ಸುಂದರ ಫೋಟೋಸ್

ನಟಿ ಅನುಶ್ರೀ ಹಾಗೂ ರೋಷನ್ ವಿವಾಹ ಅದ್ದೂರಿಯಾಗಿ ನೆರವೇರಿದೆ. ಈ ವೇಳೆ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ಶಿವರಾಜ್​ಕುಮಾರ್ ಸೇರಿದಂತೆ ಅನೇಕರು ನವ ದಂಪತಿಗೆ ಶುಭ ಹಾರೈಸಿದರು. ಈ ವೇಳೆ ವಿವಾಹಕ್ಕೆ ಬಾವನ ಎಂಟ್ರಿ ಕೂಡ ಆಯಿತು. ಅವರು ಬೇರಾರೂ ಅಲ್ಲ ರಾಜ್ ಬಿ ಶೆಟ್ಟಿ.

ರಾಜೇಶ್ ದುಗ್ಗುಮನೆ
| Edited By: |

Updated on:Sep 05, 2025 | 3:28 PM

Share
ಆ್ಯಂಕರ್ ಅನುಶ್ರೀ ಹಾಗೂ ರೋಷನ್ ಮದುವೆಗೆ ‘ಸು ಫ್ರಮ್ ಸೋ’ ನಟ, ನಿರ್ಮಾಪಕ ರಾಜ್ ಬಿ. ಶೆಟ್ಟಿ ಆಗಮಿಸಿದರು. ‘ಅನುಶ್ರೀ ಮದುವೆಗೆ ಬಾವ ಬಂದರು’ ಎಂದು ಅನೇಕರು ಕಮೆಂಟ್ ಮಾಡುತ್ತಾ ಇದ್ದಾರೆ. ವಿವಾಹದ ಫೋಟೋಗಳು ವೈರಲ್ ಆಗಿವೆ.

ಆ್ಯಂಕರ್ ಅನುಶ್ರೀ ಹಾಗೂ ರೋಷನ್ ಮದುವೆಗೆ ‘ಸು ಫ್ರಮ್ ಸೋ’ ನಟ, ನಿರ್ಮಾಪಕ ರಾಜ್ ಬಿ. ಶೆಟ್ಟಿ ಆಗಮಿಸಿದರು. ‘ಅನುಶ್ರೀ ಮದುವೆಗೆ ಬಾವ ಬಂದರು’ ಎಂದು ಅನೇಕರು ಕಮೆಂಟ್ ಮಾಡುತ್ತಾ ಇದ್ದಾರೆ. ವಿವಾಹದ ಫೋಟೋಗಳು ವೈರಲ್ ಆಗಿವೆ.

1 / 5
ಅನುಶ್ರೀ ಹಾಗೂ ರಾಜ್ ಅವರ ಮಧ್ಯೆ ಒಳ್ಳೆಯ ಒಡನಾಟ ಇದೆ. ಇವರು ಆಗಾಗ ಒಟ್ಟಾಗಿ ಕಾಣಿಸಿಕೊಳ್ಳುತ್ತಾರೆ. ಈಗ ಗೆಳತಿ ಮದುವೆಗೆ ರಾಜ್ ಅವರು ಆಗಮಿಸಿ ಶುಭ ಕೋರಿದ್ದಾರೆ. ಅನುಶ್ರೀ ವಿವಾಹದ ಸುಂದರ ಕ್ಷಣಗಳು ವೈರಲ್ ಆಗಿವೆ.

ಅನುಶ್ರೀ ಹಾಗೂ ರಾಜ್ ಅವರ ಮಧ್ಯೆ ಒಳ್ಳೆಯ ಒಡನಾಟ ಇದೆ. ಇವರು ಆಗಾಗ ಒಟ್ಟಾಗಿ ಕಾಣಿಸಿಕೊಳ್ಳುತ್ತಾರೆ. ಈಗ ಗೆಳತಿ ಮದುವೆಗೆ ರಾಜ್ ಅವರು ಆಗಮಿಸಿ ಶುಭ ಕೋರಿದ್ದಾರೆ. ಅನುಶ್ರೀ ವಿವಾಹದ ಸುಂದರ ಕ್ಷಣಗಳು ವೈರಲ್ ಆಗಿವೆ.

2 / 5
ಅನುಶ್ರೀ ಅವರು ಮದುವೆ ಆಗುವ ಸಂದರ್ಭದಲ್ಲಿ ಭಾವುಕರಾಗಿದ್ದರು. ಮತ್ತೊಂದು ಕಡೆ ತಾವು ಮದುವೆ ಆಗುತ್ತಿರುವ ಖುಷಿ ಕೂಡ ಮೊಗದಲ್ಲಿ ಎದ್ದು ಕಾಣಿಸುತ್ತಿತ್ತು. ಅನುಶ್ರೀ ವಿವಾಹಕ್ಕೆ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು.

ಅನುಶ್ರೀ ಅವರು ಮದುವೆ ಆಗುವ ಸಂದರ್ಭದಲ್ಲಿ ಭಾವುಕರಾಗಿದ್ದರು. ಮತ್ತೊಂದು ಕಡೆ ತಾವು ಮದುವೆ ಆಗುತ್ತಿರುವ ಖುಷಿ ಕೂಡ ಮೊಗದಲ್ಲಿ ಎದ್ದು ಕಾಣಿಸುತ್ತಿತ್ತು. ಅನುಶ್ರೀ ವಿವಾಹಕ್ಕೆ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು.

3 / 5
ಅನುಶ್ರೀ ಮದುವೆ ಬೆಂಗಳೂರಿನ ಹೊರವಲಯದಲ್ಲಿರುವ ಕಗ್ಗಲಿಪುರದಲ್ಲಿ ನಡೆದಿದೆ. ಅನುಶ್ರೀ ಅವರು ತಾವು ಯಾವ ರೀತಿಯಲ್ಲಿ ಮದುವೆ ಆಗಬೇಕು ಎಂದು ಕನಸು ಕಂಡಿದ್ದರೋ ಅದೇ ರೀತಿಯಲ್ಲಿ ಮದುವೆ ಆಗಿದ್ದಾರೆ ಅನ್ನೋದು ವಿಶೇಷ.

ಅನುಶ್ರೀ ಮದುವೆ ಬೆಂಗಳೂರಿನ ಹೊರವಲಯದಲ್ಲಿರುವ ಕಗ್ಗಲಿಪುರದಲ್ಲಿ ನಡೆದಿದೆ. ಅನುಶ್ರೀ ಅವರು ತಾವು ಯಾವ ರೀತಿಯಲ್ಲಿ ಮದುವೆ ಆಗಬೇಕು ಎಂದು ಕನಸು ಕಂಡಿದ್ದರೋ ಅದೇ ರೀತಿಯಲ್ಲಿ ಮದುವೆ ಆಗಿದ್ದಾರೆ ಅನ್ನೋದು ವಿಶೇಷ.

4 / 5
ಅನುಶ್ರೀ ಮದುವೆಗೆ ಅಭಿಮಾನಿಗಳಿಗೆ ಆಹ್ವಾನ ಇರಲಿಲ್ಲ. ಹೀಗಾಗಿ, ಅಭಿಮಾನಿಗಳನ್ನು ಒಳಗೆ ಬಿಟ್ಟಿಲ್ಲ. ಕೇವಲ ಆಪ್ತರಿಗೆ, ಕುಟುಂಬದವರಿಗೆ ಮಾತ್ರ ಮದುವೆಗೆ ಆಹ್ವಾನಿಸಲಾಗಿತ್ತು.  

ಅನುಶ್ರೀ ಮದುವೆಗೆ ಅಭಿಮಾನಿಗಳಿಗೆ ಆಹ್ವಾನ ಇರಲಿಲ್ಲ. ಹೀಗಾಗಿ, ಅಭಿಮಾನಿಗಳನ್ನು ಒಳಗೆ ಬಿಟ್ಟಿಲ್ಲ. ಕೇವಲ ಆಪ್ತರಿಗೆ, ಕುಟುಂಬದವರಿಗೆ ಮಾತ್ರ ಮದುವೆಗೆ ಆಹ್ವಾನಿಸಲಾಗಿತ್ತು.  

5 / 5

Published On - 12:18 pm, Thu, 28 August 25

Follow Us
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!