AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಶ್ರೀ ಮದುವೆಗೆ ಬಂದ ‘ಬಾವ’; ಇಲ್ಲಿದೆ ವಿವಾಹದ ಸುಂದರ ಫೋಟೋಸ್

ನಟಿ ಅನುಶ್ರೀ ಹಾಗೂ ರೋಷನ್ ವಿವಾಹ ಅದ್ದೂರಿಯಾಗಿ ನೆರವೇರಿದೆ. ಈ ವೇಳೆ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ಶಿವರಾಜ್​ಕುಮಾರ್ ಸೇರಿದಂತೆ ಅನೇಕರು ನವ ದಂಪತಿಗೆ ಶುಭ ಹಾರೈಸಿದರು. ಈ ವೇಳೆ ವಿವಾಹಕ್ಕೆ ಬಾವನ ಎಂಟ್ರಿ ಕೂಡ ಆಯಿತು. ಅವರು ಬೇರಾರೂ ಅಲ್ಲ ರಾಜ್ ಬಿ ಶೆಟ್ಟಿ.

ರಾಜೇಶ್ ದುಗ್ಗುಮನೆ
| Edited By: |

Updated on:Sep 05, 2025 | 3:28 PM

Share
ಆ್ಯಂಕರ್ ಅನುಶ್ರೀ ಹಾಗೂ ರೋಷನ್ ಮದುವೆಗೆ ‘ಸು ಫ್ರಮ್ ಸೋ’ ನಟ, ನಿರ್ಮಾಪಕ ರಾಜ್ ಬಿ. ಶೆಟ್ಟಿ ಆಗಮಿಸಿದರು. ‘ಅನುಶ್ರೀ ಮದುವೆಗೆ ಬಾವ ಬಂದರು’ ಎಂದು ಅನೇಕರು ಕಮೆಂಟ್ ಮಾಡುತ್ತಾ ಇದ್ದಾರೆ. ವಿವಾಹದ ಫೋಟೋಗಳು ವೈರಲ್ ಆಗಿವೆ.

ಆ್ಯಂಕರ್ ಅನುಶ್ರೀ ಹಾಗೂ ರೋಷನ್ ಮದುವೆಗೆ ‘ಸು ಫ್ರಮ್ ಸೋ’ ನಟ, ನಿರ್ಮಾಪಕ ರಾಜ್ ಬಿ. ಶೆಟ್ಟಿ ಆಗಮಿಸಿದರು. ‘ಅನುಶ್ರೀ ಮದುವೆಗೆ ಬಾವ ಬಂದರು’ ಎಂದು ಅನೇಕರು ಕಮೆಂಟ್ ಮಾಡುತ್ತಾ ಇದ್ದಾರೆ. ವಿವಾಹದ ಫೋಟೋಗಳು ವೈರಲ್ ಆಗಿವೆ.

1 / 5
ಅನುಶ್ರೀ ಹಾಗೂ ರಾಜ್ ಅವರ ಮಧ್ಯೆ ಒಳ್ಳೆಯ ಒಡನಾಟ ಇದೆ. ಇವರು ಆಗಾಗ ಒಟ್ಟಾಗಿ ಕಾಣಿಸಿಕೊಳ್ಳುತ್ತಾರೆ. ಈಗ ಗೆಳತಿ ಮದುವೆಗೆ ರಾಜ್ ಅವರು ಆಗಮಿಸಿ ಶುಭ ಕೋರಿದ್ದಾರೆ. ಅನುಶ್ರೀ ವಿವಾಹದ ಸುಂದರ ಕ್ಷಣಗಳು ವೈರಲ್ ಆಗಿವೆ.

ಅನುಶ್ರೀ ಹಾಗೂ ರಾಜ್ ಅವರ ಮಧ್ಯೆ ಒಳ್ಳೆಯ ಒಡನಾಟ ಇದೆ. ಇವರು ಆಗಾಗ ಒಟ್ಟಾಗಿ ಕಾಣಿಸಿಕೊಳ್ಳುತ್ತಾರೆ. ಈಗ ಗೆಳತಿ ಮದುವೆಗೆ ರಾಜ್ ಅವರು ಆಗಮಿಸಿ ಶುಭ ಕೋರಿದ್ದಾರೆ. ಅನುಶ್ರೀ ವಿವಾಹದ ಸುಂದರ ಕ್ಷಣಗಳು ವೈರಲ್ ಆಗಿವೆ.

2 / 5
ಅನುಶ್ರೀ ಅವರು ಮದುವೆ ಆಗುವ ಸಂದರ್ಭದಲ್ಲಿ ಭಾವುಕರಾಗಿದ್ದರು. ಮತ್ತೊಂದು ಕಡೆ ತಾವು ಮದುವೆ ಆಗುತ್ತಿರುವ ಖುಷಿ ಕೂಡ ಮೊಗದಲ್ಲಿ ಎದ್ದು ಕಾಣಿಸುತ್ತಿತ್ತು. ಅನುಶ್ರೀ ವಿವಾಹಕ್ಕೆ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು.

ಅನುಶ್ರೀ ಅವರು ಮದುವೆ ಆಗುವ ಸಂದರ್ಭದಲ್ಲಿ ಭಾವುಕರಾಗಿದ್ದರು. ಮತ್ತೊಂದು ಕಡೆ ತಾವು ಮದುವೆ ಆಗುತ್ತಿರುವ ಖುಷಿ ಕೂಡ ಮೊಗದಲ್ಲಿ ಎದ್ದು ಕಾಣಿಸುತ್ತಿತ್ತು. ಅನುಶ್ರೀ ವಿವಾಹಕ್ಕೆ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು.

3 / 5
ಅನುಶ್ರೀ ಮದುವೆ ಬೆಂಗಳೂರಿನ ಹೊರವಲಯದಲ್ಲಿರುವ ಕಗ್ಗಲಿಪುರದಲ್ಲಿ ನಡೆದಿದೆ. ಅನುಶ್ರೀ ಅವರು ತಾವು ಯಾವ ರೀತಿಯಲ್ಲಿ ಮದುವೆ ಆಗಬೇಕು ಎಂದು ಕನಸು ಕಂಡಿದ್ದರೋ ಅದೇ ರೀತಿಯಲ್ಲಿ ಮದುವೆ ಆಗಿದ್ದಾರೆ ಅನ್ನೋದು ವಿಶೇಷ.

ಅನುಶ್ರೀ ಮದುವೆ ಬೆಂಗಳೂರಿನ ಹೊರವಲಯದಲ್ಲಿರುವ ಕಗ್ಗಲಿಪುರದಲ್ಲಿ ನಡೆದಿದೆ. ಅನುಶ್ರೀ ಅವರು ತಾವು ಯಾವ ರೀತಿಯಲ್ಲಿ ಮದುವೆ ಆಗಬೇಕು ಎಂದು ಕನಸು ಕಂಡಿದ್ದರೋ ಅದೇ ರೀತಿಯಲ್ಲಿ ಮದುವೆ ಆಗಿದ್ದಾರೆ ಅನ್ನೋದು ವಿಶೇಷ.

4 / 5
ಅನುಶ್ರೀ ಮದುವೆಗೆ ಅಭಿಮಾನಿಗಳಿಗೆ ಆಹ್ವಾನ ಇರಲಿಲ್ಲ. ಹೀಗಾಗಿ, ಅಭಿಮಾನಿಗಳನ್ನು ಒಳಗೆ ಬಿಟ್ಟಿಲ್ಲ. ಕೇವಲ ಆಪ್ತರಿಗೆ, ಕುಟುಂಬದವರಿಗೆ ಮಾತ್ರ ಮದುವೆಗೆ ಆಹ್ವಾನಿಸಲಾಗಿತ್ತು.  

ಅನುಶ್ರೀ ಮದುವೆಗೆ ಅಭಿಮಾನಿಗಳಿಗೆ ಆಹ್ವಾನ ಇರಲಿಲ್ಲ. ಹೀಗಾಗಿ, ಅಭಿಮಾನಿಗಳನ್ನು ಒಳಗೆ ಬಿಟ್ಟಿಲ್ಲ. ಕೇವಲ ಆಪ್ತರಿಗೆ, ಕುಟುಂಬದವರಿಗೆ ಮಾತ್ರ ಮದುವೆಗೆ ಆಹ್ವಾನಿಸಲಾಗಿತ್ತು.  

5 / 5

Published On - 12:18 pm, Thu, 28 August 25

Follow Us
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ
ನೂತನ ಸಚಿವರ ಪ್ರಮಾಣ ವಚನಕ್ಕೆ ಸಜ್ಜಾದ ಲೋಕಭವನ: ವಿಡಿಯೋ ನೋಡಿ
ನೂತನ ಸಚಿವರ ಪ್ರಮಾಣ ವಚನಕ್ಕೆ ಸಜ್ಜಾದ ಲೋಕಭವನ: ವಿಡಿಯೋ ನೋಡಿ