Raj B Shetty: ‘ಸಮಾಜವೇ ಜವಾಬ್ದಾರಿ ತೆಗೆದುಕೊಳ್ಳಬೇಕು’; ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ರಾಜ್ ಬಿ. ಶೆಟ್ಟಿ ಪೋಸ್ಟ್
ಇತ್ತೀಚೆಗೆ ಸುಪ್ರೀಂಕೋರ್ಟ್ ಒಂದು ಆದೇಶ ಹೊರಡಿಸಿತ್ತು. ದೆಹಲಿಯ ಬೀದಿ ನಾಯಿಗಳನ್ನು 8 ವಾರದ ಒಳಗೆ ಹಿಡಿದು ಸ್ಥಳಾಂತರಿಸುವಂತೆ ಆದೇಶ ನೀಡಿದೆ. ಈ ಆದೇಶಕ್ಕೆ ಅನೇಕರು ವಿರೋಧ ಹೊರಹಾಕಿದ್ದಾರೆ. ರಾಜ್ ಬಿ. ಶೆಟ್ಟಿ ಅವರು ತಮ್ಮದೇ ಸ್ಟೈಲ್ನಲ್ಲಿ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ ಮತ್ತು ಶ್ವಾನಗಳ ಮಹತ್ವ ತಿಳಿಸಿದ್ದಾರೆ.

1 / 5

2 / 5

3 / 5

4 / 5

5 / 5
Published On - 10:51 am, Wed, 13 August 25
Follow Us




