AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Toby: ‘ಟೋಬಿ’ಯ ಅಷ್ಟ ಅವತಾರಗಳು, ಚಿತ್ರಗಳಲ್ಲಿ ನೋಡಿ

Raj B Shetty: 'ಟೋಬಿ' ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದ್ದು, ಟ್ರೈಲರ್​ನಲ್ಲಿ ರಾಜ್ ಬಿ ಶೆಟ್ಟಿಯ ಭಿನ್ನ ಅವತಾರಗಳ ಚಿತ್ರರೂಪ ಇಲ್ಲಿದೆ.

ಮಂಜುನಾಥ ಸಿ.
| Edited By: |

Updated on:Aug 06, 2023 | 6:56 AM

Share
ಟೋಬಿ ಸಿನಿಮಾದ ಟ್ರೈಲರ್ ಅನ್ನು ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ಅವರುಗಳು ಬಿಡುಗಡೆ ಮಾಡಿದ್ದಾರೆ.

ಟೋಬಿ ಸಿನಿಮಾದ ಟ್ರೈಲರ್ ಅನ್ನು ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ಅವರುಗಳು ಬಿಡುಗಡೆ ಮಾಡಿದ್ದಾರೆ.

1 / 8
'ಟೋಬಿ' ಸಿನಿಮಾದ ಚಿತ್ರಕತೆಯನ್ನು ರಾಜ್ ಬಿ ಶೆಟ್ಟಿ ಬರೆದುಕೊಂಡಿದ್ದಾರೆ. ನಿರ್ದೇಶನ ಮಾಡಿರುವುದು ಅವರದ್ದೇ ತಂಡದ ಬಾಸಿಲ್.

'ಟೋಬಿ' ಸಿನಿಮಾದ ಚಿತ್ರಕತೆಯನ್ನು ರಾಜ್ ಬಿ ಶೆಟ್ಟಿ ಬರೆದುಕೊಂಡಿದ್ದಾರೆ. ನಿರ್ದೇಶನ ಮಾಡಿರುವುದು ಅವರದ್ದೇ ತಂಡದ ಬಾಸಿಲ್.

2 / 8
'ಟೋಬಿ' ಸಿನಿಮಾದಲ್ಲಿ ಚೈತ್ರಾ ಆಚಾರ್, ಸಂಯುಕ್ತಾ ಹೊರನಾಡು ಹಾಗೂ ಗೋಪಾಲ್ ದೇಶಪಾಂಡೆ, ರಾಜ್ ದೀಪಕ್ ಶೆಟ್ಟಿ ಇನ್ನಿತರರು ನಟಿಸಿದ್ದಾರೆ.

'ಟೋಬಿ' ಸಿನಿಮಾದಲ್ಲಿ ಚೈತ್ರಾ ಆಚಾರ್, ಸಂಯುಕ್ತಾ ಹೆಗ್ಡೆ ಹಾಗೂ ಗೋಪಾಲ್ ದೇಶಪಾಂಡೆ, ರಾಜ್ ದೀಪಕ್ ಶೆಟ್ಟಿ ಇನ್ನಿತರರು ನಟಿಸಿದ್ದಾರೆ.

3 / 8
'ಟೋಬಿ' ಸಿನಿಮಾದ ಕತೆಯನ್ನು ಕಥೆಗಾರ ಟಿಕೆ ದಾಯನಂದ ಬರೆದಿದ್ದಾರೆ. ಈ ಕತೆ ನಿಜವಾದ ವ್ಯಕ್ತಿಯೊಬ್ಬನ ಜೀವನವನ್ನು ಆಧರಿಸಿದ್ದಾಗಿದೆ.

'ಟೋಬಿ' ಸಿನಿಮಾದ ಕತೆಯನ್ನು ಕಥೆಗಾರ ಟಿಕೆ ದಾಯನಂದ ಬರೆದಿದ್ದಾರೆ. ಈ ಕತೆ ನಿಜವಾದ ವ್ಯಕ್ತಿಯೊಬ್ಬನ ಜೀವನವನ್ನು ಆಧರಿಸಿದ್ದಾಗಿದೆ.

4 / 8
'ಟೋಬಿ' ಸಿನಿಮಾವು ಆಗಸ್ಟ್ 25ರಂದು ರಾಜ್ಯದಾದ್ಯಂತ ತೆರೆಗೆ ಬರಲಿದೆ.

'ಟೋಬಿ' ಸಿನಿಮಾವು ಆಗಸ್ಟ್ 25ರಂದು ರಾಜ್ಯದಾದ್ಯಂತ ತೆರೆಗೆ ಬರಲಿದೆ.

5 / 8
'ಟೋಬಿ' ಸಿನಿಮಾದಲ್ಲಿ ಅಮಾಯಕ ಆದರೆ ಅಷ್ಟೆ ಹಿಂಸಾತ್ಮಕ ಪ್ರವೃತ್ತಿಯ ವ್ಯಕ್ತಿಯಾಗಿ ರಾಜ್ ಬಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ.

'ಟೋಬಿ' ಸಿನಿಮಾದಲ್ಲಿ ಅಮಾಯಕ ಆದರೆ ಅಷ್ಟೆ ಹಿಂಸಾತ್ಮಕ ಪ್ರವೃತ್ತಿಯ ವ್ಯಕ್ತಿಯಾಗಿ ರಾಜ್ ಬಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ.

6 / 8
'ಟೋಬಿ' ಸಿನಿಮಾವನ್ನು ರಾಜ್ ಬಿ ಶೆಟ್ಟಿಯವರ ಲೈಟರ್ ಬುದ್ಧ ಫಿಲಮ್ಸ್, ಅಗಸ್ತ್ಯ ಫಿಲಮ್ಸ್, ಕಾಫಿ ಗ್ಯಾಂಗ್, ಸ್ಮೂತ್ ಸೇಯ್ಲರ್ಸ್ ಒಟ್ಟಾಗಿ ನಿರ್ಮಾಣ ಮಾಡಿದೆ.

'ಟೋಬಿ' ಸಿನಿಮಾವನ್ನು ರಾಜ್ ಬಿ ಶೆಟ್ಟಿಯವರ ಲೈಟರ್ ಬುದ್ಧ ಫಿಲಮ್ಸ್, ಅಗಸ್ತ್ಯ ಫಿಲಮ್ಸ್, ಕಾಫಿ ಗ್ಯಾಂಗ್, ಸ್ಮೂತ್ ಸೇಯ್ಲರ್ಸ್ ಒಟ್ಟಾಗಿ ನಿರ್ಮಾಣ ಮಾಡಿದೆ.

7 / 8
ರಾಜ್ ಬಿ ಶೆಟ್ಟಿ ನಟಿಸಿರುವ 'ಟೋಬಿ' ಸಿನಿಮಾದ ಟ್ರೈಲರ್ ಆಗಸ್ಟ್ 4ರಂದು ಬಿಡುಗಡೆ ಆಗಿದ್ದು ಸಖತ್ ವೈರಲ್ ಆಗಿದೆ.

ರಾಜ್ ಬಿ ಶೆಟ್ಟಿ ನಟಿಸಿರುವ 'ಟೋಬಿ' ಸಿನಿಮಾದ ಟ್ರೈಲರ್ ಆಗಸ್ಟ್ 4ರಂದು ಬಿಡುಗಡೆ ಆಗಿದ್ದು ಸಖತ್ ವೈರಲ್ ಆಗಿದೆ.

8 / 8

Published On - 5:37 pm, Sat, 5 August 23

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ