Sign In

By signing in or creating an account, you agree with Associated Broadcasting Company's Terms & Conditions and Privacy Policy.

Toby: ‘ಟೋಬಿ’ಯ ಅಷ್ಟ ಅವತಾರಗಳು, ಚಿತ್ರಗಳಲ್ಲಿ ನೋಡಿ

Raj B Shetty: 'ಟೋಬಿ' ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದ್ದು, ಟ್ರೈಲರ್​ನಲ್ಲಿ ರಾಜ್ ಬಿ ಶೆಟ್ಟಿಯ ಭಿನ್ನ ಅವತಾರಗಳ ಚಿತ್ರರೂಪ ಇಲ್ಲಿದೆ.

ಮಂಜುನಾಥ ಸಿ.
| Updated By: ರಾಜೇಶ್ ದುಗ್ಗುಮನೆ

Updated on:Aug 06, 2023 | 6:56 AM

ಟೋಬಿ ಸಿನಿಮಾದ ಟ್ರೈಲರ್ ಅನ್ನು ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ಅವರುಗಳು ಬಿಡುಗಡೆ ಮಾಡಿದ್ದಾರೆ.

ಟೋಬಿ ಸಿನಿಮಾದ ಟ್ರೈಲರ್ ಅನ್ನು ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ಅವರುಗಳು ಬಿಡುಗಡೆ ಮಾಡಿದ್ದಾರೆ.

1 / 8
'ಟೋಬಿ' ಸಿನಿಮಾದ ಚಿತ್ರಕತೆಯನ್ನು ರಾಜ್ ಬಿ ಶೆಟ್ಟಿ ಬರೆದುಕೊಂಡಿದ್ದಾರೆ. ನಿರ್ದೇಶನ ಮಾಡಿರುವುದು ಅವರದ್ದೇ ತಂಡದ ಬಾಸಿಲ್.

'ಟೋಬಿ' ಸಿನಿಮಾದ ಚಿತ್ರಕತೆಯನ್ನು ರಾಜ್ ಬಿ ಶೆಟ್ಟಿ ಬರೆದುಕೊಂಡಿದ್ದಾರೆ. ನಿರ್ದೇಶನ ಮಾಡಿರುವುದು ಅವರದ್ದೇ ತಂಡದ ಬಾಸಿಲ್.

2 / 8
'ಟೋಬಿ' ಸಿನಿಮಾದಲ್ಲಿ ಚೈತ್ರಾ ಆಚಾರ್, ಸಂಯುಕ್ತಾ ಹೊರನಾಡು ಹಾಗೂ ಗೋಪಾಲ್ ದೇಶಪಾಂಡೆ, ರಾಜ್ ದೀಪಕ್ ಶೆಟ್ಟಿ ಇನ್ನಿತರರು ನಟಿಸಿದ್ದಾರೆ.

'ಟೋಬಿ' ಸಿನಿಮಾದಲ್ಲಿ ಚೈತ್ರಾ ಆಚಾರ್, ಸಂಯುಕ್ತಾ ಹೆಗ್ಡೆ ಹಾಗೂ ಗೋಪಾಲ್ ದೇಶಪಾಂಡೆ, ರಾಜ್ ದೀಪಕ್ ಶೆಟ್ಟಿ ಇನ್ನಿತರರು ನಟಿಸಿದ್ದಾರೆ.

3 / 8
'ಟೋಬಿ' ಸಿನಿಮಾದ ಕತೆಯನ್ನು ಕಥೆಗಾರ ಟಿಕೆ ದಾಯನಂದ ಬರೆದಿದ್ದಾರೆ. ಈ ಕತೆ ನಿಜವಾದ ವ್ಯಕ್ತಿಯೊಬ್ಬನ ಜೀವನವನ್ನು ಆಧರಿಸಿದ್ದಾಗಿದೆ.

'ಟೋಬಿ' ಸಿನಿಮಾದ ಕತೆಯನ್ನು ಕಥೆಗಾರ ಟಿಕೆ ದಾಯನಂದ ಬರೆದಿದ್ದಾರೆ. ಈ ಕತೆ ನಿಜವಾದ ವ್ಯಕ್ತಿಯೊಬ್ಬನ ಜೀವನವನ್ನು ಆಧರಿಸಿದ್ದಾಗಿದೆ.

4 / 8
'ಟೋಬಿ' ಸಿನಿಮಾವು ಆಗಸ್ಟ್ 25ರಂದು ರಾಜ್ಯದಾದ್ಯಂತ ತೆರೆಗೆ ಬರಲಿದೆ.

'ಟೋಬಿ' ಸಿನಿಮಾವು ಆಗಸ್ಟ್ 25ರಂದು ರಾಜ್ಯದಾದ್ಯಂತ ತೆರೆಗೆ ಬರಲಿದೆ.

5 / 8
'ಟೋಬಿ' ಸಿನಿಮಾದಲ್ಲಿ ಅಮಾಯಕ ಆದರೆ ಅಷ್ಟೆ ಹಿಂಸಾತ್ಮಕ ಪ್ರವೃತ್ತಿಯ ವ್ಯಕ್ತಿಯಾಗಿ ರಾಜ್ ಬಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ.

'ಟೋಬಿ' ಸಿನಿಮಾದಲ್ಲಿ ಅಮಾಯಕ ಆದರೆ ಅಷ್ಟೆ ಹಿಂಸಾತ್ಮಕ ಪ್ರವೃತ್ತಿಯ ವ್ಯಕ್ತಿಯಾಗಿ ರಾಜ್ ಬಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ.

6 / 8
'ಟೋಬಿ' ಸಿನಿಮಾವನ್ನು ರಾಜ್ ಬಿ ಶೆಟ್ಟಿಯವರ ಲೈಟರ್ ಬುದ್ಧ ಫಿಲಮ್ಸ್, ಅಗಸ್ತ್ಯ ಫಿಲಮ್ಸ್, ಕಾಫಿ ಗ್ಯಾಂಗ್, ಸ್ಮೂತ್ ಸೇಯ್ಲರ್ಸ್ ಒಟ್ಟಾಗಿ ನಿರ್ಮಾಣ ಮಾಡಿದೆ.

'ಟೋಬಿ' ಸಿನಿಮಾವನ್ನು ರಾಜ್ ಬಿ ಶೆಟ್ಟಿಯವರ ಲೈಟರ್ ಬುದ್ಧ ಫಿಲಮ್ಸ್, ಅಗಸ್ತ್ಯ ಫಿಲಮ್ಸ್, ಕಾಫಿ ಗ್ಯಾಂಗ್, ಸ್ಮೂತ್ ಸೇಯ್ಲರ್ಸ್ ಒಟ್ಟಾಗಿ ನಿರ್ಮಾಣ ಮಾಡಿದೆ.

7 / 8
ರಾಜ್ ಬಿ ಶೆಟ್ಟಿ ನಟಿಸಿರುವ 'ಟೋಬಿ' ಸಿನಿಮಾದ ಟ್ರೈಲರ್ ಆಗಸ್ಟ್ 4ರಂದು ಬಿಡುಗಡೆ ಆಗಿದ್ದು ಸಖತ್ ವೈರಲ್ ಆಗಿದೆ.

ರಾಜ್ ಬಿ ಶೆಟ್ಟಿ ನಟಿಸಿರುವ 'ಟೋಬಿ' ಸಿನಿಮಾದ ಟ್ರೈಲರ್ ಆಗಸ್ಟ್ 4ರಂದು ಬಿಡುಗಡೆ ಆಗಿದ್ದು ಸಖತ್ ವೈರಲ್ ಆಗಿದೆ.

8 / 8

Published On - 5:37 pm, Sat, 5 August 23

Follow us
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ