AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಸಿನಿಮಾ ಪ್ರಾರಂಭಿಸಿದ ರಾಜ್ ಬಿ ಶೆಟ್ಟಿ, ನಿರ್ದೇಶನ ಯಾರದ್ದು?

Raj B Shetty: ನಟ, ನಿರ್ದೇಶಕ, ನಿರ್ಮಾಪಕರೂ ಆಗಿರುವ ರಾಜ್ ಬಿ ಶೆಟ್ಟಿ ಹೊಸ ಸಿನಿಮಾ ಪ್ರಾರಂಭ ಮಾಡಿದ್ದಾರೆ. ಇದು ಅವರ ನಿರ್ಮಾಣ ಸಂಸ್ಥೆಯಾದ ಲೈಟರ್ ಬುದ್ಧ ಫಿಲಮ್ಸ್​ನ ಮೂರನೇ ಸಿನಿಮಾ ಆಗಿದೆ. ಶೆಟ್ಟರ ತಂಡದವರೊಬ್ಬರ ಮೊದಲ ಸಿನಿಮಾ ಇದು.

ಮಂಜುನಾಥ ಸಿ.
|

Updated on: Oct 12, 2024 | 9:42 PM

Share
ನಟ, ನಿರ್ದೇಶಕ ರಾಜ್ ಬಿ ಶೆಟ್ಟಿಯ ಹೊಸ ಸಿನಿಮಾ ಸೆಟ್ಟೇರಿದೆ. ಅವರದ್ದೇ ಆಗಿರುವ ‘ಲೈಟರ್ ಬುದ್ಧ ಫಿಲಮ್ಸ್’ ವತಿಯಿಂದಲೇ ನಿರ್ಮಾಣ ಆಗಲಿದ್ದು, ಸಿನಿಮಾದ ಮುಹೂರ್ತ ನಡೆದಿದೆ.

ನಟ, ನಿರ್ದೇಶಕ ರಾಜ್ ಬಿ ಶೆಟ್ಟಿಯ ಹೊಸ ಸಿನಿಮಾ ಸೆಟ್ಟೇರಿದೆ. ಅವರದ್ದೇ ಆಗಿರುವ ‘ಲೈಟರ್ ಬುದ್ಧ ಫಿಲಮ್ಸ್’ ವತಿಯಿಂದಲೇ ನಿರ್ಮಾಣ ಆಗಲಿದ್ದು, ಸಿನಿಮಾದ ಮುಹೂರ್ತ ನಡೆದಿದೆ.

1 / 5
ವಿಜಯದಶಮಿಯ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿದ ಸಿನಿಮಾದ ಸ್ಕ್ರಿಪ್ಟ್ ಪೂಜೆ ನಡೆಯಿತು. ಕಾರ್ಯಕ್ರಮದಲ್ಲಿ ರಾಜ್ ಬಿ ಶೆಟ್ಟಿ ಮತ್ತು ಇನ್ನಿತರೆ ತಂತ್ರಜ್ಞರು, ಕಲಾವಿದರು ಭಾಗಿ ಆಗಿದ್ದಾರೆ.

ವಿಜಯದಶಮಿಯ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿದ ಸಿನಿಮಾದ ಸ್ಕ್ರಿಪ್ಟ್ ಪೂಜೆ ನಡೆಯಿತು. ಕಾರ್ಯಕ್ರಮದಲ್ಲಿ ರಾಜ್ ಬಿ ಶೆಟ್ಟಿ ಮತ್ತು ಇನ್ನಿತರೆ ತಂತ್ರಜ್ಞರು, ಕಲಾವಿದರು ಭಾಗಿ ಆಗಿದ್ದಾರೆ.

2 / 5
ಕದ್ರಿ ಮಂಜುನಾಥ ಮಾತ್ರವೇ ಅಲ್ಲದೆ ಹಾಗೆಯೇ ಕುಡುಂಬೂರು ಗುತ್ತು ಕನಿಲ ಶ್ರೀ ಪಿಲಿಚಾಮುಂಡಿ ಧೂಮಾವತಿ ಜಾರಂದಾಯ ದೈವಸ್ಥಾನ ತೋಕೂರು ಮತ್ತು ಶ್ರೀ ಮಹಾಕಾಳಿ ಭಜನಾ ಮಂದಿರ ಹಾಗೂ ಬ್ರಹ್ಮ ಶ್ರೀ ಮುಗೇರ ಮಹಾಕಾಳಿ ದೈವಸ್ಥಾನ ತೂಮಿನಾಡಿಗೆ ತೆರಳಿ ಪೂಜೆ ಹಾಗೂ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಕದ್ರಿ ಮಂಜುನಾಥ ಮಾತ್ರವೇ ಅಲ್ಲದೆ ಹಾಗೆಯೇ ಕುಡುಂಬೂರು ಗುತ್ತು ಕನಿಲ ಶ್ರೀ ಪಿಲಿಚಾಮುಂಡಿ ಧೂಮಾವತಿ ಜಾರಂದಾಯ ದೈವಸ್ಥಾನ ತೋಕೂರು ಮತ್ತು ಶ್ರೀ ಮಹಾಕಾಳಿ ಭಜನಾ ಮಂದಿರ ಹಾಗೂ ಬ್ರಹ್ಮ ಶ್ರೀ ಮುಗೇರ ಮಹಾಕಾಳಿ ದೈವಸ್ಥಾನ ತೂಮಿನಾಡಿಗೆ ತೆರಳಿ ಪೂಜೆ ಹಾಗೂ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

3 / 5
ಈ ಸಿನಿಮಾವನ್ನು ಲೈಟರ್ ಬುದ್ಧ ಫಿಲಂಸ್ ನಿರ್ಮಾಣದ, ಜೆ. ಪಿ. ತುಮಿನಾಡು ರಚಿಸಿರುವ ಹಾಗೂ ನಿರ್ದೇಶಿಸಲಿದ್ದಾರೆ. ಸಿನಿಮಾಕ್ಕೆ ಇನ್ನೂ ಹೆಸರಿಟ್ಟಿಲ್ಲ, ಪ್ರೊಡಕ್ಷನ್ ನಂಬರ್ 3 ಎಂದೇ ಕರೆಯಲಾಗುತ್ತಿದೆ.

ಈ ಸಿನಿಮಾವನ್ನು ಲೈಟರ್ ಬುದ್ಧ ಫಿಲಂಸ್ ನಿರ್ಮಾಣದ, ಜೆ. ಪಿ. ತುಮಿನಾಡು ರಚಿಸಿರುವ ಹಾಗೂ ನಿರ್ದೇಶಿಸಲಿದ್ದಾರೆ. ಸಿನಿಮಾಕ್ಕೆ ಇನ್ನೂ ಹೆಸರಿಟ್ಟಿಲ್ಲ, ಪ್ರೊಡಕ್ಷನ್ ನಂಬರ್ 3 ಎಂದೇ ಕರೆಯಲಾಗುತ್ತಿದೆ.

4 / 5
ಈ ಸಿನಿಮಾವನ್ನು ಲೈಟರ್ ಬುದ್ಧ ಫಿಲಮ್ಸ್​ ನಿರ್ಮಾಣ ಮಾಡುತ್ತಿರುವುದಾಗಿ ರಾಜ್ ಬಿ ಶೆಟ್ಟಿ ಹೇಳಿದ್ದಾರೆ. ಆದರೆ ಅವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆಯೇ ಇಲ್ಲವೇ ಎಂಬುದು ಖಾತ್ರಿ ಇಲ್ಲ.

ಈ ಸಿನಿಮಾವನ್ನು ಲೈಟರ್ ಬುದ್ಧ ಫಿಲಮ್ಸ್​ ನಿರ್ಮಾಣ ಮಾಡುತ್ತಿರುವುದಾಗಿ ರಾಜ್ ಬಿ ಶೆಟ್ಟಿ ಹೇಳಿದ್ದಾರೆ. ಆದರೆ ಅವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆಯೇ ಇಲ್ಲವೇ ಎಂಬುದು ಖಾತ್ರಿ ಇಲ್ಲ.

5 / 5
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್