AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಸಿನಿಮಾ ಪ್ರಾರಂಭಿಸಿದ ರಾಜ್ ಬಿ ಶೆಟ್ಟಿ, ನಿರ್ದೇಶನ ಯಾರದ್ದು?

Raj B Shetty: ನಟ, ನಿರ್ದೇಶಕ, ನಿರ್ಮಾಪಕರೂ ಆಗಿರುವ ರಾಜ್ ಬಿ ಶೆಟ್ಟಿ ಹೊಸ ಸಿನಿಮಾ ಪ್ರಾರಂಭ ಮಾಡಿದ್ದಾರೆ. ಇದು ಅವರ ನಿರ್ಮಾಣ ಸಂಸ್ಥೆಯಾದ ಲೈಟರ್ ಬುದ್ಧ ಫಿಲಮ್ಸ್​ನ ಮೂರನೇ ಸಿನಿಮಾ ಆಗಿದೆ. ಶೆಟ್ಟರ ತಂಡದವರೊಬ್ಬರ ಮೊದಲ ಸಿನಿಮಾ ಇದು.

ಮಂಜುನಾಥ ಸಿ.
|

Updated on: Oct 12, 2024 | 9:42 PM

Share
ನಟ, ನಿರ್ದೇಶಕ ರಾಜ್ ಬಿ ಶೆಟ್ಟಿಯ ಹೊಸ ಸಿನಿಮಾ ಸೆಟ್ಟೇರಿದೆ. ಅವರದ್ದೇ ಆಗಿರುವ ‘ಲೈಟರ್ ಬುದ್ಧ ಫಿಲಮ್ಸ್’ ವತಿಯಿಂದಲೇ ನಿರ್ಮಾಣ ಆಗಲಿದ್ದು, ಸಿನಿಮಾದ ಮುಹೂರ್ತ ನಡೆದಿದೆ.

ನಟ, ನಿರ್ದೇಶಕ ರಾಜ್ ಬಿ ಶೆಟ್ಟಿಯ ಹೊಸ ಸಿನಿಮಾ ಸೆಟ್ಟೇರಿದೆ. ಅವರದ್ದೇ ಆಗಿರುವ ‘ಲೈಟರ್ ಬುದ್ಧ ಫಿಲಮ್ಸ್’ ವತಿಯಿಂದಲೇ ನಿರ್ಮಾಣ ಆಗಲಿದ್ದು, ಸಿನಿಮಾದ ಮುಹೂರ್ತ ನಡೆದಿದೆ.

1 / 5
ವಿಜಯದಶಮಿಯ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿದ ಸಿನಿಮಾದ ಸ್ಕ್ರಿಪ್ಟ್ ಪೂಜೆ ನಡೆಯಿತು. ಕಾರ್ಯಕ್ರಮದಲ್ಲಿ ರಾಜ್ ಬಿ ಶೆಟ್ಟಿ ಮತ್ತು ಇನ್ನಿತರೆ ತಂತ್ರಜ್ಞರು, ಕಲಾವಿದರು ಭಾಗಿ ಆಗಿದ್ದಾರೆ.

ವಿಜಯದಶಮಿಯ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿದ ಸಿನಿಮಾದ ಸ್ಕ್ರಿಪ್ಟ್ ಪೂಜೆ ನಡೆಯಿತು. ಕಾರ್ಯಕ್ರಮದಲ್ಲಿ ರಾಜ್ ಬಿ ಶೆಟ್ಟಿ ಮತ್ತು ಇನ್ನಿತರೆ ತಂತ್ರಜ್ಞರು, ಕಲಾವಿದರು ಭಾಗಿ ಆಗಿದ್ದಾರೆ.

2 / 5
ಕದ್ರಿ ಮಂಜುನಾಥ ಮಾತ್ರವೇ ಅಲ್ಲದೆ ಹಾಗೆಯೇ ಕುಡುಂಬೂರು ಗುತ್ತು ಕನಿಲ ಶ್ರೀ ಪಿಲಿಚಾಮುಂಡಿ ಧೂಮಾವತಿ ಜಾರಂದಾಯ ದೈವಸ್ಥಾನ ತೋಕೂರು ಮತ್ತು ಶ್ರೀ ಮಹಾಕಾಳಿ ಭಜನಾ ಮಂದಿರ ಹಾಗೂ ಬ್ರಹ್ಮ ಶ್ರೀ ಮುಗೇರ ಮಹಾಕಾಳಿ ದೈವಸ್ಥಾನ ತೂಮಿನಾಡಿಗೆ ತೆರಳಿ ಪೂಜೆ ಹಾಗೂ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಕದ್ರಿ ಮಂಜುನಾಥ ಮಾತ್ರವೇ ಅಲ್ಲದೆ ಹಾಗೆಯೇ ಕುಡುಂಬೂರು ಗುತ್ತು ಕನಿಲ ಶ್ರೀ ಪಿಲಿಚಾಮುಂಡಿ ಧೂಮಾವತಿ ಜಾರಂದಾಯ ದೈವಸ್ಥಾನ ತೋಕೂರು ಮತ್ತು ಶ್ರೀ ಮಹಾಕಾಳಿ ಭಜನಾ ಮಂದಿರ ಹಾಗೂ ಬ್ರಹ್ಮ ಶ್ರೀ ಮುಗೇರ ಮಹಾಕಾಳಿ ದೈವಸ್ಥಾನ ತೂಮಿನಾಡಿಗೆ ತೆರಳಿ ಪೂಜೆ ಹಾಗೂ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

3 / 5
ಈ ಸಿನಿಮಾವನ್ನು ಲೈಟರ್ ಬುದ್ಧ ಫಿಲಂಸ್ ನಿರ್ಮಾಣದ, ಜೆ. ಪಿ. ತುಮಿನಾಡು ರಚಿಸಿರುವ ಹಾಗೂ ನಿರ್ದೇಶಿಸಲಿದ್ದಾರೆ. ಸಿನಿಮಾಕ್ಕೆ ಇನ್ನೂ ಹೆಸರಿಟ್ಟಿಲ್ಲ, ಪ್ರೊಡಕ್ಷನ್ ನಂಬರ್ 3 ಎಂದೇ ಕರೆಯಲಾಗುತ್ತಿದೆ.

ಈ ಸಿನಿಮಾವನ್ನು ಲೈಟರ್ ಬುದ್ಧ ಫಿಲಂಸ್ ನಿರ್ಮಾಣದ, ಜೆ. ಪಿ. ತುಮಿನಾಡು ರಚಿಸಿರುವ ಹಾಗೂ ನಿರ್ದೇಶಿಸಲಿದ್ದಾರೆ. ಸಿನಿಮಾಕ್ಕೆ ಇನ್ನೂ ಹೆಸರಿಟ್ಟಿಲ್ಲ, ಪ್ರೊಡಕ್ಷನ್ ನಂಬರ್ 3 ಎಂದೇ ಕರೆಯಲಾಗುತ್ತಿದೆ.

4 / 5
ಈ ಸಿನಿಮಾವನ್ನು ಲೈಟರ್ ಬುದ್ಧ ಫಿಲಮ್ಸ್​ ನಿರ್ಮಾಣ ಮಾಡುತ್ತಿರುವುದಾಗಿ ರಾಜ್ ಬಿ ಶೆಟ್ಟಿ ಹೇಳಿದ್ದಾರೆ. ಆದರೆ ಅವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆಯೇ ಇಲ್ಲವೇ ಎಂಬುದು ಖಾತ್ರಿ ಇಲ್ಲ.

ಈ ಸಿನಿಮಾವನ್ನು ಲೈಟರ್ ಬುದ್ಧ ಫಿಲಮ್ಸ್​ ನಿರ್ಮಾಣ ಮಾಡುತ್ತಿರುವುದಾಗಿ ರಾಜ್ ಬಿ ಶೆಟ್ಟಿ ಹೇಳಿದ್ದಾರೆ. ಆದರೆ ಅವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆಯೇ ಇಲ್ಲವೇ ಎಂಬುದು ಖಾತ್ರಿ ಇಲ್ಲ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ